ಹುಮನಾಬಾದ: ಚಿರತೆ ಹೆಜ್ಜೆ ಗುರುತು ಪತ್ತೆ ಜನರಲ್ಲಿ ಆತಂಕ
Team Udayavani, Oct 12, 2021, 4:39 PM IST
ಹುಮನಾಬಾದ: ತಾಲೂಕಿನ ಹಣಕುಣಿ ಗ್ರಾಮದಲ್ಲಿ ಮಂಗಳವಾರ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸುವಂತೆ ಮಾಡಿದೆ.
ಗ್ರಾಮದಲ್ಲಿನ ಜಾನುವಾರುಗಳ ಮೇಲೆ ಪ್ರಾಣಿ ಹಲ್ಲೆ ನಡೆಸಿದೆ ಎನ್ನಲಾಗುತ್ತಿದ್ದು, ಮೃತಪಟ್ಟ ಜಾನುವಾರುಗಳ ಸುತ್ತಲ್ಲಿನ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಜ್ಜೆಗುರುತಿನ ಪ್ರಕಾರ ಮೇಲ್ನೋಟಕ್ಕೆ ಚಿರತೆಯ ಹೆಜ್ಜೆಗುರುತು ಇರಬಹುದೆಂದು ಅಧಿಕಾರಿಗಳು ಹೇಳುತ್ತಿದ್ದು, ಹೆಚ್ಚಿನ ಪರಿಶೀಲನರಗಾಗಿ ಸುತ್ತಲ್ಲಿನ ಪ್ರದೇಶದಲ್ಲಿ ಸಿಸಿ ಕ್ಯಾಮೆರಾಗಳುನ್ನು ಅಳವಡಿಸುವ ಸಿದ್ದತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ