ಹುಲಸೂರ ಶ್ರೀಗಳಿಗೆ ಡಾಕ್ಟರೆಟ್‌: ಅದ್ದೂರಿ ಮೆರವಣಿಗೆ


Team Udayavani, Aug 14, 2017, 12:20 PM IST

hosuru copy.jpg

ಬಸವಕಲ್ಯಾಣ: ಚೆನ್ನೈನ ಭಾರತ ಶಾಂತಿ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪಡೆದ ಹುಲಸೂರನ ಶ್ರೀ ಗುರು ಬಸವೇಶ್ವರ
ಸಂಸ್ಥಾನ ಮಠದ ಪಿಠಾ ಧಿಪತಿ ಡಾ| ಶಿವಾನಂದ ಮಹಾಸ್ವಾಮೀಜಿ ಅವರಿಗೆ ಹುಲಸೂರನಲ್ಲಿ ರವಿವಾರ ಸಂಜೆ ಭವ್ಯ ಸ್ವಾಗತ ನೀಡಲಾಯಿತು. ಶ್ರೀಗಳು ಚೆನ್ನೈನಿಂದ ಗ್ರಾಮಕ್ಕೆ ಆಗಮಿಸುತ್ತಿದಂತೆ ಗ್ರಾಮದ ಗುರುಬಸವೇಶ್ವರ ಪ್ರೌಢಶಾಲೆ ಬಳಿ ಭವ್ಯ ಸ್ವಾಗತ ನೀಡಲಾಯಿತು. ಬಳಿಕ ಶ್ರೀಗಳನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಲಾಯಿತು. ಗಾಂ ಧಿ, ಲಕ್ಷ್ಮೀಚೌಕ್‌, ಚೌಕಿ ಮಾರ್ಗವಾಗಿ ಗುರು ಬಸವೇಶ್ವರ ಮಠದ ವರೆಗೆ ಮೆರವಣಿಗೆ ನಡೆಯಿತು. ರಸ್ತೆಯುದಕ್ಕೂ ನಿಂತ ಜನ ಭಕ್ತಿಯಿಂದ ಪುಷ್ಪ ವೃಷ್ಟಿ ಮಾಡಿ ಶ್ರೀಗಳನ್ನು ಸ್ವಾಗತಿಸಿದರು. ಜಯ ಘೋಷಗಳು, ಫಟಾಕಿ ಸದ್ದಿನ ಸಂಭ್ರಮ, ವಿದ್ಯಾರ್ಥಿಗಳ ಕೋಲಾಟ, ಲೇಜಿಮ್‌ ಪ್ರದರ್ಶನ ಮೆರವಣಿಗೆಯಲ್ಲಿ ಗಮನಸೆಳೆದವು. ಜಿಪಂ ಸದಸ್ಯ ಸುಧಿಧೀರ ಕಾಡಾದಿ, ಗ್ರಾಪಂ ಅಧ್ಯಕ್ಷೆ ಮಂಗಲಾ ಡೊಣಗಾಂವಕರ್‌, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕಾಶಿನಾಥ ಬೀರಗೆ, ಶ್ರೀವೀರಭದ್ರೇಶ್ವರ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಕಾಶಿನಾಥ ಪಾರಶೆಟ್ಟಿ, ಜಿಪಂ ಮಾಜಿ ಉಪಾಧ್ಯಕ್ಷೆ ಲತಾ ಹಾರಕೂಡೆ, ಮಾಜಿ ಸದಸ್ಯ ಮಲ್ಲಪ್ಪ ಧಬಾಲೆ, ಶರಣ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಗುರುನಾಥ ಗಡ್ಡೆ, ಮುಖಂಡರಾದ ಬಾಬುರಾವ್‌ ಗೌಂಡಗಾವೆ, ಎಂ.ಜಿ. ರಾಜೋಳೆ, ಚಂದ್ರಕಾಂತ ಧೇಟೆ, ಶಾಂತಕುಮಾರ ಹಾರಕೂಡೆ, ಬಸವರಾಜ ಡೊಣಗಾಂವಕರ್‌, ಸೋಮನಾಥ ನಂದಗೆ, ಪ್ರೊ| ಚಂದ್ರಶೇಖರ್‌ ಕಾಡಾದಿ, ಸಂಗಮೇಶ ಭೋಪಳೆ, ಶಿವಲಿಂಗಯ್ಯ ಕನ್ನಾಡೆ, ರವಿ ತೋಗರಗೆ, ಬಸವರಾಜ ಜಡಗೆ, ರಾಜಕುಮಾರ ನಿಡೋಡೆ, ಮಡೋಳಿ ಖಪಲೆ, ರಮಾಕಾಂತ ತೋಟದ ಹಾಗೂ ವಿವಿಧ ಪಕ್ಷಗಳ ಮುಖಂಡರು, ಗಣ್ಯರು, ಸಂಘ-ಸಂಸ್ಥೆ ಪದಾ ಧಿಕಾರಿಗಳು, ಮಠದ ಭಕ್ತರು ಭಾಗವಹಿಸಿದ್ದರು. ಮಠದಲ್ಲಿ ಕಾರ್ಯಕ್ರಮ: ನಂತರ ಶ್ರೀಗುರುಬಸವೇಶ್ವರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘ ಸಂಸ್ಥೆ ಪ್ರಮುಖರು, ಸಾರ್ವಜನಿಕರು ಶ್ರೀಗಳನ್ನು ಸನ್ಮಾನಿಸಿದರು. ಜಿಪಂ ಸದಸ್ಯ ಸುಧಿಧೀರ ಕಾಡಾದಿ ಮಾತನಾಡಿ, ಮಾನವೀಯ, ಪರೋಪಕಾರಿ ಸೇವೆ ಹಾಗೂ ಪ್ರಶಂಶನಾರ್ಹ ಕಾರ್ಯ ಸಾಧನೆ ಗುರುತಿಸಿ
ಶ್ರೀಗಳಿಗೆ ಚೆನ್ನೈನ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೆಟ್‌ ಪ್ರದಾನ ಮಾಡಿ ವಿವಿ ತನ್ನ ಗೌರವ ಹೆಚ್ಚಿಸಿಕೊಂಡಿದೆ ಎಂದು ಬಣ್ಣಿಸಿದರು. ಶರಣ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಗುರುನಾಥ ಗಡ್ಡೆ ಮಾತನಾಡಿ, ಬಸವ ತತ್ವ ಪ್ರಚಾರದೊಂದಿಗೆ ವ್ಯಸನ
ಮುಕ್ತವಾದ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಜಾಗೃತಿ ಮೂಡಿಸಲು ಈ ಹಿಂದೆ ಶ್ರೀಗಳು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಪಾದ
ಯಾತ್ರೆ ನಡೆಸಿದ ಕಾರ್ಯ ದಾಖಲಾರ್ಹ ಎಂದು ಪ್ರಸಂಶಿಸಿದರು. ಬಸವ ತತ್ವ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ
ಶ್ರೀಗಳು, ನಾಟಕ, ಕವನ ಸಂಕಲನ, ಜಾನಪದ ಗೀತೆಗಳು ಸೇರಿದಂತೆ ಒಟ್ಟು 7 ಸಾಹಿತ್ಯಿಕ ಕೃತಿಗಳನ್ನು ಪ್ರಕಟಿಸಿ ಸಾಹಿತ್ಯ ಕ್ಷೇತ್ರದಲ್ಲೂ ಮಹತ್ವದ ಸಾಧನೆ ಮಾಡಿದ್ದಾರೆ. ಶ್ರೀಗಳಿಗೆ ಗೌರವ ಡಾಕ್ಟರೆಟ್‌ ಸಿಕ್ಕಿರುವುದು ಶ್ರೀಗಳ ಕಾರ್ಯಕ್ಕೆ ಸಂದ ಗೌರವವಾಗಿದೆ ಎಂದರು. ಡಾ| ವಿ.ಎಸ್‌.ಮಠಪತಿ, ಪ್ರೊ| ಚಂದ್ರಶೇಖರ ಕಾಡಾದಿ, ಜಿಪಂ ಮಾಜಿ ಉಪಾಧ್ಯಕ್ಷೆ ಲತಾ ಶಾಂತಕುಮಾರ ಹಾರಕೂಡೆ ಇದ್ದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.