ಶರಣರ ಚಿಂತನೆ ಜೀವನದಲ್ಲಿ ಅಳವಡಿಸಿಕೊಳ್ಳಿ: ಸತ್ಯಾದೇವಿ


Team Udayavani, Jul 29, 2018, 12:54 PM IST

bid-2.jpg

ಬೀದರ: ಶರಣರ ಚಿಂತನೆಗಳನ್ನು ಅರ್ಥಪೂರ್ಣವಾಗಿ ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಶರಣರಿಗೆ ನಮನ ಸಲ್ಲಿಸಬೇಕು ಎಂದು ಸತ್ಯಾದೇವಿ ಮಾತಾಜಿ ಹೇಳಿದರು. ನಗರದ ಬಸವ ಮಂಟಪದಲ್ಲಿ ನಡೆದ ಮಾಸಿಕ ಬಸವ ಜ್ಯೋತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಸವಣ್ಣನವರ ಆಪ್ತರಾದ ಹಡಪದ ಅಪಣ್ಣನವರ ಕುರಿತು ವಿವರಣೆ ನೀಡಿದರು.

ಸುನೀತಾ ದಾಡಗೆ ಮಾತನಾಡಿ, ಲೋಕದಲ್ಲಿ ಜೀವಿಸುವ ವ್ಯಕ್ತಿಗಳಿಗೆ ಸ್ತುತಿ, ನಿಂದೆಗಳು ಸಹಜ. ಆದರೆ ಸ್ತುತಿಯಿಂದ ಹಿಗ್ಗದೇ, ನಿಂದೆಯಿಂದ ಕುಗ್ಗದೇ ಸಮಧಾನಿಯಾಗಿರುವುದು ಹಾಗೂ ಅದರಂತೆ ಬದುಕುವುದು ಉತ್ತಮ ಜ್ಞಾನಿಯ ಲಕ್ಷಣ ಎಂದರು. ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಹೆಣ್ಣು ಮತ್ತು ಹೊನ್ನು ಕಾರಣ ಎಂಬುದು ಎಲ್ಲಿಗೂ ಗೊತ್ತಿದ್ದರೂ ಕೂಡ ಇದರಿಂದ ಹೊರಬರಲು ಸಾಧ್ಯವಾಗದೆ ಜೀವನದಲ್ಲಿ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇವುಗಳನ್ನು ಸರಳವಾಗಿ ಅರ್ಥ ಮಾಡಿಕೊಂಡರೆ ಜೀವನದಲ್ಲಿ ನೆಮ್ಮದಿ, ಸಂತೋಷ ಪ್ರಾಪ್ತಿಯಾಗುತ್ತದೆ ಎಂದರು.

ಡಾ| ವೈಶಾಲಿ ಸಾಯಗಾಂವಕರ್‌ ಮಾತನಾಡಿ, ಇಂದಿನ ಹೆಣ್ಣುಮಕ್ಕಳು ಆರೋಗ್ಯದ ಕಡೆಗೆ ಗಮನ ಹರಿಸದ ಕಾರಣ,
ರಕ್ತ ಹಿನತೆಯಿಂದ ಬಳಲುತ್ತಿದ್ದು, ಇದರಿಂದಾಗಿ ನವಜಾತ ಶಿಶುಗಳು ಅಕಾಲಿಕವಾಗಿ ಮರಣ ಹೊಂದುತ್ತಿವೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು. ಅತಿಯಾದ ಮೊಬೈಲ್‌ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಅತಿಯಾಗಿ ಬಳಸುವುದರಿಂದ ಆರೋಗ್ಯ ಸಮಸ್ಯೆ ಎದುರಿಸಬೇಕಾದ ಪ್ರಸಂಗ ಬರಬಹುದು ಎಂದು ಎಚ್ಚರಿಸಿದರು. ವಿನೀತ ಮೇಗೂರೆ, ನಾಗಶೆಟ್ಟಿ ಶಟಕಾರ, ಶ್ರೀನಿವಾಸ ಬಿರಾದಾರ, ಗುರುನಾಥ ಬಿರಾದಾರ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಚಂದ್ರಪ್ಪಾ ಹಳ್ಳೆ, ಸರೋಜನಿ ಪಾಟೀಲ, ಬಸವರಾಜ ಸಂಗಮ, ಮಹಾಲಿಂಗ ಸ್ವಾಮಿ, ಗೌರಿ ನಾಗಶೆಟ್ಟಿ ಶಟಕಾರ, ರಾಜೇಂದ್ರ ಜೊನ್ನಿಕೇರಿ, ಕಲ್ಯಾಣರವ್‌ ಬಂಬುಳಗೆ, ಶಿವರಾಜ ಪಾಟೀಲ ಅತಿವಾಳ, ಕುಶಾಲರಾವ್‌ ಪಾಟೀಲ ಖಾಜಾಪೂರ, ಶಿವಕುಮಾರ ನಾವದಗೆ, ಶೀತಲ್‌ ಸೂರ್ಯವಂಶಿ, ಮನ್ನಥಯ್ನಾ ಸ್ವಾಮಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.