ಹುಮನಾಬಾದ ಶೇ. 75.05 ಹಕ್ಕು ಚಲಾವಣೆ


Team Udayavani, Dec 23, 2020, 7:10 PM IST

ಹುಮನಾಬಾದ ಶೇ. 75.05 ಹಕ್ಕು  ಚಲಾವಣೆ

ಹುಮನಾಬಾದ: ಮೊದಲನೇ ಹಂತದ ಗ್ರಾಪಂ ಚುನಾವಣೆ ಮಂಗಳವಾರ ನಡೆಯಿತು. ಬೆಳಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ, 9ಗಂಟೆಯವರೆಗೆ ತಾಲೂಕಿನಲ್ಲಿ 6.75ರಷ್ಟು ಮತದಾನ ನಡೆದಿತ್ತು. ನಂತರ 11 ಗಂಟೆಯವರೆಗೆ 18.54 ರಷ್ಟು, ಮಧ್ಯಾಹ್ನ 1 ಗಂಟೆಯವರೆಗೆ 34.73, ಮಧ್ಯಾಹ್ನ 3 ಗಂಟೆಯವರೆಗೆ 50.63 ರಷ್ಟು ಮತದಾನ ನಡೆದಿತ್ತು. ಸಂಜೆ ಹೊತ್ತಿಗೆ ಬಹುತೇಕ ಗ್ರಾಮಗಳಲ್ಲಿ ಮತದಾರರ ಸಂಖ್ಯೆ ಹೆಚ್ಚಾಗಿ ಕಂಡು ಬಂತು.

ಅದೇ ರೀತಿ ಚಿಟಗುಪ್ಪ ತಾಲೂಕಿನಲ್ಲಿ ಕೂಡ ಉತ್ತಮ ಮತದಾನ ನಡೆದಿದ್ದು, ಬೆಳಗ್ಗೆ 9 ಗಂಟೆವರೆಗೆ 7.41ರಷ್ಟು, 11 ಗಂಟೆವರೆಗೆ18.61ರಷ್ಟು, 1 ಗಂಟೆವರೆಗೆ 32.20ರಷ್ಟು, ಮಧ್ಯಾಹ್ನ 3 ಗಂಟೆಗೆ 41.13ರಷ್ಟು ಮತದಾನ ನಡೆದಿತ್ತು.

ಅಧಿಕಾರಿಗಳ ಭೇಟಿ: ಜಿಲ್ಲಾಧಿಕಾರಿ ರಾಮಚಂದ್ರನ್‌. ಆರ್‌ ಮತ್ತು ಎಸ್‌ಪಿ ನಾಗೇಶ ಡಿ.ಎಲ್‌.ಮಂಗಳವಾರ ಹುಮನಾಬಾದ ಹಾಗೂ ಚಿಟಗುಪ್ಪ ತಾಲೂಕಿನ ವಿವಿಧ ಮತ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಯಾ ಮತಗಟ್ಟೆಗಳಲ್ಲಿನ ನಾನಾ ವ್ಯವಸ್ಥೆಯ ವೀಕ್ಷಣೆ ನಡೆಸಿದರು.

ತಾಲೂಕಿನಲ್ಲಿ ಸಿಪಿಐ ಮಲ್ಲಿಕಾರ್ಜುನ ಯಾತನೂರ್‌, ಪಿಎಸ್‌ಐ ರವಿಕುಮಾರ, ಹಳ್ಳಿಖೇಡ ಬಿ ಪಿಎಸ್‌ಐ ಲಿಂಗಪ್ಪ ಮಣ್ಣೂರ್‌, ಚಿಟಗುಪ್ಪ ವ್ಯಾಪ್ತಿಯಲ್ಲಿ ಸಿಪಿಐಶರಣಬಸವೇಶ್ವರ ಭಜಂತ್ರಿ, ಪಿಎಸ್‌ಐ ಮಹಾಂತೇಶಲೂಂಬಿ ಎಲ್ಲಾ ಕಡೆಗಳಲ್ಲಿ ಸಂಚರಿಸಿ ಯಾವುದೇಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತೆ ವಹಿಸಿದರು.

ಹುಮನಾಬಾದ ಹಾಗೂ ಚಿಟಗುಪ್ಪ ತಾಲೂಕಿಗಳ ಬಹುತೇಕ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯ ನಂತರ ಕೂಡ ಮತದಾನ ನಡೆದಿದೆ. ಚಿಟಗುಪ್ಪದಲ್ಲಿ ಒಟ್ಟಾರೆ73.58 ರಷ್ಟು ಮತದಾನ ನಡೆದಿದೆ. 5 ಗಂಟೆವರೆಗೆಮತಕೇಂದ್ರಕ್ಕೆ ಬಂದ ಜನರಿಗೆ ಅಧಿಕಾರಿಗಳು ಚೀಟಿನೀಡುವ ವ್ಯವಸ್ಥೆ ಮಾಡಿದ್ದು, ಸಮಯಕ್ಕೆ ಸರಿಯಾಗಿಬಂದವರಿಗೆ ಮತದಾನದ ಹಕ್ಕು ಚಲಾಯಿಸಲು ಚುನಾವಣಾ ಧಿಕಾರಿಗಳು ಅನುವುಮಾಡಿಕೊಟ್ಟರು. ತಾಲೂಕಿನ ದುಬಲಗುಂಡಿ, ಮೋಳಕೇರಾ, ಹುಡಗಿ, ಬೇನಚಿಂಚೋಳಿ, ಕಬಿರಾಬಾದ, ಬೇಮಳಖೇಡಾ ಸೇರಿದಂತೆ ಬಹುತೇಕ ಕಡೆಗಳಲ್ಲಿ ಹೆಚ್ಚಿನ ಸಮಯದ ವರೆಗೆ ಮತದಾನ ನಡೆದಿದೆ.

ಟಾಪ್ ನ್ಯೂಸ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

rape

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bannerghatta; ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

Bannerghatta; ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

Politics ಚುನಾವಣ ರಾಜಕೀಯದಿಂದ ದೂರ ಉಳಿಯುವೆ: ನಿಖಿಲ್ ಕುಮಾರಸ್ವಾಮಿ

Politics ಚುನಾವಣ ರಾಜಕೀಯದಿಂದ ದೂರ ಉಳಿಯುವೆ: ನಿಖಿಲ್ ಕುಮಾರಸ್ವಾಮಿ

1-wqeqwew

Udayavani ವಿಶೇಷ ಪುರವಣಿ ಕಲ್ಯಾಣವಾಣಿ ಬಿಡುಗಡೆ

Khandre

3 DCM; ರಾಜ್ಯಕ್ಕೆ ಒಳ್ಳೆಯದಾಗುವಂತ ರೀತಿಯಲ್ಲಿ ತೀರ್ಮಾನ: ಈಶ್ವರ ಖಂಡ್ರೆ

10-humnabad

Humnabad: ಲಘು ಭೂಕಂಪನ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1wqeqw

Reliance Jio: ಐಫೋನ್ 15 ಖರೀದಿಸಿದರೆ ಆರು ತಿಂಗಳು ಫ್ರೀ ಪ್ಲಾನ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

1-asdsaas

Chikodi; ಪಟಾಕಿ ಸಿಡಿಸುವ ವೇಳೆ ಯುವಕನ ಕೈ ನುಜ್ಜು ಗುಜ್ಜು

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.