ಐವರ ಅವಿರೋಧ ಆಯ್ಕೆ ಐತಿಹಾಸಿಕ ತೀರ್ಪು: ಪಾಟೀಲ


Team Udayavani, May 21, 2019, 7:59 AM IST

bidar-tdy-2..

ಹುಮನಾಬಾದ: ಅವಿರೋಧ ಆಯ್ಕೆಗೊಂಡ ಪುರಸಭೆ ಕಾಂಗ್ರೆಸ್‌ ಸದಸ್ಯರನ್ನು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ ಸನ್ಮಾನಿಸಿದರು.

ಹುಮನಾಬಾದ: ಪಟ್ಟಣದ ಜನತೆಗೆ ಕಾಂಗ್ರೆಸ್‌ ಪಕ್ಷದ ಮೇಲೆ ಇರುವ ವಿಶ್ವಾಸಕ್ಕೆ ಪುರಸಭೆಗೆ ಐವರು ಅಭ್ಯರ್ಥಿಗಳನ್ನು ಅವಿರೋಧ ಆಯ್ಕೆ ಮಾಡಿದ್ದೆ ಸಾಕ್ಷಿ ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಅವಿರೋಧ ಆಯ್ಕೆ ಬಳಿಕ ತಮ್ಮ ಭೇಟಿಗೆ ಬಂದ ಸದಸ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

1995ರಲ್ಲಿ ಕೇವಲ ಒಬ್ಬ ಅಭ್ಯರ್ಥಿ ಮಾತ್ರ ಅವಿರೋಧ ಆಯ್ಕೆಗೊಂಡಿದ್ದರು. ಆದರೆ ಈ ಬಾರಿ ನಾನು ಸಚಿವನಾದ ಬಳಿಕ ಐವರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ನಿವಾಸಿಗಳು ಐತಿಹಾಸಿಕ ತೀರ್ಪು ನೀಡಿದ್ದಾರೆ. ವಿಶ್ವಾಸ ಇಟ್ಟು ಆಯ್ಕೆ ಮಾಡಿದ ಜನರ ಋಣ ತೀರಿಸಲು ಸದಸ್ಯರು ಹಗಲಿರುಳು ಶ್ರಮಿಸಬೇಕು ಎಂದರು.

ಅನ್ಯರಿಗೆ ಅಭ್ಯರ್ಥಿಗಳು ಸಿಕ್ಕಿಲ್ಲ: ಅನ್ಯ ಪಕ್ಷಗಳಿಗೆ ನಗರದ ಎಷ್ಟೋ ವಾರ್ಡ್‌ಗಳಿಂದ ಸ್ಪರ್ಧಿಸಲು ಅಭ್ಯರ್ಥಿಗಳು ಸಿಕ್ಕಿಲ್ಲ. ಆದರೆ ಕಾಂಗ್ರೆಸ್‌ ಪಕ್ಷದಲ್ಲಿ ಒಂದೊಂದು ವಾರ್ಡ್‌ನಿಂದ 5ರಿಂದ 10ಅರ್ಜಿ ಬಂದಿದ್ದವು. ವಾರ್ಡ್‌ 1 ಅರ್ಜಿ 10 ಆದರೆ ದೇವರಿಂದಲೂ ತೀರ್ಪು ಕೊಡಿಸುವುದು ಕಷ್ಟಸಾಧ್ಯ. ಇದ್ದದ್ದರಲ್ಲೇ ಎಲ್ಲರನ್ನೂ ಸಮಾಧಾನ ಮಾಡಲು ಶಕ್ತಿಮೀರಿ ಯತ್ನಿಸಲಾಗಿದೆ. ಟಿಕೆಟ್ ಆಕಾಂಕ್ಷಿಗಳೆಲ್ಲರೂ ಪಕ್ಷಕ್ಕಾಗಿ ಅವಿರತ ಶ್ರಮಿಸಿದ್ದಾರೆ. ಭವಿಷ್ಯದಲ್ಲಿ ಸೂಕ್ತ ಸ್ಥಾನಮಾನ ನೀಡುವ ಮೂಲಕ ಯಾರೊಬ್ಬರಿಗೂ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ನೂತನ ಸದಸ್ಯರಾದ ಅಪ್ಸರಮಿಯ್ಯ, ಪಾರ್ವತಿಬಾಯಿ ಶೇರಿಕಾರ, ಕಸ್ತೂರಿಬಾಯಿ ನರಸಿಂಗ್‌ ಪರ್ಸಾನೋರ್‌, ಸುನೀಲ(ಕಾಳಪ್ಪ) ಪಾಟೀಲ ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.