72 ಗ್ರಾಪಂಗಳಿಗೆ ಚುನಾವಣೆ


Team Udayavani, Dec 24, 2020, 3:57 PM IST

BIDARA-TDY-1

ಬೀದರ: ಬೀದರ, ಔರಾದ ಮತ್ತು ಕಮಲನಗರ ತಾಲೂಕುಗಳಲ್ಲಿ ಡಿ. 27ರಂದು 2ನೇ ಹಂತದ ಮತದಾನ ನಡೆಯಲಿದೆ ಎಂದು ಡಿಸಿ ರಾಮಚಂದ್ರನ್‌ ಆರ್‌. ತಿಳಿಸಿದ್ದಾರೆ.

ಬೀದರ 33, ಔರಾದ 21 ಮತ್ತು ಕಮಲನಗರ 18 ಸೇರಿ ಒಟ್ಟು 72 ಗ್ರಾಮ ಪಂಚಾಯಿತಿಗಳಿಗೆಮತದಾನ ನಡೆಯಲಿದೆ. ಈ ಮೂರು ತಾಲೂಕುಗಳು ಪುರುಷ 2,07,886 ಮತ್ತುಮಹಿಳೆಯರು 1,94,286, ಇತರೇ 7 ಸೇರಿಒಟ್ಟು 4,02,179 ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಲಿದ್ದಾರೆ. ಬೀದರನಲ್ಲಿ 204 ಕ್ಷೇತ್ರದಲ್ಲಿ 615 ಸದಸ್ಯ ಸ್ಥಾನಗಳಿಗೆ, ಔರಾದನಲ್ಲಿ133 ಕ್ಷೇತ್ರದಲ್ಲಿ 389 ಸದಸ್ಯ ಸ್ಥಾನಗಳಿಗೆ ಮತ್ತು ಕಮಲನಗರದಲ್ಲಿ 100 ಕ್ಷೇತ್ರಗಳಲ್ಲಿ 281 ಸದಸ್ಯ ಸ್ಥಾನಗಳಿಗೆ ಡಿ. 27ರಂದು ಚುನಾವಣೆ ನಡೆಯಲಿದೆ.

ಬೀದರ ತಾಲೂಕಿನಲ್ಲಿ ಒಟ್ಟು 43 ಸೂಕ್ಷ್ಮ, 32 ಅತೀಸೂಕ್ಷ್ಮ ಮತ್ತು 166 ಸಾಮಾನ್ಯ ಮತಗಟ್ಟಕೇಂದ್ರಗಳೆಂದು, ಔರಾದ ತಾಲೂಕಿನಲ್ಲಿ 30 ಸೂಕ್ಷ್ಮ, 39 ಅತೀ ಸೂಕ್ಷ್ಮ ಮತ್ತು 84 ಸಾಮಾನ್ಯಮತಗಟ್ಟೆಗಳೆಂದು, ಅದೇ ರೀತಿ ಕಮಲನಗರದಲ್ಲಿ23 ಸೂಕ್ಷ್ಮ, 11 ಅತೀ ಸೂಕ್ಷ್ಮ ಮತ್ತು 81 ಸಾಮಾನ್ಯ ಮತಗಟ್ಟೆ ಕೇಂದ್ರಗಳೆಂದು ಗುರುತಿಸಲಾಗಿದೆ. ಒಟ್ಟು 72 ಗ್ರಾಪಂಗಳ 1285 ಸ್ಥಾನಗಳಿಗೆಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸದೇ4 ಸ್ಥಾನ ಖಾಲಿ ಉಳಿದಿದ್ದು, 109 ಸ್ಥಾನಗಳಿಗೆಅವಿರೋಧ ಆಯ್ಕೆಯಾಗಿದ್ದು, 1172 ಸ್ಥಾನಗಳಿಗೆಚುನಾವಣೆ ನಡೆಯಲಿದೆ. ಎಸ್‌ಸಿ 1007, ಎಸ್‌ಟಿ437, ಹಿಂದುಳಿದ ಅ ವರ್ಗದ 210, ಹಿಂದುಳಿದಬ ವರ್ಗ 20, ಸಾಮಾನ್ಯ 1715 ಸೇರಿ ಒಟ್ಟು 3389 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿಇರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂದೋಬಸ್ತ್ ಗೆ ವ್ಯವಸ್ಥೆ: ಎರಡನೇ ಹಂತದ ಮತದಾನದ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು 37 ಪಿಎಸ್‌ಐಗಳು, 5 ಸಿಪಿಐಗಳು ಮತ್ತು 3 ಡಿಎಸ್ಪಿಅವರನ್ನು ನಿಯೋಜಿಸಲಾಗಿದೆ ಎಂದು ಎಸ್‌ಪಿ ನಾಗೇಶ ಡಿ.ಎಲ್‌. ಅವರು ತಿಳಿಸಿದ್ದಾರೆ.

ಚುನಾವಣಾ ಸಿಬ್ಬಂದಿಗೆ ತರಬೇತಿ :  ಜಿಲ್ಲೆಯಲ್ಲಿ ಎರಡನೇ ಹಂತದ ಮತದಾನ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು. ನಗರದ ರಂಗಮಂದಿರ ಮತ್ತು ಗುರುನಾನಕ್‌ ಶಾಲೆಯಲ್ಲಿ ನಡೆದ ಮತಯಂತ್ರಗಳ ತರಬೇತಿಯಲ್ಲಿ 278 ಮತಗಟ್ಟೆ ಅಧಿಕಾರಿಗಳು ಹಾಗೂ 278 ಸಹಾಯಕ ಮತಗಟ್ಟೆ ಅಧಿಕಾರಿಗಳು ಭಾಗವಹಿಸಿದ್ದರು. ಡಿಸಿ ರಾಮಚಂದ್ರನ್‌ ಆರ್‌. ಅವರು ತರಬೇತಿಸ್ಥಳಕ್ಕೆ ಭೇಟಿ ನೀಡಿ ತರಬೇತಿಯ ಬಗ್ಗೆ ಮಾಹಿತಿ ಪಡೆದರು. ಮತದಾನವು ಯಾವುದೇ ರೀತಿಯಲ್ಲಿ ಲೋಪವಾಗದಂತೆ ನಡೆಯಬೇಕು. ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಗೊಂದಲ ಏನೇ ಇದ್ದರೂ ಇಲ್ಲಿಯೇ ಕೇಳತಿಳಿದುಕೊಂಡು ಮತದಾನ ಅಚ್ಚುಕಟ್ಟಾಗಿ  ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.