ಕರ್ನಾಟಕದ ಜಲ ವಿವಾದ ಬಗೆಹರಿಸುವೆ:ಗಡ್ಕರಿ


Team Udayavani, Feb 21, 2018, 6:05 AM IST

180220kpn59.jpg

ಭಾಲ್ಕಿ(ಬೀದರ): ರಾಜ್ಯ ರಾಜ್ಯಗಳ ನಡುವಿನ ವಿವಾದಗಳಿಗೆ ನೀರು ಹಂಚಿಕೆ ಪ್ರಮುಖ ಕಾರಣ. ನಾನು ಸಚಿವನಾದ ಮೇಲೆ ಹಲವು ರಾಜ್ಯಗಳಲ್ಲಿನ ಜಲ ವಿವಾದ ಬಗೆಹರಿಸಿದ್ದು, ಬರುವ ದಿನಗಳಲ್ಲಿ ಕರ್ನಾಟಕದ ಜಲ ವಿವಾದಗಳನ್ನು ಬಗೆಹರಿಸುತ್ತೇನೆ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದರು.

ಭಾಲ್ಕಿಯಲ್ಲಿ ಬುಧವಾರ ರಾಷ್ಟ್ರೀಯ ಹೆದ್ದಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಾರಾಷ್ಟ್ರ- ಗುಜರಾತ್‌, ಉತ್ತರ ಪ್ರದೇಶ- ಮಧ್ಯಪ್ರದೇಶಗಳ ಜಲ ವಿವಾದಗಳನ್ನು ಈಗಾಗಲೇ ಬಗೆಹರಿಸಿದ್ದೇನೆ. ಮುಂದಿನ ದಿನಗಳಲ್ಲಿ ತಮಿಳುನಾಡು, ಕರ್ನಾಟಕ, ತೆಲಂಗಾಣದ ನೀರಿನ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದರು.

ಭಾರತ ಶ್ರೀಮಂತ ದೇಶ. ಆದರೆ, ಇಲ್ಲಿ ವಾಸಿಸುವ ಜನರು ಮಾತ್ರ ಬಡವರು. ಇದಕ್ಕೆ ತಪ್ಪು ಆರ್ಥಿಕ ನೀತಿಗಳು, ಭ್ರಷ್ಟ ಆಡಳಿತ ಮತ್ತು ದೂರದೃಷ್ಟಿ ಇರದಿರುವುದೇ ಕಾರಣ. ರಾಷ್ಟ್ರಕ್ಕೆ ಕಾಡುತ್ತಿರುವ ದೊಡ್ಡ ಸಮಸ್ಯೆ ಎಂದರೆ ನೀರು. ಇದು ದೇಶದ ವಿಕಾಸಕ್ಕೂ ಹಿನ್ನಡೆ ಆಗುತ್ತಿದೆ. 

ರೈತರ ಕೃಷಿಗೆ ಅಗತ್ಯವಿರುವಷ್ಟು ನೀರು ಸಿಗುತ್ತಿಲ್ಲ. ಭೂಮಿಗೆ ಬಿದ್ದ ಮಳೆಯಲ್ಲಿ ಶೇ.60ರಷ್ಟು ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಯಾರೂ ಚಿಂತನೆ ಮಾಡಿಲ್ಲ. ನೀರು ಸದ್ಬಳಕೆ ಮಾಡಿಕೊಳ್ಳುವ ದಿಸೆಯಲ್ಲಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಆ ಮೂಲಕ 2020ರ ವೇಳೆ ರೈತರ ಆದಾಯವನ್ನು ದ್ವಿಗುಣ ಮಾಡುವ ಕಾರ್ಯಕ್ರಮ ಹಾಕಿಕೊಂಡು ಇದಕ್ಕಾಗಿ ನೀತಿ ರೂಪಿಸಲಾಗುತ್ತಿದೆ ಎಂದರು.
ಅಮೆರಿಕದಲ್ಲಿನ ರಸ್ತೆಗಳು ಗುಣಮಟ್ಟದಿಂದ ಕೂಡಿದ್ದರಿಂದಲೇ ಆ ರಾಷ್ಟ್ರ ಅಭಿವೃದ್ಧಿ ಆಗುತ್ತಿದೆ. ರಸ್ತೆಗಳು ಸರಿಯಿದ್ದರೆ ದೇಶವೂ ಪ್ರಗತಿ ಹೊಂದಲು ಸಾಧ್ಯ. ದೇಶದಲ್ಲಿಯೂ ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಒತ್ತು ಕೊಡಲಾಗುತ್ತಿದೆ ಎಂದರು.

ನಾವು ಯಾವುದೇ ಗುತ್ತಿಗೆದಾರರ ಲಕ್ಷ್ಮೀ ದರ್ಶನ ಮಾಡುವುದಿಲ್ಲ. 8.5 ಲಕ್ಷ ಕೋಟಿ ರೂ. ವೆಚ್ಚದ ರಸ್ತೆಗಳ ನಿರ್ಮಾಣಕ್ಕೆ ಆದೇಶಿಸಲಾಗಿದೆ. ಒಳ್ಳೆಯ ರಸ್ತೆಗಳನ್ನು ನಿರ್ಮಿಸಿ, ಇಲ್ಲವಾದರೆ ನಿಮ್ಮನ್ನೇ ಬುಲ್ಡೋಜರ್‌ಗಳ ಕೆಳಗೆ ಹಾಕಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಗಿದೆ.
– ನಿತೀನ್‌ ಗಡ್ಕರಿ, ಕೇಂದ್ರ ಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.