![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಖಾಸಗಿ ಶಾಲೆ ಉಳಿವಿಗಾಗಿ ಸಹಾಯಧನ ನೀಡಲು ಆಗ್ರಹ
Team Udayavani, Dec 29, 2020, 4:58 PM IST
![ಖಾಸಗಿ ಶಾಲೆ ಉಳಿವಿಗಾಗಿ ಸಹಾಯಧನ ನೀಡಲು ಆಗ್ರಹ](https://www.udayavani.com/wp-content/uploads/2020/12/BIDARA-TDY-2-4-620x372.jpg)
ಬೀದರ: ಖಾಸಗಿ ಶಾಲೆಗಳ ಉಳಿವಿಗಾಗಿಒಂದು ಸಾವಿರ ಕೋಟಿ ರೂ.ಆರ್ಥಿಕ ಸಹಾಯ ಧನ ಬಿಡುಗಡೆಮಾಡುವುದು ಸೇರಿದಂತೆ ವಿವಿಧಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಕಲ್ಯಾಣ ಕರ್ನಾಟಕ ಅನುದಾನ ರಹಿತಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿಪ್ರತಿಭಟನೆ ನಡೆಸಲಾಯಿತು.
ಸಂಘದ ರಾಜೇಂದ್ರ ಮಣಗೇರೆನೇತೃತ್ವದಲ್ಲಿ ನಗರದ ಡಿಸಿ ಕಚೇರಿಎದುರು ಪ್ರತಿಭಟನೆ ನಡೆಸಿದ ನಂತರಸಿಎಂಗೆ ಬರೆದ ಮನವಿ ಪತ್ರವನ್ನುಎಡಿಸಿಗೆ ಸಲ್ಲಿಸಿದರು. ಒಂದು ಕಡೆಕೋವಿಡ್ -19 ನಿಂದ ಖಾಸಗಿಶಾಲೆಗಳು ತತ್ತರಿಸಿದ್ದರೆ ಮತ್ತೂಂದೆಡೆಗಾಯದ ಮೇಲೆ ಬರೆ ಎಳೆದಂತೆಶಿಕ್ಷಣ ಇಲಾಖೆಯು ಖಾಸಗಿ ಶಾಲೆಯಅಸ್ತಿತ್ವವನ್ನೇ ಕಸಿದ್ದು ಕೊಳ್ಳುವಂತಹಸುತೋಲೆಗಳನ್ನು ಹೊರಡಿಸುತ್ತಿದೆ ಎಂದ ಕಿಡಿಕಾರಿದರು.
ಕೋವಿಡ್ ಹಿನ್ನೆಲೆ ಖಾಸಗಿ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರಿಗೆ ಸಹಾಯವಾಗುವಂತೆಸಾವಿರ ಕೋಟಿ ಆರ್ಥಿಕ ಸಹಾಯಧನವನ್ನು ಬಿಡುಗಡೆ ಮಾಡಬೇಕು. ಶಾಲಾಕಾಮಗಾರಿಗಳಿಗಾಗಿ ಬ್ಯಾಂಕ್ನಿಂದಪಡೆದಿರುವ ಸಾಲ ಪಾವತಿಗೆ ಒಂದುವರ್ಷ ಮುಂದೂಡ ಬೇಕು. 1995ರಿಂದ2010ರವರೆಗೆ ಪ್ರಾರಂಭಿಸಿದ ಅನುದಾನ ರಹಿತ ಶಾಲೆಗಳನ್ನುಅನುದಾನ ಸಹಿತ ಶಾಲೆಗಳನ್ನಾಗಿ ಪರಿವರ್ತಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ನವೀಕರಣವನ್ನು ಐ.ಸಿ.ಎಸ್ .ಇ. ಮತ್ತು ಸಿ.ಬಿ.ಎಸ್.ಇ. ಶಾಲೆಗಳ ಮಾದರಿಯಲ್ಲಿ ತಾಲೂಕು ಹಂತದಲ್ಲಿಅದಾಲತ್ ನಡೆಸಿ ನವೀಕರಿಸಿ ಪ್ರಮಾಣಪತ್ರವನ್ನು ನೀಡಬೇಕು. ಆರ್ಟಿಇ ಕಾಯ್ದೆ ಮುಂದುವರೆಸಬೇಕು. ಆರ್.ಟಿ.ಇ. ಹಣವನ್ನು ಶಾಲೆಯ ಪ್ರಾರಂಭಿಕ ಹಂತದಲ್ಲಿಯೇ ಒಂದೇ ಕಂತಿನಲ್ಲಿ ಶಾಲೆಗಳಿಗೆ ಬಿಡುಗಡೆಗೊಳಿಸಬೇಕುಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಗಿದೆ.
ಪ್ರಮುಖರಾದ ಸಂದೀಪ ಶೆಟಕಾರ,ಚಂದ್ರಕಾಂತ ಪಾಟೀಲ, ಮುಕ್ರಮ್ಪಟೇಲ್, ಸುರೇಶ ಪಾಟೀಲ, ಸಲೀಂ ಪಾಷಾ, ಲಕ್ಷ್ಮೀಕಾಂತ, ಮೊಹ್ಮದ ತಾರಾ,ಕಾಮಶೆಟ್ಟಿ ಚಿಕಬಸೆ, ವಿಷ್ಣುಕಾಂತ, ಗಣಪತಿ ಸೋಲಪುರೆ, ವೀರೇಶ ಯದಲಾಪುರ, ಅಲ್ ಅಮಿನ್ ರಹೆಮಾನ ಖಾನ, ರವಿ ಚವ್ಹಾಣ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.