ಬೀದರಲ್ಲಿ ಗುರುನಾನಕರ ಜಯಂತಿ


Team Udayavani, Dec 1, 2020, 3:01 PM IST

ಬೀದರಲ್ಲಿ ಗುರುನಾನಕರ ಜಯಂತಿ

ಬೀದರ: ಸಿಖ್‌ ಬಾಂಧವರ ಆರಾಧ್ಯ ದೇವ ಗುರುನಾನಕ್‌ ಜೀ ದೇವ್‌ ಮಹಾರಾಜರ 551ನೇ ಜಯಂತಿಯನ್ನು ಸೋಮವಾರ ನಗರದ ಗುರುದ್ವಾರ ಪರಿಸರದಲ್ಲಿ ಹೆಮ್ಮಾರಿ ಕೋವಿಡ್‌-19 ಹಿನ್ನೆಲೆ ಸರಳವಾಗಿ ಆಚರಿಸಲಾಯಿತು.

ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಗುರು ಗ್ರಂಥಗಳ ಭವ್ಯ ಮೆರವಣಿಗೆಯ ಅಭೂತಪೂರ್ವ ಕ್ಷಣಕ್ಕೆ ದೇಶ-ವಿದೇಶದಿಂದ ಆಗಮಿಸಿದ ಸಾವಿರಾರು ಸಿಖ್‌ ಧರ್ಮಿಯರು ಸಾಕ್ಷಿಯಾದರು.

ಜಯಂತಿ ಹಿನ್ನೆಲೆಯಲ್ಲಿ ನಗರದ ಗುರುದ್ವಾರ ಪರಿಸರದಲ್ಲಿ ಸಂಭ್ರಮ, ಸಡಗರ ಮನೆ ಮಾಡಿತ್ತು. ಶ್ರೀ ಗುರುನಾನಕರ ಮಂದಿರದಲ್ಲಿ ದಿನವೀಡಿ ಧಾರ್ಮಿಕ ಕೈಂಕರ್ಯಗಳು, ಗ್ರಂಥ ಪಠಣ, ಕಥೆ-ಕೀರ್ತನೆಗಳು ಶ್ರದ್ಧಾ, ಭಕ್ತಿಯಿಂದ ನೆರವೇರಿದವು. ಪ್ರತಿ ವರ್ಷ ಜಯಂತಿ ನಿಮಿತ್ತ ಸಾಯಂಕಾಲ ನಗರದ ಗುರುದ್ವಾರದಿಂದ ಅಂಬೇಡ್ಕರ ವೃತ್ತದವರೆಗೆ ವೈಭವದಿಂದ ಮೆರವಣಿಗೆ ನಡೆಯುತ್ತಿತ್ತು. ಆದರೆ, ಕೋವಿಡ್‌ನಿಂದಾಗಿ ಇದಕ್ಕೆ ನಿರ್ಬಂಧ ಹೇರಿದ್ದ ಹಿನ್ನೆಲೆಯಲ್ಲಿ ನಗರ ಜನತೆಗೆ ಈವೈಭವ ಕಣ್ತುಂಬಿಕೊಳ್ಳಲು ಸಾಧ್ಯವಾಗಲಿಲ್ಲ. ಕೇವಲ  ಗುರುದ್ವಾರದ ಪರಿಸರದಲ್ಲೇ ಮೆರವಣಿಗೆ ನಡೆಸಿ ಭಕ್ತಿ-ಭಾವ ಮೆರೆಯಲಾಯಿತು.

ವಿಶೇಷ ಅಲಂಕೃತ ವಾಹನದಲ್ಲಿ ಗುರುನಾನಕರ ಭಾವಚಿತ್ರ ವಾಹನ ಕಣ್ಮನ ಸೆಳೆಯಿತು. ಸಿಖ್‌ ಧರ್ಮಿಯರು ಭಕ್ತಿಯಿಂದ ಭಾಗಿಯಾಗಿ ಹಾಡಿ,ಕುಣಿದು ಸಂಭ್ರಮಿಸಿದರಲ್ಲದೇ ಧಾರ್ಮಿಕ ಗ್ರಂಥ ಪಠಣ ಸಹ ನಡೆಸಿದರು. ಬಾನಂಗಳದಲ್ಲಿ ಪಟಾಕಿಗಳಬೆಳಕಿನ ಚಿತ್ತಾರ ಮೂಡಿಸಿದರೆ, ಪಾರಂಪರಿಕ ಕಲೆ ಪ್ರದರ್ಶನಗಳು ಮೈ ಜುಮ್ಮೆನಿಸಿದವು. ನೀಲಿ ಮತ್ತು ಹಳದಿ ಧ್ವಜ (ನಿಶಾನೆ ಸಾಹೇಬ್‌) ಮತ್ತು ಸಿಖರ “ಬೊಲೆ ಸೋನಿಹಾಲ್‌, ಸಶ್ರೀಯಾ ಅಕಾಲ್‌’ ಜಯ ಘೋಷಗಳು ಜನರನ್ನು ಆಕರ್ಷಿಸಿತು. ಅಲಂಕೃತ ಕುದುರೆಗಳ ಮೇಲೆ ಸಿಖ್‌ ಧರ್ಮಿಯರು ಪಾರಂಪರಿಕ ತಲವಾರ್‌ ಮತ್ತು ಚಕ್ರ ತಿರುಗಿಸುವುದು, ಕೈಯಲ್ಲಿ ತಲವಾರ್‌ ಹಿಡಿದು ಓಡುವುದು ಆಕರ್ಷಕವಾಗಿತ್ತು.

ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರಸಿಂಬ್‌, ಪ್ರಮುಖರಾದ ಮನಪ್ರೀತ್‌ ಸಿಂಗ್‌ ಬಂಟಿ, ದರ್ಬಾರಸಿಂಗ್‌,ಪ್ರದೀಪಸಿಂಗ್‌, ದರ್ಶನಸಿಂಗ್‌, ಗುರುಪ್ರೀತಸಿಂಗ್‌ ಸೇರಿದಂತೆ ಬೆಂಗಳೂರು, ನಾಂದೇಡ, ಉದಗೀರ, ಲಾತೂರ, ಪುಣೆ, ಹೈದ್ರಾಬಾದ ಸೇರಿದಂತೆ ವಿವಿಧಡೆಯಿಂದ ಸಿಖ್‌ ಬಾಂಧವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.