ಹುಮನಾಬಾದ ಶೇ. 75.05 ಹಕ್ಕು ಚಲಾವಣೆ


Team Udayavani, Dec 23, 2020, 7:10 PM IST

ಹುಮನಾಬಾದ ಶೇ. 75.05 ಹಕ್ಕು  ಚಲಾವಣೆ

ಹುಮನಾಬಾದ: ಮೊದಲನೇ ಹಂತದ ಗ್ರಾಪಂ ಚುನಾವಣೆ ಮಂಗಳವಾರ ನಡೆಯಿತು. ಬೆಳಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ, 9ಗಂಟೆಯವರೆಗೆ ತಾಲೂಕಿನಲ್ಲಿ 6.75ರಷ್ಟು ಮತದಾನ ನಡೆದಿತ್ತು. ನಂತರ 11 ಗಂಟೆಯವರೆಗೆ 18.54 ರಷ್ಟು, ಮಧ್ಯಾಹ್ನ 1 ಗಂಟೆಯವರೆಗೆ 34.73, ಮಧ್ಯಾಹ್ನ 3 ಗಂಟೆಯವರೆಗೆ 50.63 ರಷ್ಟು ಮತದಾನ ನಡೆದಿತ್ತು. ಸಂಜೆ ಹೊತ್ತಿಗೆ ಬಹುತೇಕ ಗ್ರಾಮಗಳಲ್ಲಿ ಮತದಾರರ ಸಂಖ್ಯೆ ಹೆಚ್ಚಾಗಿ ಕಂಡು ಬಂತು.

ಅದೇ ರೀತಿ ಚಿಟಗುಪ್ಪ ತಾಲೂಕಿನಲ್ಲಿ ಕೂಡ ಉತ್ತಮ ಮತದಾನ ನಡೆದಿದ್ದು, ಬೆಳಗ್ಗೆ 9 ಗಂಟೆವರೆಗೆ 7.41ರಷ್ಟು, 11 ಗಂಟೆವರೆಗೆ18.61ರಷ್ಟು, 1 ಗಂಟೆವರೆಗೆ 32.20ರಷ್ಟು, ಮಧ್ಯಾಹ್ನ 3 ಗಂಟೆಗೆ 41.13ರಷ್ಟು ಮತದಾನ ನಡೆದಿತ್ತು.

ಅಧಿಕಾರಿಗಳ ಭೇಟಿ: ಜಿಲ್ಲಾಧಿಕಾರಿ ರಾಮಚಂದ್ರನ್‌. ಆರ್‌ ಮತ್ತು ಎಸ್‌ಪಿ ನಾಗೇಶ ಡಿ.ಎಲ್‌.ಮಂಗಳವಾರ ಹುಮನಾಬಾದ ಹಾಗೂ ಚಿಟಗುಪ್ಪ ತಾಲೂಕಿನ ವಿವಿಧ ಮತ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಯಾ ಮತಗಟ್ಟೆಗಳಲ್ಲಿನ ನಾನಾ ವ್ಯವಸ್ಥೆಯ ವೀಕ್ಷಣೆ ನಡೆಸಿದರು.

ತಾಲೂಕಿನಲ್ಲಿ ಸಿಪಿಐ ಮಲ್ಲಿಕಾರ್ಜುನ ಯಾತನೂರ್‌, ಪಿಎಸ್‌ಐ ರವಿಕುಮಾರ, ಹಳ್ಳಿಖೇಡ ಬಿ ಪಿಎಸ್‌ಐ ಲಿಂಗಪ್ಪ ಮಣ್ಣೂರ್‌, ಚಿಟಗುಪ್ಪ ವ್ಯಾಪ್ತಿಯಲ್ಲಿ ಸಿಪಿಐಶರಣಬಸವೇಶ್ವರ ಭಜಂತ್ರಿ, ಪಿಎಸ್‌ಐ ಮಹಾಂತೇಶಲೂಂಬಿ ಎಲ್ಲಾ ಕಡೆಗಳಲ್ಲಿ ಸಂಚರಿಸಿ ಯಾವುದೇಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತೆ ವಹಿಸಿದರು.

ಹುಮನಾಬಾದ ಹಾಗೂ ಚಿಟಗುಪ್ಪ ತಾಲೂಕಿಗಳ ಬಹುತೇಕ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯ ನಂತರ ಕೂಡ ಮತದಾನ ನಡೆದಿದೆ. ಚಿಟಗುಪ್ಪದಲ್ಲಿ ಒಟ್ಟಾರೆ73.58 ರಷ್ಟು ಮತದಾನ ನಡೆದಿದೆ. 5 ಗಂಟೆವರೆಗೆಮತಕೇಂದ್ರಕ್ಕೆ ಬಂದ ಜನರಿಗೆ ಅಧಿಕಾರಿಗಳು ಚೀಟಿನೀಡುವ ವ್ಯವಸ್ಥೆ ಮಾಡಿದ್ದು, ಸಮಯಕ್ಕೆ ಸರಿಯಾಗಿಬಂದವರಿಗೆ ಮತದಾನದ ಹಕ್ಕು ಚಲಾಯಿಸಲು ಚುನಾವಣಾ ಧಿಕಾರಿಗಳು ಅನುವುಮಾಡಿಕೊಟ್ಟರು. ತಾಲೂಕಿನ ದುಬಲಗುಂಡಿ, ಮೋಳಕೇರಾ, ಹುಡಗಿ, ಬೇನಚಿಂಚೋಳಿ, ಕಬಿರಾಬಾದ, ಬೇಮಳಖೇಡಾ ಸೇರಿದಂತೆ ಬಹುತೇಕ ಕಡೆಗಳಲ್ಲಿ ಹೆಚ್ಚಿನ ಸಮಯದ ವರೆಗೆ ಮತದಾನ ನಡೆದಿದೆ.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.