ಭಾಲ್ಕಿ ಹೆಚ್ಚು-ಬೀದರನಲ್ಲಿ ಕಡಿಮೆ ಮತದಾನ


Team Udayavani, May 14, 2018, 3:59 PM IST

bid-2.jpg

ಬೀದರ: ವಿಧಾನಸಭೆ ಚುನಾವಣೆಗೆ ಶನಿವಾರ ಜಿಲ್ಲೆಯಲ್ಲಿ ಮತದಾನದ ಪ್ರಕ್ರಿಯೆ ನಡೆದಿದ್ದು, ಒಟ್ಟಾರೆ ಶೇ.67.66ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ. ಭಾಲ್ಕಿ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.73.66ರಷ್ಟು ಮತದಾನ
ನಡೆದಿದ್ದರೆ ಬೀದರ ಉತ್ತರ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.63.51ರಷ್ಟು ಮತದಾನ ದಾಖಲಾಗಿದೆ. ಇನ್ನುಳಿದಂತೆ
ಬಸವಕಲ್ಯಾಣ ಕ್ಷೇತ್ರದಲ್ಲಿ ಶೇ. 64.56, ಹುಮನಾಬಾದ ಕ್ಷೇತ್ರದಲ್ಲಿ ಶೇ. 66.42, ಬೀದರ ದಕ್ಷಿಣ ಕ್ಷೇತ್ರದಲ್ಲಿ ಶೇ. 69.55 ಮತ್ತು ಔರಾದ ಕ್ಷೇತ್ರದಲ್ಲಿ ಶೇ. 68.28ರಷ್ಟು ಮತದಾನ ಆಗಿದೆ ಎಂದು ಜಿಲ್ಲಾ ಚುನಾವಣಾಧಿ ಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ 6,86,890 ಪುರುಷರು ಮತ್ತು 6,31,620 ಮಹಿಳೆಯರು ಸೇರಿ ಒಟ್ಟಾರೆ 13,18,578 ಮತದಾರರು ಇದ್ದಾರೆ. ಈ ಪೈಕಿ 8,91,833 (ಶೇ.67.66) ಜನರು ಮತದಾನ ಮಾಡಿದ್ದು ಅದರಲ್ಲಿ 4,64,324 (ಶೇ.67.65)
ಪುರುಷರು ಹಾಗೂ4,27,509 (ಶೇ.67.70) ಮಹಿಳೆಯರು ಸೇರಿದ್ದಾರೆ.

ಬಸವಕಲ್ಯಾಣ ಕ್ಷೇತ್ರ: ಈ ಕ್ಷೇತ್ರದಲ್ಲಿ 1,18,401 ಪುರುಷರು, 1,05,901 ಮಹಿಳೆಯರು ಸೇರಿ 2,24,317 ಮತರಾರಿದ್ದಾರೆ. ಈ ಪೈಕಿ 1,44,824 ಜನ ಮತದಾನ ಮಾಡಿದ್ದು, ಅದರಲ್ಲಿ 75,341 (ಶೇ.63.63)ಪುರುಷರು, 69,483 (65.61) ಮಹಿಳೆಯರು ಸೇರಿದ್ದಾರೆ.

ಹುಮನಾಬಾದ ಕ್ಷೇತ್ರ: ಈ ಕ್ಷೇತ್ರದಲ್ಲಿ 1,24,402 ಪುರುಷರು, 1,14,213 ಮಹಿಳೆಯರು ಸೇರಿ 2,38,628
ಮತದಾರರಿದ್ದಾರೆ. ಈ ಪೈಕಿ 1,58,496 ಜನ ಮತದಾನದ ಹಕ್ಕು ಚಲಾಯಿಸಿದ್ದು, ಅದರಲ್ಲಿ 81,088 (ಶೇ.65.18)ಪುರುಷರು, 77,408 (67.78) ಮಹಿಳೆಯರು ಸೇರಿದ್ದಾರೆ.

ಬೀದರ ದಕ್ಷಿಣ ಕ್ಷೇತ್ರ: ಈ ಕ್ಷೇತ್ರದಲ್ಲಿ 1,03,539 ಪುರುಷರು, 96,068 ಮಹಿಳೆಯರು ಸೇರಿ 1,99,611 ಮತದಾರರಿದ್ದಾರೆ. ಈ ಪೈಕಿ 1,38,828 ಜನ ಮತದಾನ ಮಾಡಿದ್ದು, ಅದರಲ್ಲಿ 72,332 (ಶೇ. 69.86) ಪುರುಷರು, 66,496 (69.22) ಮಹಿಳೆಯರು ಸೇರಿದ್ದಾರೆ.

ಬೀದರ ಕ್ಷೇತ್ರ: ಈ ಕ್ಷೇತ್ರದಲ್ಲಿ 1,10,990 ಪುರುಷರು, 1,05,836 ಮಹಿಳೆಯರು ಸೇರಿ 2,16,853 ಮತದಾರರಿದ್ದಾರೆ. ಈ ಪೈಕಿ 1,37,722 ಜನ ಮತದಾನದ ಹಕ್ಕು ಚಲಾಯಿಸಿದ್ದು, ಅದರಲ್ಲಿ 72,217 (ಶೇ.65.07) ಪುರುಷರು, 65,505 (61.89) ಮಹಿಳೆಯರು ಸೇರಿದ್ದಾರೆ.

ಭಾಲ್ಕಿ ಕ್ಷೇತ್ರ: ಈ ಕ್ಷೇತ್ರದಲ್ಲಿ 1,17,884 ಪುರುಷರು, 1,06,815 ಮಹಿಳೆಯರು ಸೇರಿ 2,24,708 ಮತದಾರರಿದ್ದಾರೆ. ಈ ಪೈಕಿ 1,65,520 ಜನ ಮತದಾನ ಮಾಡಿದ್ದು, ಅದರಲ್ಲಿ 86,552 (ಶೇ. 73.42)ಪುರುಷರು,
78,968 (ಶೇ. 73.93) ಮಹಿಳೆಯರು ಸೇರಿದ್ದಾರೆ. 

ಔರಾದ ಕ್ಷೇತ್ರ: ಈ ಕ್ಷೇತ್ರದಲ್ಲಿ 1,11,674 ಪುರುಷರು, 1,02,787 ಮಹಿಳೆಯರು ಸೇರಿ 2,14,461 ಮತದಾರರಿದ್ದಾರೆ. ಈ ಪೈಕಿ 1,46,443 ಜನ ಮತದಾನದ ಹಕ್ಕು ಚಲಾಯಿಸಿದ್ದು, ಅದರಲ್ಲಿ 76,794 (ಶೇ. 68.77) ಪುರುಷರು, 69,649 (ಶೇ.67.76) ಮಹಿಳೆಯರು ಸೇರಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.