ಕೋವಿಡ್‌ ಸೋಂಕಿತರಿಗೆ ಆಹಾರ ವಿತರಣೆ


Team Udayavani, May 7, 2021, 3:16 PM IST

,ಬಜ್ಗಬಗದಸ

ಬೀದರ : ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ತಾಲೂಕಿನ ಅಯಾಸಪುರ ಗ್ರಾಮದ ಶಿವರಾಜ ಪಾಟೀಲ ಪರಿವಾರವು ಸೋಂಕಿತರು, ಅವರ ಆರೈಕೆಯಲ್ಲಿರುವ ಸಂಬಂಧಿ ಕರು ಹಾಗೂ ಕೋವಿಡ್‌ ವಾರಿಯರ್ಸ್‌ ಗೆ ನಿತ್ಯ ಉಚಿತ ಆಹಾರ ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದೆ.

ಇಲ್ಲಿನ ವಂದೇ ಮಾತರಂ ಸ್ಕೂಲ್‌ ಅಧ್ಯಕ್ಷರಾದ ಶಿವರಾಜ ಪಾಟೀಲ, ಪುತ್ರರಾದ ವೀರಭದ್ರ ಎಂಟರ್‌ ಪ್ರೈಸೆಸ್‌ನ ಆಕಾಶ ಪಾಟೀಲ ಹಾಗೂ ನ್ಯೂ ಝೀರಾ ಮಿನರಲ್‌ ವಾಟರ್ಸ್‌ ನ ಸಂತೋಷ ಪಾಟೀಲ 10 ದಿನಗಳಿಂದ ಅನ್ನ ದಾಸೋಹ ನಡೆಸಿಕೊಂಡು ಬರುತ್ತಿದ್ದಾರೆ. ನಿತ್ಯ ತಮ್ಮ ಮನೆಯಲ್ಲೇ ಆಹಾರ ತಯಾರಿಸಿ, ಪ್ಯಾಕ್‌ ಮಾಡಿ, ವಾಹನದಲ್ಲಿ ಶುದ್ಧ ಕುಡಿಯುವ ನೀರಿನ ಪಾಕೇಟ್‌ನೊಂದಿಗೆ ಪ್ರತಿದಿನ ಮಧ್ಯಾಹ್ನ ಬೀದರನ ಕೋವಿಡ್‌ ಆಸ್ಪತ್ರೆ ಆವರಣದಲ್ಲಿ ಸೋಂಕಿತರು, ಅವರ ಸಂಬಂಧಿಕರು ಹಾಗೂ ಕೋವಿಡ್‌ ವಾರಿಯರ್ಸ್‌ಗಳಿಗೆ ವಿತರಿಸುತ್ತಿದ್ದಾರೆ. ನನ್ನ ತಂದೆ, ತಾಯಿ, ನನಗೆ ಹಾಗೂ ನನ್ನ ಪತ್ನಿಗೆ ಕೋವಿಡ್‌ ಸೋಂಕು ತಗುಲಿತು.

ನಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದೇವು. ಆದರೆ, ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಬಡ ಸೋಂಕಿತರು ಹಾಗೂ ಅವರ ಕುಟುಂಬದ ಸದಸ್ಯರ ಸಂಕಷ್ಟ ಮನ ಕಲುಕಿತು. ಬಡ ಸೋಂಕಿತರಿಗೆ ನೆರವಾಗಲು ನಿರ್ಧರಿಸಿ, ಉಚಿತ ಆಹಾರ ಸೇವೆ ಆರಂಭಿಸಿದೇವು ಎಂದು ಆಕಾಶ ಪಾಟೀಲ ತಿಳಿಸಿದರು. ನಿತ್ಯ 500 ಆಹಾರ ಪೊಟ್ಟಣಗಳನ್ನು ವಿತರಿಸುತ್ತಿದ್ದೇವೆ. ಜನತಾ ಕಫೂÂì ಮುಕ್ತಾಯದವರೆಗೆ ಆಹಾರ ವಿತರಣೆ ನಡೆಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.