ಡಾ| ಮುಖರ್ಜಿ ಜನ್ಮ ದಿನಾಚರಣೆ
Team Udayavani, Jul 8, 2020, 9:57 AM IST
ಬಸವಕಲ್ಯಾಣ: ಬಿಜೆಪಿ ಗ್ರಾಮೀಣ ಘಟಕದ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಡಾ|ಶಾಮ ಪ್ರಸಾದ ಮುಖರ್ಜಿ ಅವರ 120ನೇ ಜನ್ಮದಿನ ಆಚರಿಸಲಾಯಿತು.
ತಾಲೂಕು ಅಧ್ಯಕ್ಷ ಅಶೋಕ ವಕಾರೆ ಹಾಗೂ ಪ್ರದಾನ ಕಾರ್ಯದರ್ಶಿ ಹಣಮಂತ ಧನಶೆಟ್ಟೆ ಮುಖರ್ಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಜನ್ಮದಿನದ ನಿಮಿತ್ತ ನಗರದ ಬಸವೇಶ್ವರ ವೃತ್ತದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು.
ರವಿ ಚಂದನಕೇರೆ, ಅನೀಲ ಭೂಸಾರೆ, ವಿಜಯಕುಮಾರ ಮಂಠಾಳೆ, ದೀಪಕ ಗಾಯಕವಾಡ, ಅರವಿಂದ ಮುತ್ಯೆ, ಶರಣು ಸಲಗರ, ಜಿಪಂ ಸದಸ್ಯರಾದ ಸುಧೀರ ಕಾಡಾದಿ, ಕಾರ್ಯದರ್ಶಿ ಮಹಾಂತಯ್ಯಸ್ವಾಮಿ, ಕೋಶಾಧ್ಯಕ್ಷ ದೇವಿಂದ್ರ ಭೋಪಳೆ, ರತಿಕಾಂತ ಕೋಹಿನೂರ, ಪ್ರದೀಪ ಗಡವಂತೆ, ಸಿದ್ದು ಬಿರಾದಾರ, ಚಂದ್ರಕಾಂತ ಉಳಾಗಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ