ಬೀದರ ಸಕ್ಕರೆ ಕಾರ್ಖಾನೆಗೆ ಚುನಾವಣೆ ನಿಗದಿ


Team Udayavani, Mar 23, 2021, 5:34 PM IST

ಬೀದರ ಸಕ್ಕರೆ ಕಾರ್ಖಾನೆಗೆ ಚುನಾವಣೆ ನಿಗದಿ

ಹುಮನಾಬಾದ: ಬೀದರ ಸಹಕಾರ ಸಕ್ಕರೆ ಕಾರ್ಖಾನೆ 13 ಜನ ಸದಸ್ಯರ ಸ್ಥಾನಕ್ಕೆ ಇದೀಗ ಮತ್ತೆ ಮೂರನೇ ಬಾರಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಬಿಜೆಪಿ ಸದಸ್ಯರ ಎರಡು ಬಣಗಳ ಮಧ್ಯೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿರುವುದು ವಿಶೇಷವಾಗಿದೆ.

ಏ.6ರಂದು ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಒಟ್ಟು 13 ಸ್ಥಾನಕ್ಕೆಚುನಾವಣೆ ನಡೆಯಲ್ಲಿದ್ದು, ಸಾಮಾನ್ಯವರ್ಗ 5, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟಪಂಗಡಕ್ಕೆ ಸೇರಿದ ಸದಸ್ಯರಿಗೆ ತಲಾ ಒಂದುಸ್ಥಾನ, ಮಹಿಳಾ ಸದಸ್ಯರಿಗೆ 2, ಪ್ರವರ್ಗ(ಎ) 1, ಪ್ರ ವರ್ಗ(ಬಿ) 1, ಬ-ವರ್ಗದ ಕಬ್ಬು ಬೆಳೆಗಾರರಲ್ಲದ ಅರ್ಹ ಸದಸ್ಯರ 1,ಸಿ ವರ್ಗದ ಸಹಕಾರ ಸಂಘದ 1 ಸದಸ್ಯರಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ.ಚುನಾವಣಾ ವೇಳಾಪಟ್ಟಿ: ಚುನಾವಣೆ ಸ್ಪರ್ಧಿಸುವ ಅಭ್ಯರ್ಥಿಗಳು ಮಾ.29ರವರೆಗೆ ಕಾರ್ಖಾನೆ ಆವರಣದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.

ಮಾ.30ರಂದು ನಾಮಪತ್ರಗಳ ಪರಿಶೀಲನೆನಡೆಯಲ್ಲಿದೆ. ಮಾ.31ರಂದು ನಾಮಪತ್ರಹಿಂದೆ ತೆಗೆದುಕೊಳ್ಳಲು ಅವಕಾಶನೀಡಲಾಗಿದೆ. ಅದೇ ದಿನ ಚುನಾವಣೆಯ ಕಣದಲ್ಲಿ ಉಳಿಯುವ ಅಂತಿಮಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ನಡೆಯಲಿದೆ.ಏ.6ರಂದು ಕಾರ್ಖಾನೆಯ ಆವರಣದಲ್ಲಿನಸರ್ಕಾರಿ ಶಾಲೆಯಲ್ಲಿ ಮತದಾನನಡೆಯಲಿದೆ. ಸಂಜೆ 4 ಗಂಟೆಯ ನಂತರ ಮತ ಏಣಿಕೆ ಕಾರ್ಯ ನಡೆಯಲಿದೆ ಎಂದು ತಹಶೀಲ್ದಾರ್‌ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.

ಬಿಜೆಪಿ ಬಣಗಳಲ್ಲೇ ಸ್ಪರ್ಧೆ: ಕಳೆದಎರೆಡು ಬಾರಿ ವಿವಿಧ ಕಾರಣಗಳಿಂದಚುನಾವಣೆ ರದ್ದಾಗಿದ್ದು, ಇದೀಗ ಮತ್ತೆದಿನಾಂಕ ಘೋಷಣೆ ಆದನಂತರಚುನಾವಣೆಯಲ್ಲಿ ಸ್ಪರ್ಧೆ ನಡೆಸಲುಅಭ್ಯರ್ಥಿಗಳು ಸಿದ್ಧತೆ ನಡೆಸಿದ್ದಾರೆ. ವಿಶೇಷಏನೆಂದೆ ಈ ಬಾರಿ ಚುನಾವಣೆ ನಡೆದರೆಬಿಜೆಪಿ ಸದಸ್ಯರೇ ಎರಡು ಗುಂಪುಗಳಲ್ಲಿಚುನಾವಣೆಯ ಕಣಕ್ಕೆ ಇಳಿಯುವ ಸಾಧ್ಯತೆ ಹೆಚ್ಚಿವೆ. ಈಗಾಗಲೇ ಎರಡು ಗುಂಪುಗಳುತಮ್ಮ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆಇಳಿಸುವ ಎಲ್ಲ ತಯಾರಿಗಳು, ಸಭೆಗಳುನಡೆಸುತ್ತಿರುವುದು ಸಾಮಾನ್ಯವಾಗಿದೆ.ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡಮಾಜಿ ಬಿಎಸ್‌ಎಸ್‌ಕೆ ಅಧ್ಯಕ್ಷ ಸಂಜಯ್‌ ಖೇಣಿ ಒಂದು ಪೆನಲ್‌ ರಚಿಸಿಕೊಂಡಿದ್ದು,ಇನ್ನೊಂದು ಕಡೆ ಬಿಜೆಪಿ ಹಿರಿಯ ಮುಖಂಡ ಸುಭಾಷ ಕಲ್ಲೂರ್‌ನೇತೃತ್ವದಲ್ಲಿ ಬಿಜೆಪಿ ಮುಖಂಡ ವಿಶ್ವನಾಥ ಮಾಡಗೋಳ್‌ ಮುಂದಾಳತ್ವದಲ್ಲಿ ಒಂದುಪೆನಲ್‌ ರಚಿಸಿಕೊಂಡು ಚುನಾವಣೆ ಅಖಾಡಕ್ಕೆ ಇಳಿಯಸಲು ಸಜ್ಜಾಗುತ್ತಿದ್ದಾರೆ.ಈ ಕುರಿತು ಕಲ್ಲೂರ್‌ ಅವರ ನಿವಾಸದಲ್ಲಿಸೋಮವಾರ ವಿಶೇಷ ಸಭೆ ಕೂಡನಡೆದಿದ್ದು, ಸಭೆಯಲ್ಲಿ ಹಿರಿಯ ಮುಖಂಡಸುಭಾಷ್‌ ಕಲ್ಲೂರ್‌, ವಿಶ್ವನಾಥ ಪಾಟೀಲ,ಸೋಮನಾಥ ಪಾಟೀಲ, ರವಿಕಾಂತಹೂಗಾರ, ಮಲ್ಲಿಕಾರ್ಜುನ ಪಾಟೀಲಬೆಳಕೇರಾ, ಸುಭಾಷ ಗಂಗಾ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.