ದೇವರ ಸಾನ್ನಿಧ್ಯದ ಅನುಭಾವ ಪಡೆಯಿರಿ


Team Udayavani, Dec 15, 2021, 11:40 AM IST

9life

ಭಾಲ್ಕಿ: ಎಲ್ಲರೂ ದೇವರ ಸಾನ್ನಿಧ್ಯದಲ್ಲಿರುವ ಅನುಭಾವ ಪಡೆಯುಂತಾಗಬೇಕು ಎಂದು ತೆಲಂಗಾಣ ರಾಜ್ಯದ ಜಹಿರಾಬಾದ ತಾಲೂಕಿನ ಮಲ್ಲಯ್ಯಗಿರಿಯ ಡಾ| ಬಸವಲಿಂಗ ಅವಧೂತರು ಹೇಳಿದರು.

ನಾವದಗಿ ಗ್ರಾಮದ ಸದ್ಗುರು ರೇವಪ್ಪಯ್ನಾ ಮಹಾಶಿವಶರಣರ ದೇವಸ್ಥಾನದಲ್ಲಿ ಸದ್ಗುರು ರೇವಪ್ಪಯ್ನಾ ಸ್ವಾಮಿಗಳ ಜಾತ್ರೋತ್ಸವ ನಿಮಿತ್ತ ನಡೆದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ಎಲ್ಲರೂ ಸುಖವಾಗಿರಬೇಕು ಎನ್ನುವ ಭಾವ ನಮ್ಮಲ್ಲಿರಬೇಕು. ಸರ್ವೇ ಜನ ಸುಖೀನೋ ಭವಂತು ಎನ್ನುವ ನಾಣ್ನುಡಿಯಂತೆ ಎಲ್ಲರೂ ಸುಖವಾಗಿದ್ದರೆ ಸುಂದರ ಜೀವನ ನಡೆಸಲು ಸಾಧ್ಯ. ಮನೆಯಲ್ಲಿರುವ ಎಲ್ಲರೂ ಸುಖವಾಗಿರುವಂತೆ ನಾವು ನೋಡಿಕೊಳ್ಳಬೇಕು. ಸದಾ ದೇವರ ಧ್ಯಾನ ಮಾಡುತ್ತ ಕಾಲ ಕಳೆಯಬೇಕು. ಧ್ಯಾನದಲ್ಲಿ ನಾವು ಬೇಡಿಕೊಂಡ ಎಲ್ಲವನ್ನೂ ದೇವನು ನಮಗೆ ಕೊಡುವನು. ಶುದ್ಧ ಮನಸ್ಸಿನಿಂದ, ಸ್ವತ್ಛವಾದ ದೇಹದೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದಯೆ, ಕರುಣೆಗೆ ಪಾತ್ರರಾಗಬೇಕು ಎಂದರು.

ಧರ್ಮಸಭೆ ಪ್ರವಚನದ ನಂತರ ಶ್ರೀಕಾಂತ ದಾಬಶೆಟ್ಟಿ ದಂಪತಿಯಿಂದ ಪಾದಪೂಜೆ ನಡೆಸಲಾಯಿತು. ಈ ವೇಳೆ ಪ್ರಮುಖರಾದ ಪೊಲೀಸ್‌ ಪೇದೆ ಭಾಗವತ, ದೇವಸ್ಥಾನದ ರೇವಣಯ್ನಾಸ್ವಾಮಿ, ಗ್ರಾಪಂ ಸದಸ್ಯ ರಾಜಶೇಖರ ಬಿರಾದಾರ, ರಾಜಕುಮಾರ ಗುಂಡಯ್ನಾ ಸ್ವಾಮಿ, ಭಾಗಮ್ಮಾ ವೀರಪ್ಪ ಬಿರಾದಾರ, ಮಲ್ಲಿಕಾರ್ಜುನ ಶೇರಿಕಾರ, ಪ್ರದೀಪ ನಾಗಶೆಟ್ಟಿ ಪಾಟೀಲ, ಮಲ್ಲಿಕಾರ್ಜುನ ಕನಕಟ್ಟೆ, ಚಂದ್ರಕಾಂತ ಗೌಡಪ್ಪ ಬಿರಾದಾರ ಇದ್ದರು. ಹಾವಯ್ನಾಸ್ವಾಮಿ ಸ್ವಾಗತಿಸಿದರು. ಶಾಂತವೀರಸ್ವಾಮಿ ನಿರೂಪಿಸಿದರು. ಪ್ರಭುಲಿಂಗಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.