ಕೌಶಲತೆಯಿಂದ ಆರ್ಥಿಕ ಸದೃಢತೆ ಸಾಧ್ಯ: ಬಾವಗಿ


Team Udayavani, Feb 26, 2022, 1:00 PM IST

12skill

ಬೀದರ: ಕೌಶಲತೆಗೆ ಬೆಲೆ ಕೊಟ್ಟಾಗ ಆರ್ಥಿಕ ಸದೃಢತೆ ಸಾಧಿಸಬಹುದು. ಹೊಸ ತಂತ್ರಜ್ಞಾನ ಕಲಿಯುವಿಕೆಗೆ ಕುಶಲಕರ್ಮಿಗಳು ಸಮಯ ನೀಡಿ ಕಾರ್ಯ ಮಾಡಿದಾಗ ತರಬೇತಿಯಿಂದ ವರ್ತನೆಯಲ್ಲಿ ಪರಿವರ್ತನೆ ಕಾಣಲು ಸಾಧ್ಯ ಎಂದು ಸಿಪಿಐ ವಿಜಯಕುಮಾರ ಬಾವಗಿ ನುಡಿದರು.

ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ನಡೆದ ತರಬೇತಿದಾರರಿಗೆ ಸಂವಹನ ತರಬೇತಿ ಮುಕ್ತಾಯ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹುಟ್ಟಿನಿಂದ ಸಾಯುವವರೆಗೆ ಕಲಿಯುವಿಕೆ ನಿರಂತರವಾಗಿರಬೇಕು. ದಿನನಿತ್ಯ ಹೊಸ ಆವಿಷ್ಕಾರ, ತಂತ್ರಜ್ಞಾನ ಕೌಶಲ ಹೊರಹೊಮ್ಮುತ್ತಿದ್ದು, ಕೈಗಾರಿಕೆಗಳು ಸಹಿತ ಅಭಿವೃದ್ಧಿಗೊಂಡಿವೆ. ಬೆನ್ನೆಲುಬುಗಳಾದ ತಾವು ತರಬೇತಿಯ ಲಾಭ ಪಡೆದುಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಿಗೆ ನೌಕರಿಗಳ ಕೊರತೆ ಇಲ್ಲ, ತಾವು ಕೇವಲ ಕೋರ್ಸ್‌ಗೆ ಸೀಮಿತವಾಗಿ ಓದಿದದೆ ಅದರ ಒಳಾರ್ಥ ಅರಿತು ಕೆಲಸ ಕಲಿತು ನಾಲ್ಕಾರು ಜನರಿಗೆ ಉದ್ಯೋಗ ಕೊಟ್ಟು ತಾವೊಬ್ಬ ಉದ್ಯೋಗಪತಿ ಆಗಬೇಕೆಂದರು.

ಬೆಂಗಳೂರು ಉನ್ನತಿ ಎಂಟರ್‌ ಪ್ರೈಸಸ್‌ನ ಆನಂದಕುಮಾರ ಮಾತನಾಡಿ, ಭವಿಷ್ಯದ ಬಗ್ಗೆ ವಿಚಾರ ಮಾಡಿ ವರ್ತಮಾನದಲ್ಲಿ ಕ್ರಿಯಾಶೀಲ ಕೆಲಸ ಮಾಡುವ ಶಕ್ತಿ ನಮಗೆ ಇದೆ. ತಮ್ಮ ಜ್ಞಾನಕ್ಕೆ ಪೂರಕವಾದ ಶಿಕ್ಷಣ ನೀಡಿ ಸನ್ನದ್ದುಗೊಳಿಸಿ ಕೈಗಾರಿಕೆಗೆ ಕಳಿಸುವ ದಿಶೆಯಲ್ಲಿ ಶ್ರಮಿಸುತ್ತಿದ್ದೇವೆ. ತಮ್ಮಲ್ಲಿ ಆರು ವರ್ಷಗಳಿಂದ ತರಬೇತಿದಾರರಿಗೆ ಉಚಿತ ಶಿಕ್ಷಣ ಕಲಿಸಿ ಆತ್ಮವಿಶ್ವಾಸ ಹಿಚ್ಚೆಸುವುದೆ ನಮ್ಮ ಗುರಿ. ತಮ್ಮಲ್ಲಿ ಮೂರು ತಿಂಗಳನಿಂದ 120 ತರಬೇತಿದಾರರು ಸಂವಹನ ತರಬೇತಿ ಕಲಿತು ಮಾನಸಿಕವಾಗಿ ಸದೃಢಗೊಂಡಿದ್ದು, ಸಂಸ್ಥೆಯ ಕಾರ್ಯ ನೆಮ್ಮದಿ ತಂದಿದೆ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿ, ನಮ್ಮಲ್ಲಿ ವೈವಿಧ್ಯಮಯ ತರಬೇತಿ, ವಿವಿಧ ಕೌಶಲತೆ, ತರಬೇತಿದಾರರಿಗೆ ಸಮಗ್ರವಾಗಿ ಮುನ್ನಡೆಯಲು ಸಹಕರಿಸುವುದೇ ನಮ್ಮ ಕೆಲಸ. ಇಲ್ಲಿ ಕಲಿತ ತರಬೇತಿದಾರರು ಅಂಕಪಟ್ಟಿ ಪಡೆಯುವುದರ ಜೊತೆಗೆ ಉದ್ಯೋಗ ಪತ್ರ ಕೊಡಿಸಲು ಪ್ರಯತ್ನ ಮಾಡಲಾಗುತ್ತಿದ್ದು, ತಾವು ಸಹಕರಿಸಿ ಎಂದು ಮನವಿ ಮಾಡಿದರು.

ತರಬೇತಿ ಪಡೆದ ಆನಂದ, ಸಾಯಿಕುಮಾರ, ಗುರುಪ್ರಸಾದ, ಆದರ್ಶ, ಶಿವಶರಣಪ್ಪ ಮಾತನಾಡಿ, ನಮಗೆ ಕಬ್ಬಿಣ ಕಡಲೆಯಾಗಿದ್ದ ಇಂಗ್ಲಿಷ್‌ ನೆಲೆಗಡಲೆ ಮಾಡಿ, ಸಂದರ್ಶನಕ್ಕೆ ಯಾವ ಮಾನದಂಡ ಎಂಬ ಜ್ಞಾನದ ಅರಿವು ಮೂಡಿಸಿದ್ದಾರೆ. ನಮಗೆ ಕೌಶಲ ಜೊತೆಗೆ ಜೀವನದಲ್ಲಿ ಹೇಗೆ ಬಾಳಬೇಕೆಂದು ಎಳೆ ಎಳೆಯಾಗಿ ತಿಳಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.