ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿಭಾಯಿಸುವ ಸಾಮರ್ಥ್ಯ ನನಗಿದೆ: ಎಂ.ಬಿ.ಪಾಟೀಲ
Team Udayavani, Dec 21, 2019, 7:23 PM IST
ಬೀದರ: ಕೆಪಿಸಿಸಿ ಅಧ್ಯಕ್ಷರ ನೇಮಕ ವಿಷಯದಲ್ಲಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ದ, ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮರ್ಥ್ಯ ನನ್ನಲ್ಲಿದೆ. ಆದರೆ, ಆ ಸ್ಥಾನ ಖಾಲಿ ಇಲ್ಲ, ದಿನೇಶ ಗುಂಡುರಾವ್ ಅವರ ರಾಜೀನಾಮೆ ಅಂಗೀಕಾರ ಆಗಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಎರಡು ಬಾರಿ ಅಧ್ಯಕ್ಷ ಸ್ಥಾನದ ಅವಕಾಶ ಬಂದಿತ್ತು. ಆದರೆ, ಸಚಿವ ಸ್ಥಾನದ ಕಾರ್ಯ ಒತ್ತಡದಿಂದಾಗಿ ಬೇಡ ಎಂದು ನಿರಾಕರಿಸಿದ್ದೆ. ಮೇರಿಟ್ ಆಧಾರದ ಮೇಲೆ ಆಯ್ಕೆ ಮಾಡಿ ಎಂದು ಹೈಕಮಾಂಡ್ಗೆ ಹೇಳಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ