ಕೋವಿಡ್ ವಾರಿಯರ್ಸ್ ಗಳಿಗೆ ಸನ್ಮಾನ
Team Udayavani, May 15, 2020, 6:27 PM IST
ಸಾಂದರ್ಭಿಕ ಚಿತ್ರ
ಹೂವಿನಹಿಪ್ಪರಗಿ: ಮಲ್ಲಯ್ಯನ ದೇವಾಲಯದಲ್ಲಿ ದೇವಸ್ಥಾನ ಕಮಿಟಿ ವತಿಯಿಂದ ಕೋವಿಡ್ ವಿರುದ್ಧ ಹೋರಾಟದಲ್ಲಿ ಶ್ರಮಿಸುತ್ತಿರುವ ವಾರಿಯರ್ಗೆ ಸನ್ಮಾನಿಸಲಾಯಿತು.
ಆಯುಷ್ಯ ವೈದ್ಯಾಧಿಕಾರಿ ಡಾ| ಬಸವರಾಜ ಸಂದಿಮನಿ ಮಾತನಾಡಿ, ವೈದ್ಯರೆಂದರೆ ನಾವು ದೇವರಲ್ಲ, ದೇವರಂತೆ ದೈವ ತೊರುವ ಮನುಷ್ಯರಷ್ಟೆ. ಜೀವ ನಮಗೂ ಇದೆ ನಮ್ಮ ಸಿಬ್ಬಂದಿ ಎಚ್ಚರದಿಂದ ಕಾರ್ಯ ಮಾಡಬೇಕು ಎಂದರು. ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್ ಮುಖಂಡ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ಮಾತನಾಡಿ, ವೈದ್ಯರು, ಆಶಾ, ಅಂಗನವಾಡಿ, ಪೊಲೀಸ್ ಹಾಗೂ ಪೌರಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಮನೆ ಮತ್ತು ಮಕ್ಕಳನ್ನು ಮರೆತು ಜನರ ಸೇವೆ ಮಾಡುತ್ತಿದ್ದು, ನಿಮಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆ ಎಂದು ಹೇಳಿದರು. ಮಸೂತಿ ಹಿರೇಮಠದ ಶ್ರೀ ಪ್ರಭುಕುಮಾರ ಸ್ವಾಮೀಜಿ, ಸಂಗಣ್ಣ ಬುರ್ಲಿ, ಅಶೋಕ ಬ್ಯಾಕೋಡ, ರಮೇಶ ಕೋರಿ, ಸಂಗಮೇಶ ಹಳ್ಳೂರ, ಮಹಿಳಾ ವೈದ್ಯಾಧಿಕಾರಿ ಡಾ| ಕಲ್ಪನಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ