ವೇತನ ತಾರತಮ್ಯ ಸರಿಪಡಿಸಿ


Team Udayavani, Jan 4, 2020, 12:14 PM IST

bidar-tdy-2

ಬೀದರ: ಫಾರ್ಮಸಿಸ್ಟ್‌ ನೌಕರರ ವೇತನ ಹಾಗೂ ಭತ್ಯೆಗಳಲ್ಲಿ ವ್ಯತ್ಯಾಸ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ಫಾರ್ಮಸಿಸ್ಟ್‌ಗಳ ಸಂಘ ಆಗ್ರಹಿಸಿದೆ.

ಈ ಕುರಿತು ಸಂಘದ ಅಧ್ಯಕ್ಷ ಅಮರನಾಥ ಡೊಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನೇತೃತ್ವದಲ್ಲಿ ಫಾರ್ಮಸಿಸ್ಟ್‌ಗಳು ಸಿಎಂಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದಾರೆ. ಅಖೀಲ ಭಾರತೀಯ ತಾಂತ್ರಿಕ ಮಹಾ ಪರಿಷತ್ತು ಕಾಯ್ದೆ 1987 ರಂತೆ ಫಾರ್ಮಸಿಯನ್ನು ಇಂಜಿನಿಯರಿಂಗ್‌ ಕೋರ್ಸ್‌ಗಳಂತೆ ತಾಂತ್ರಿಕ ವಿದ್ಯಾರ್ಹತೆ ಎಂದು ಪರಿಗಣಿಸಿ ಆದೇಶಿಸಿರುವುದರಿಂದ ಮಾತೃ ಇಲಾಖೆಯಿಂದ ಇಂಜಿನಿಯರಿಂಗ್‌ ಡಿಪ್ಲೊಮಾದಂತೆ ವೇತನ ಭತ್ಯೆಗಳನ್ನು ನೀಡಬೇಕು ಎಂದು ಆಗ್ರಹಿಸಲಾಗಿದೆ.

ಕೇಂದ್ರ ಹಾಗೂ ನೆರೆ ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಾರ್ಮಸಿಸ್ಟ್‌ಗಳಿಗಿಂತ ಕಡಿಮೆ ವೇತನ ಹಾಗೂ ಭತ್ಯೆಗಳನ್ನು 1982ರಿಂದ ಪಡೆಯುತ್ತಲಿದ್ದು ಈ ಅನ್ಯಾಯವನ್ನು ಸರಿಪಡಿಸಲು ಇದುವರೆಗೆ ಇಲಾಖೆಯಿಂದ ಸಾಧ್ಯವಾಗಿಲ್ಲ. ನೆರೆ ರಾಜ್ಯ ಹಾಗೂ ಕೇಂದ್ರದ ಫಾರ್ಮಾಸಿಸ್ಟರು ಪಡೆಯುವ ಸೌಲಭ್ಯವನ್ನು ನಮಗೂ ವಿಸ್ತರಿಸಬೇಕು. ಆಡಳಿತ ನ್ಯಾಯ ಮಂಡಳಿಯ ತೀರ್ಪಿನಂತೆ ವೇತನಶ್ರೇಣಿ ಜಾರಿ ಮಾಡಬೇಕು. ಜನಸಂಖ್ಯೆ ಹಾಗೂ ಆಸ್ಪತ್ರೆಗಳ ಹಾಸಿಗೆಗಳ ಸಾಂದ್ರತೆಯ ಮೇರೆಗೆ ಹೆಚ್ಚಿನ ಹುದ್ದೆಯನ್ನು ಸೃಷ್ಟಿಸಬೇಕು.

ವಿದ್ಯಾರ್ಹತೆಗನುಗುಣವಾಗಿ ವೃಂದ ಮತ್ತು ನೇಮಕಾತಿ ಬದಲಾಯಿಸಿ ಬಡ್ತಿ ಅವಕಾಶಗಳನ್ನು ಹೆಚ್ಚಿಸಬೇಕು. ಸೇವಾನಿರತ ಫಾರ್ಮಸಿಸ್ಟ್‌ರಿಗೆ ಉನ್ನತ ವ್ಯಾಸಂಗಕ್ಕೆ ಇಲಾಖೆಯ ಇನ್ನಿತರರಿಗೆ ನೀಡಿರುವಂತೆ ಸೀಟು ಕಾಯ್ದಿರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಫಾರ್ಮಸಿಸ್ಟ್‌ ಹುದ್ದೆಯ ಪದನಾಮವನ್ನು, ಫಾರ್ಮಸಿ ಅ ಧಿಕಾರಿ ಎಂದು ಬದಲಾಯಿಸಬೇಕು. ರಾಜ್ಯದ ಎಲ್ಲಾ ಆಸ್ಪತ್ರೆಯ ಔಷ ಧ ಉಗ್ರಾಣಗಳನ್ನು ಅಭಿವೃದ್ಧಿ ಪಡಿಸಬೇಕು. ಜಿಲ್ಲಾ ಆಸ್ಪತ್ರೆಗಳಲ್ಲಿ ಔಷ ಧಗಳ ಮಾಹಿತಿ ಕೇಂದ್ರ ಸಮಾಲೋಚನೆ ಕೇಂದ್ರಗಳನ್ನು ಪ್ರಾರಂಭಿಸಿ ಫಾರ್ಮಸಿಸ್ಟ್‌ ಹುದ್ದೆಗಳನ್ನು ಸೃಜಿಸಿ ಸ್ಥಳಾಂತರಿಸಬೇಕು. ಇಲಾಖೆಯಲ್ಲಿ ಖಾಲಿ ಇರುವ ಫಾರ್ಮಸಿಸ್ಟ್‌ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

Ad

ಟಾಪ್ ನ್ಯೂಸ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

15-sri-ramulu

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದ್ದು, ಬದಲಾವಣೆ ಸನಿಹವಿದೆ: ಬಿ.ಶ್ರೀರಾಮುಲು

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹ*ತ್ಯೆಗೆ ಶರಣು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Bidar: ‘ಅಕ್ಕ ಪಡೆ’ ರಾಜ್ಯಾದ್ಯಂತ ವಿಸ್ತರಣೆಗೆ ಸಿದ್ಧತೆ

1-aa-LKash

ಗೃಹಲಕ್ಷ್ಮಿ ಸಂಘಗಳ ರಚನೆಗೆ ಚಿಂತನೆ: ಸ್ತ್ರೀ ಆರ್ಥಿಕ ಬಲಕ್ಕಾಗಿ ಯೋಜನೆ :ಸಚಿವೆ ಹೆಬ್ಬಾಳಕರ್

Bidar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳಗೊಳಿಸಲು ಕ್ರಮ ಕೈಗೊಳ್ಳಿ: ಹೆಬ್ಬಾಳ್ಕರ್

Bidar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳಗೊಳಿಸಲು ಕ್ರಮ ಕೈಗೊಳ್ಳಿ: ಹೆಬ್ಬಾಳ್ಕರ್

laxkmi

Bidar: ರವಿಕುಮಾರ ಹೇಳಿಕೆ ಇಡೀ‌ ಹೆಣ್ಣು ಕುಲಕ್ಕೆ ಮಾಡಿರುವ ಅವಮಾನ: ಹೆಬ್ಬಾಳಕರ್‌ ಟೀಕೆ

suicide (2)

Bidar; ವಾಹನ ಬಾವಿಗೆ ಬಿದ್ದು ಇಬ್ಬರು ಸಾ*ವು,ತಾಯಿಗೂ ಹೃದಯಾಘಾತ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

18-uv-fusion

Optimistic: ಆಶಾವಾದಿಗಳಾಗೋಣ

17-uv-fusion

Path of Life: ಬದುಕಿನ ದಾರಿಯಲ್ಲಿ ಬೆಳಕಿದೆ; ಧೈರ್ಯವಾಗಿ ಹೆಜ್ಜೆ ಹಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.