ಸಿದ್ಧಲಿಂಗೇಶ್ವರ ಮಠದ ಅಭಿವೃದ್ಧಿಗೆ ಪ್ರಯತ್ನ
Team Udayavani, Nov 25, 2021, 12:57 PM IST
ಯಾದಗಿರಿ: ಗಡಿ ಭಾಗದ ಭಕ್ತರ ಆಧ್ಯಾತ್ಮಿಕ ತಾಣವಾದ ಸಿದ್ಧಲಿಂಗೇಶ್ವರ ಶ್ರೀಮಠದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಲುಬುರಗಿ ಸಂಸದ ಡಾ| ಉಮೇಶ ಜಾದವ್ ಭರವಸೆ ನೀಡಿದರು.
ಬೋರಬಂಡಾ ಗ್ರಾಮದ ಗುಡ್ಡದ ತಪ್ಪಲಿನಲ್ಲಿರುವ ಸಿದ್ಧಲಿಂಗೇಶ್ವರ ಭೇಟಿ ನೀಡಿ ಮಾತನಾಡಿದ ಅವರು, ಹಿಂದೂ ಧಾರ್ಮಿಕ ಪರಂಪರೆಯ ಮಠ ಮಂದಿರಗಳ ಅಭಿವೃದ್ಧಿಗಾಗಿ ಸೂಕ್ತ ಅನುದಾನ ಒದಗಿಸುವ ಮೂಲಕ ಪ್ರಗತಿಗೆ ಶ್ರಮಿಸಲಾಗುವುದು ಎಂದರು.
ಇದಕ್ಕೂ ಮುನ್ನ ಸಿದ್ಧಲಿಂಗೇಶ್ವರ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಶ್ರೀಮಠದ ಪೀಠಾಧಿಪತಿಗಳು ಆಗಿರುವ ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದ ಪಂಚಮ ಸಿದ್ದಲಿಂಗ ಸ್ವಾಮಿಗಳು ಈ ಸ್ಥಳದ ವೈಶಿಷ್ಟ್ಯತೆ ಕುರಿತು ಸಂಸದರಿಗೆ ಮನವರಿಕೆ ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ