ವಚನ ಸಾಹಿತ್ಯದಿಂದ ಕಾಯಕ ತತ್ವಕ್ಕೆ ಮಹತ್ವ


Team Udayavani, Aug 23, 2018, 1:32 PM IST

bid-3.jpg

ಬಸವಕಲ್ಯಾಣ: ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಎರಡು, ಕಾಯಕ ತತ್ವಕ್ಕೆ ಮಹತ್ವ ನೀಡಿದ ಸಾಹಿತ್ಯಗಳಾಗಿವೆ ಎಂದು ಗವಿಮಠದ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನುಡಿದರು.

ನಗರದ ಗವಿಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯರ ಗವಿಮಠ ಟ್ರಸ್ಟ್‌ ಹಾಗೂ ಶ್ರೀಮದ್ವೀರಶೈವ ಸದೊಧನ ಸಂಸ್ಥೆ ತಾಲೂಕು ಘಟಕದಿಂದ ಮತ್ತು ವೀರಶೈಲ ಲಿಂಗಾಯತ ಸಂಘಟನಾ ವೇದಿಕೆ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಧರ್ಮ ಗ್ರಂಥವಾದ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಆದಿ ಜಗದ್ಗುರು ರೇಣುಕಾಚಾರ್ಯರರು ಸಿದ್ಧಾಂತ ಶಿಖಾಮಣಿಯಲ್ಲಿ ವೃತ್ತಿ ಚೈತನ್ಯ ರೂಪಿಣೆ ಎಂದು ಬೋ ಧಿಸುವುದರ ಮೂಲಕ ವೃತ್ತಿಯೇ ಪರಮಾತ್ಮ ಎಂದು ಹೇಳಿದರು ಹಾಗೂ ವಚನ ಸಾಹಿತ್ಯದ ಮೂಲ ಬಸವಣ್ಣನವರು ಕಾಯಕವೇ ಕೈಲಾಸ ಎಂದು ನುಡಿದರು. ಹಾಗಾಗಿ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಕಾಯಕ ತತ್ವಕ್ಕೆ ಮಹತ್ವ ನೀಡಿದ ಸಾಹಿತ್ಯಗಳಾಗಿವೆ ಎಂದು
ಹೇಳಿದರು.

12ನೇ ಶತಮಾನದ ಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಜಗದ್ಗುರು ಘನಲಿಂಗ ರುದ್ರಮುನಿಯವರು ವಚನ ಸಾಹಿತ್ಯದ ಹಸ್ತಪ್ರತಿ ಕಟ್ಟುಗಳನ್ನೆಲ್ಲ ಸಂಗ್ರಹಿಸಿ ಚನ್ನಬಸವಣ್ಣನವರ ಇಚ್ಛೆಯಂತೆ ಉಳವಿಗೆ ತೆಗೆದುಕೊಂಡು ಹೋಗಿ ಚನ್ನಬಸವಣ್ಣನವರಿಗೆ ಒಪ್ಪಿಸಿ ಕಲ್ಯಾಣಕ್ಕೆ ಹಿಂತಿರುಗಿ ಬಂದಿರುವುದು ಬಗ್ಗೆ ಇತಿಹಾಸ ಇದೆ. ಹಾಗಾಗಿ ಈಗ ವಚನ ಸಾಹಿತ್ಯ ಉಳಿಯಲು ಜಗದ್ಗುರು ಘನಲಿಂಗರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಡಾ| ಚಿದಾನಂದ ಚಿಕ್ಕಮಠ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ವೀರಶೆಟ್ಟಿ ಮಲ್ಲಶೆಟ್ಟಿ ಮಾತನಾಡಿದರು. ಟ್ರಸ್ಟ್‌ ಕಾರ್ಯಾಧ್ಯಕ್ಷ ಶರಣಪ್ಪ ಬಿರಾದಾರ, ವೀರಣ್ಣ ಶೀಲವಂತ, ಪ್ರೊ| ಸೂರ್ಯಕಾಂತ ಶೀಲವಂತ, ಸವಿತಾ ರಮೇಶ, ಸಂತೋಷ ಹುಲಿಕಾಂತಿಮಠ, ಜಿಲ್ಲಾ ಸಂಚಾಲಕ ಸಾಗರ ದಂಡೋತಿ, ಅಮರ ಬಡದಾಳೆ, ಸುನೀಲ ಪತ್ರಿ, ಗಿರೀಶ ಬಿರಾದಾರ, ಸಂತೋಷ ಮಜಗೆ, ಶಾಂತಾ ಹುಲಿಕಾಂತಿಮಠ, ಪಾರ್ವತಿ ರೊಜಾ, ಶಾಂತಾ ಪಾಂಚಾಳ ಇದ್ದರು. ರಾಜ್ಯ ಸಂಚಾಲಕ ಶಿವಯೋಗಿ ಹುಲಿಕಾಂತಮಠ ಸ್ವಾಗತಿಸಿದರು. ಕಾಶಿನಾಥ ಸ್ವಾಮಿ
ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.