ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವೆ: ಸಚಿವ ಪ್ರಭು ಚವ್ಹಾಣ
Team Udayavani, Nov 25, 2021, 12:41 PM IST
ಭಾಲ್ಕಿ: ಸಾರ್ವಜನಿಕರ ಯಾವುದೆ ಸಮಸ್ಯೆ ಇದ್ದಲ್ಲಿ ನೇರವಾಗಿ ತನ್ನನ್ನು ಸಂಪರ್ಕಿಸಿದರೆ ತಕ್ಷಣ ಸ್ಪಂದಿಸುವುದಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಭರವಸೆ ನೀಡಿದ್ದಾರೆ.
ಪಟ್ಟಣದ ಬೋಚರೆ ನಿವಾಸದಲ್ಲಿ ಬೋಚರೆ ಪರಿವಾರದವರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಪಶು ಇಲಾಖೆಯಲ್ಲಿಯ ಯಾವುದೇ ತೊಂದರೆಗಳಿದ್ದಲ್ಲಿ ಸಾರ್ವಜನಿಕರು ತನ್ನನ್ನು ನೇರವಾಗಿ ಸಂಪರ್ಕಿಸಿ ಮಾತನಾಡಿದ್ದಲ್ಲಿ ತಕ್ಷಣ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸುವೆ. ರಾಜ್ಯದ ಯಾವುದೆ ವ್ಯಕ್ತಿಯು, ಯಾವುದೇ ಸಮಸ್ಯೆಗಳಿಂದ ಬಳಲಬಾರದು ಎಂದರು.
ಔರಾದ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಠಾಣಾ ಕುಸನೂರ ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ ಸಜ್ಜನಶೆಟ್ಟಿ, ಕಂಟೆಪ್ಪಾ ಜೀರ್ಗೆ, ರಾಜೇಂದ್ರ ಮಾನಕಾರಿ, ತುಕಾರಾಮ ಮೋರೆ, ಡಾ| ನೀಲೇಶ ಟೊಪಾರೆ, ಶ್ವೇತಾ ಸುನೀಲ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ