ನಿಮ್ಮ ಮತ ಅಸಿಂಧುವಾಗಲು ಅವಕಾಶ ಕೊಡಬೇಡಿ


Team Udayavani, Dec 6, 2021, 3:12 PM IST

22vote

ಭಾಲ್ಕಿ: ಡಿ.10ರಂದು ನಡೆಯುವ ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ನಿಮ್ಮ ಮತ ಅಸಿಂಧುವಾಗದಂತೆ ಎಚ್ಚರಿಕೆಯಿಂದ ಮತ ಚಲಾಯಿಸಬೇಕು ಎಂದು ಪುರಸಭೆ ಮುಖ್ಯಾ ಧಿಕಾರಿ ಡಾ| ಶಿವರಾಜ ರಾಠೊಡ ಅವರು ಪುರಸಭೆ ಸದಸ್ಯರಿಗೆ ಮತ ಚಲಾವಣೆ ಕುರಿತು ತರಬೇತಿ ನೀಡಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ಸಿಂಧು ಮತ್ತು ಅಸಿಂಧು ಮತದಾನದ ಮಾದರಿ ಮತಪತ್ರಗಳನ್ನು ಪುರಸಭೆ ಸದಸ್ಯರಿಗೆ ಪ್ರತ್ಯಕ್ಷವಾಗಿ ನೀಡಿ ಮತದಾನ ಮಾಡುವ ವಿಧಾನ ಕುರಿತು ಮಾಹಿತಿ ನೀಡಿದರು.

ನಿಮ್ಮ ಮೊದಲನೇ ಪ್ರಾಶಸ್ತ್ಯವಾಗಿ ನೀವು ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳುವಿರೋ ಆ ಅಭ್ಯರ್ಥಿಯ ಹೆಸರಿನ ಮುಂದೆ ಅಂಕಿಯಲ್ಲಿ 1ನ್ನು ಮಾತ್ರ ಗುರುತು ಮಾಡಬೇಕು. ಅಂಕಿಗಳಲ್ಲಿ ಪ್ರಾಶಸ್ತ್ಯ ನೀಡಬೇಕೇ ಹೊರತು ಅಕ್ಷರಗಳಲ್ಲಿ ಬರೆಯಬಾರದು. ಸ್ಪರ್ಧಿಸಿರುವ ಅಭ್ಯರ್ಥಿಗಳ ಸಂಖ್ಯೆಗನುಗುಣವಾಗಿ ಪ್ರಾಶಸ್ತ್ಯಗಳನ್ನು ಗುರುತು ಹಾಕಬಹುದು. ಮತಪತ್ರದ ಮೇಲೆ ನಿಮ್ಮ ಹೆಸರು ಅಥವಾ ಯಾವುದೇ ಪದಗಳನ್ನು ಬರೆಯಬೇಡಿ. ಒಬ್ಬನೇ ಅಭ್ಯರ್ಥಿ ಹೆಸರಿನ ಮುಂದೆ 1,2, 3 ಅಂಕಿಗಳನ್ನು ಗುರುತು ಹಾಕಿದರೆ ನಿಮ್ಮ ಮತ ಅಸಿಂಧುಗೊಳ್ಳುತ್ತದೆ. ಚುನಾವಣಾಧಿಕಾರಿ ನೀಡಿದ ನೇರಳೆ ಬಣ್ಣದ ಸ್ಕೇಚ್‌ ಪೆನ್‌ ಮಾತ್ರ ಬಳಸಿ ಮತ ಚಲಾಯಿಸಬೇಕು ಎಂದರು.

ಸಭೆಯಲ್ಲಿ ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷೆ ರಾಜೇಶ್ವರಿ ರಾಜಕುಮಾರ ಮೋರೆ ಮತ್ತು ಸದಸ್ಯರಾದ ಓಂಕಾರ ಮೋರೆ, ಮಹಬೂಬಸಾಬ ಇಸ್ಮಾಯಿಲಸಾಬ್‌, ಅನಿತಾ ಧನರಾಜ, ಶಮೀನಾಬೆಗಂ ಫಯೋದಿನ್‌, ಮಾಣಿಕಪ್ಪ ರೇಶ್ಮೆ, ಭಾಗ್ಯಶ್ರೀ ಸಂತೋಷ, ಪ್ರವೀಣ ಶ್ರೀಮಂತ, ಲಕ್ಷ್ಮೀ ಶಿವರಾಜ, ಸುಮನಬಾಯಿ ಬಾಬುರಾವ ಜಲ್ಪೆ, ಬಾಲಾಜಿ ತಗರಖೇಡೆ, ನಾಗನಾಥ ಶಿಂದೆ, ಶಂಭುಲಿಂಗ ಸ್ವಾಮಿ, ವಿಜಯಕುಮಾರ ರಾಜಭವನ, ಪಾಂಡುರಂಗ ಕನಸೆ, ಶಶಿಕಲಾ ಅಶೋಕ, ಅಂಬಿಕಾ ಧನರಾಜ ಕುಂದೆ, ಅಶೋಕ ಅರ್ಜುನರಾವ, ಶ್ವೇತಾ ವಿಜಯಕುಮಾರ, ಲಲಿತಾಬಾಯಿ ಬಾಬುರಾವ, ಶ್ವನಾಥರಾವ ಮೋರೆ, ವಿನೋದಕುಮಾರ ವಿಶ್ವನಾಥ, ಬಿಬಿಶೇನ ಬಿರಾದಾರ, ಕಾವೇರಿ ಶಿವಕಾಂತ ಮಾಶಟ್ಟೆ ಹಾಗೂ ವ್ಯವಸ್ಥಾಪಕಿ ಆಶಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.