ಸಂಶೋಧಾನಾತ್ಮಕ ಕಲಿಕೆಗೆ ಮಹತ್ವ ನೀಡಿ


Team Udayavani, May 9, 2022, 5:57 PM IST

23learning

ಭಾಲ್ಕಿ: ದೇಶದ ಪ್ರಗತಿಯ ದೃಷ್ಟಿಯಿಂದ ಮತ್ತು ಸೃಜನಾತ್ಮ ಕಲಿಕೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಂಶೋಧನಾತ್ಮಕ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದು ಹಿರೇಮಠ ಸಂಸ್ಥಾನದ ಪೀಠಾ ಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಹೇಳಿದರು.

ತಾಲೂಕಿನ ತಳವಾಡ (ಕೆ) ಗ್ರಾಮದ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬಿಎಸ್‌ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಿಶ್ವ ಆರ್ಥಿಕ ವ್ಯವಸ್ಥೆಯನ್ನು ಹೊಂದಿರುವ ನಮ್ಮ ದೇಶ ಪ್ರಪಂಚದಲ್ಲಿಯೇ ಬಲಿಷ್ಠ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಲು ವಿಜ್ಞಾನ ಕ್ಷೇತ್ರದಲ್ಲಿ ನಿತ್ಯ ನೂತನ ಆವಿಷ್ಕಾರ, ಸಂಶೋಧನೆ ನಡೆಯುವುದು ಅಗತ್ಯ. ಈ ದಿಶೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ನೌಕರಿಗಾಗಿ ಪಡೆಯದೇ ರಾಷ್ಟ್ರದ ಭವ್ಯ ಭವಿಷ್ಯವನ್ನು ರೂಪಿಸಲು ಪಡೆಯಬೇಕಿದೆ. ಕೃಷಿ ಕೈಗಾರಿಕೆ ಸೇರಿದಂತೆ ಇತರ ಕ್ಷೇತ್ರಗಳ ಬೆಳವಣಿಗೆಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ನಡೆಯುವುದು ಬಹಳ ಅವಶ್ಯ ಆಗಿದೆ. ತಂತ್ರಜ್ಞಾನದ ಬೆಳವಣಿಗೆ ದೇಶವನ್ನು ಸೂಪರ್‌ ಪವರ್‌ ರಾಷ್ಟ್ರವನ್ನಾಗಿ ಬೆಳೆಸುತ್ತದೆ. ಕೌಶಲಾತ್ಮಕ, ವೈಜ್ಞಾನಿಕ ಕಲಿಕೆ ತಮ್ಮದಾಗಿಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಡಾ| ಶೀಲವಂತ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಲ ನ್ಯಾಯ ಮಂಡಳಿ ಅಧ್ಯಕ್ಷ ಶಶಿಧರ ಕೊಸಂಬೆ, ಪ್ರೊ| ಸಿ.ವಿ. ರೆಡ್ಡಿ ಮಾತನಾಡಿದರು. ಉಪನ್ಯಾಸಕ ಸುಭಾಷ ನೇಳಗೆ, ಬಾಲಾಜಿ, ಮಲ್ಲಿಕಾರ್ಜುನ, ಅಜಯ್‌, ಅಕ್ಮನಾಗಮ್ಮ, ಸಂಗಮೇಶ ಇದ್ದರು. ವಿಶ್ವಾ ವಳಂಡೆ ಸ್ವಾಗತಿಸಿದರು. ಕಲ್ಯಾಣಿ ಬಾವುಗೆ ನಿರೂಪಿಸಿದರು. ವಿಜಯಕುಮಾರ ವಂದಿಸಿದರು.

ಟಾಪ್ ನ್ಯೂಸ್

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.