Drought; ಕೇಂದ್ರ ನಯಾ ಪೈಸೆ ಬಿಡುಗಡೆ ಮಾಡಿಲ್ಲ, ಆದರೂ.. : ಸಿಎಂ ಸಿದ್ದರಾಮಯ್ಯ
ನಮ್ಮ ತೆರಿಗೆ ನಮಗೆ ಕೊಡಲೂ ನಿರ್ಲಕ್ಷ್ಯ...
Team Udayavani, Dec 2, 2023, 7:23 PM IST
ಬೀದರ್ :ಬೆಳೆ ಪರಿಹಾರಕ್ಕೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಯಾ ಪೈಸೆ ಬಿಡುಗಡೆ ಆಗದಿದ್ದರೂ ನಮ್ಮ ರೈತರಿಗೆ ಮೊದಲ ಕಂತಿನಲ್ಲಿ 2 ಸಾವಿರ ರೂ. ಪರಿಹಾರ ಪಾವತಿಸಲು ನಿರ್ಣಯಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ಭಾಲ್ಕಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಬರ ಬಂದಿದ್ದು, ಅಕ್ಟೋಬರನಲ್ಲಿ ಕೇಂದ್ರದ ತಂಡ ಭೇಟಿ ನೀಡಿ ಅಧ್ಯಯನ ಮಾಡಿದೆ. ಆದರೆ, ಈವರೆಗೆ ಪರಿಹಾರ ನೀಡಿಲ್ಲ. ನಮ್ಮ ತೆರಿಗೆ ನಮಗೆ ಕೊಡಲು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಕಿಡಿಕಾರಿದರು.
ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ರಾಜ್ಯಗಳಲ್ಲಿ ಜಯಭೇರಿ ಬಾರಿಸಲಿದ್ದು, ರಾಜಸ್ಥಾನದಲ್ಲಿ 50: 50 ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದ ಸಿಎಂ, ತೆಲಂಗಾಣದಲ್ಲಿ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ಸಿನ ಯಾವ ಅಭ್ಯರ್ಥಿಯೂ ಬಲಿಯಾಗಲ್ಲ. ಬಿಆರ್ ಎಸ್ ನವರು ಪ್ರಯತ್ನ ಮಾಡಿದರೂ ಆಗಲ್ಲ. ತೆಲಂಗಾಣದಲ್ಲಿ ಬಿಆರ್ ಎಸ್ ಮತ್ತು ಕಾಂಗ್ರೆಸ್ ನಡುವೆ ಫೈಟ್ ಇದೆ. ಅಲ್ಲಿ ಪ್ರಧಾನಿ ಮೋದಿ ಬಹಳ ಸುತ್ತಿದರೂ ಬಿಜೆಪಿಗೆ ಐದಾರೂ ಸೀಟುಗಳಷ್ಟೇ ಬರಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್