ಸಿದ್ದರಾಮೇಶ್ವರ ಜಾತ್ರೆಯಲ್ಲಿ ಗಜ ಮೆರವಣಿಗೆ
Team Udayavani, Jan 13, 2018, 12:11 PM IST
ಭಾಲ್ಕಿ: ಹಲಬರ್ಗಾ ಗ್ರಾಮದ ಶ್ರೀ ಗುರು ರಾಚೋಟೇಶ್ವರ ವಿರಕ್ತ ಮಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಶ್ರೀಮಠದ ಶ್ರೀಹಾವಗಿಲಿಂಗೇಶ್ವರ ಶಿವಾಚಾರ್ಯರನ್ನು ಗುರುವಾರ ಆನೆ ಮೇಲೆ ಕೂಡ್ರಿಸಿ ಗಜ ಮೆರವಣಿಗೆ ಮಾಡಲಾಯಿತು.
ಈ ವೇಳೆ ಶ್ರೀಮಠದ ಶ್ರೀ ಹಾವಗಿ ಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ, ಶ್ರೀ ಸಿದ್ದರಾಮೇಶ್ವರ ಜಾತ್ರಾ
ಮಹೋತ್ಸವವು ಮೈಸೂರಿನ ದಸರಾ ಮಹೋತ್ಸವ ಮೀರಿಸುವಂತಿರಬೇಕು ಎನ್ನುವ ಭಕ್ತರ ಆಸೆಯ ಮೇರೆಗೆ
ಗಜ ಮೆರವಣಿಗೆ ಹಮ್ಮಿಕೊಳ್ಳಾಗಿದೆ ಎಂದರು.
ಮೆರವಣಿಗೆಯು ಗ್ರಾಮದ ಹೊರವಲಯದ ಅನುಗ್ರಹ ಚರ್ಚ್ನಿಂದ ವಿವಿಧ ಬೀದಿಗಳ ಮೂಲಕ ಸಂಚರಿಸಿ ಶ್ರೀಮಠದ ಆವರಣದಲ್ಲಿ ಸಮಾವೇಶ ಗೊಂಡಿತು. ಗ್ರಾಮದ ಪ್ರಮುಖರಾದ ಗಣೇಶ ಪಾಟೀಲ ಜಾಂತಿ, ಮಲ್ಲೇಶ ಗಣಾಪುರೆ, ವೈಜನಾಥ ನೌಬಾದೆ, ಶ್ರೀ ಮುರುಘೇಂದ್ರ ದೇವರು ಚಾಂಬೋಳ, ಶಿವಯ್ನಾ ಸ್ವಾಮಿ, ರಾಜಕುಮಾರ ಹೆಬ್ಟಾಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ರಾಜಿ ಸಂಧಾನದಲ್ಲಿ ಒಂದಾದ ಮೂರು ದಂಪತಿಗಳು
Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ ಸಾವು?
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
MUST WATCH
ಹೊಸ ಸೇರ್ಪಡೆ
Crime Followup: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ವಶ
Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ
Housing Fraud Case: ಇಡಿ ದಾಳಿ… ಬಿಲ್ಡರ್ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ
UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!
Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್ ಧನಾಗಮ ಯೋಗ