ಹಣಕಾಸು ಸಂಸ್ಥೆ ಗ್ರಾಹಕರ ಜೀವಾಳ
Team Udayavani, Feb 5, 2022, 2:19 PM IST
ಮುದಗಲ್ಲ: ಸಹಕಾರ ಕ್ಷೇತ್ರದ ಮೂಲಕ ಹಣಕಾಸು ಸಂಸ್ಥೆಗಳು ಹೆಚ್ಚೆಚ್ಚು ಬೆಳೆಯುತ್ತಿರುವದು ಮಧ್ಯಮ ವರ್ಗದ ಜನರೂ ಕೂಡ ಆರ್ಥಿಕವಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಸಹಕಾರಿ ಪತ್ತಿನ ಸಂಸ್ಥೆಗಳು ಗ್ರಾಹಕರ ಜೀವಾಳವಾಗಲಿ ಎಂದು ಅಂಕಲಿಮಠದ ಫಕ್ಕೀರಸ್ವಾಮಿಗಳು ಹೇಳಿದರು.
ಪಟ್ಟಣದ ಕಿಲ್ಲಾ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದ ಪತ್ತಿನ ಸಹಕಾರ ಸಂಘ, ನಿಯಮಿತ ಕವಿತಾಳ ಮುದಗಲ್ಲ ಪಟ್ಟಣದಲ್ಲಿ ಶಾಖೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಹಣಕಾಸು ಸಂಸ್ಥೆಗಳು ಹೆಚ್ಚೆಚ್ಚು ಸಹಕಾರಿ ಸಂಸ್ಥೆಗಳ ಮೂಲಕ ಹುಟ್ಟುತ್ತಿವೆ. ಅವುಗಳು ಗ್ರಾಹಕರ ಜೀವಾಳವಾಗಿ ಬೆಳೆಯಬೇಕು. ಗ್ರಾಹಕರ ಮನವೊಲಿಸಿ ಸಾಲ ವಸೂಲಾತಿಗೆ ಮುಂದಾಗಬೇಕು. ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅರಿತುಕೊಂಡು ಸಂಸ್ಥೆಯ ಲಾಭಕ್ಕೆ ಕೊಂಚ ಕಡಿಮೆಯಾದರೂ ಗ್ರಾಹಕರ ಜೀವಾಳವಾಗಬೇಕೆಂದು ಕಿವಿಮಾತು ಹೇಳಿದರು.
ಈ ಸಮಯದಲ್ಲಿ ಬ್ಯಾಂಕಿನ ಅಧ್ಯಕ್ಷ ರಾಜೇಶ ಬನ್ನಿಗಿಡದ ಸೇರಿದಂತೆ ಬ್ಯಾಂಕಿನ ನಿರ್ದೇಶಕರು, ಮುದಗಲ್, ಲಿಂಗಸುಗೂರು ಶಾಖೆಗಳ ಸಲಹಾ ಸಮೀತಿ ಸದಸ್ಯರು, ಸಿಬ್ಬಂದಿ ವರ್ಗ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು