ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಿದ್ರೆ ಕ್ರಮ


Team Udayavani, May 7, 2021, 4:23 PM IST

Udayavani Kannada Newspaper

ಬೀದರ : ಯಾವುದೇ ರಸಗೊಬ್ಬರ ಮಾರಾಟಗಾರರು ಗರಿಷ್ಠ ಮಾರಾಟದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್‌ ಹೇಳಿದರು.

ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಕುರಿತಂತೆ ನಗರದ ಕೃಷಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಏಪ್ರಿಲ್‌ ತಿಂಗಳಲ್ಲಿ ರಸಗೊಬ್ಬರ ದರ ಏರಿಕೆಯಾಗಿದ್ದು, ಮಾರ್ಚ್‌ವರೆಗೆ ಹೊಂದಿರುವ ದಾಸ್ತಾನು ಪರಿಷ್ಕೃತ ದರ ಬದಲಾಗಿ ಹಳೆಯ ದರದಲ್ಲಿಯೇ ಮಾರಾಟ ಮಾಡಬೇಕಾಗಿರುತ್ತದೆ.

ರೈತರು ರಸಗೊಬ್ಬರ ಖರೀದಿಸುವಾಗ ಕಡ್ಡಾಯವಾಗಿ ಗರಿಷ್ಠ ಮಾರಾಟ ದರ ಚೀಲದ ಮೇಲೆ ನೋಡಿ ಖರೀದಿಸಬೇಕು. ಹೆಚ್ಚಿನ ದರದಲ್ಲಿ ಮಾರುವವರ ವಿರುದ್ಧ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ದೂರು ಸಲ್ಲಿಸಬಹುದು ಎಂದರು. ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಪಾಯಿಂಟ್‌ ಆಫ್‌ ಸೆಲ್‌ ಮುಖಾಂತರವೇ ಹಾಗೂ ಹಳೆಯ ದರದಲ್ಲಿಯೇ ಹಳೆಯ ದಾಸ್ತಾನನ್ನು ಆದ್ಯತೆ ಮೇಲೆ ಮಾರಾಟ ಮಾಡಬೇಕು. ಮಾರಾಟ ಮಳಿಗೆಯಲ್ಲಿ ದರ ಪಟ್ಟಿ ಹಾಗೂ ದಾಸ್ತಾನು ಪ್ರದರ್ಶಿಸಬೇಕು. ಅದೇ ರೀತಿಯಾಗಿ ನಗದು ರಹಿತ ಪಾವತೀಕರಣ ವ್ಯವಸ್ಥೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ, ರೈತರಿಂದ ನಗದು ರಹಿತ ಡಿಜಿಟಲ್‌ ಪಾವತೀಕರಣದ ಮುಖಾಂತರ ವ್ಯವಹಾರ ಮಾಡಬೇಕೆಂದು ತಿಳಿಸಿದರು.

ರೈತರು ಬಿತ್ತನೆ ಬೀಜ ರಸಗೊಬ್ಬರ, ಕೀಟನಾಶಕಗಳು ಕಳಪೆ ಮಟ್ಟವೆಂದು ಕಂಡು ಬಂದಲ್ಲಿ ಗ್ರಾಹಕರ ವೇದಿಕೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲು ರಶೀದಿಗಳು ಕಡ್ಡಾಯವಾಗಿ ಹಾಜರು ಪಡಿಸಬೇಕಾಗಿರುತ್ತದೆ. ಆದ್ದರಿಂದ ಯಾವುದೇ ಕೃಷಿ ಪರಿಕರ ಖರೀದಿಸುವಾಗ ಕಡ್ಡಾಯವಾಗಿ ರಶೀದಿ ಪಡೆದುಕೊಳ್ಳತಕ್ಕದ್ದು ಹಾಗೂ ಗರಿಷ್ಠ ಮಾರಾಟ ಬೆಲೆಯನ್ನು ನೋಡಿಯೆ ಖರೀದಿಸಬೇಕು ಎಂದು ಹೇಳಿದರು.

ಈಗಾಗಲೇ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ಲಘು ಪೋಷಕಾಂಶಗಳು, ಸಾವಯವ ಗೊಬ್ಬರ, ಸಸ್ಯ ಸಂರಕ್ಷಣ ಔಷಧಿಗಳು, ಸ್ಪ್ರೆàಯರ್‌ ಮುಂತಾದ ಪರಿಕರಗಳನ್ನು ರೈತ ಬಾಂಧವರು ರಿಯಾಯಿತಿ ದರದಲ್ಲಿ ಖರೀದಿಸಬೇಕು. ಯಾವುದೇ ರೀತಿಯ ತಾಂತ್ರಿಕ ಮಾಹಿತಿಗಾಗಿ ಜನವಾಡಾದ ಕೆವಿಕೆ, ಹಳ್ಳದಕೇರಿಯ ಕೃಷಿ ಸಂಶೋಧನಾ ಕೇಂದ್ರ, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು ಇದ್ದರು

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.