ಆಡು ಸಾಕಾಣಿಕೆಯಿಂದ ಆದಾಯ ಹೆಚ್ಚಳ


Team Udayavani, Feb 13, 2022, 6:00 PM IST

19sheep

ಬೀದರ: ರೈತರ ಆದಾಯ ಹೆಚ್ಚಿಸಬಲ್ಲ ಆಡು ಸಾಕಾಣಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜನವಾಡ ಹತ್ತಿರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ “ಕೊಟ್ಟಿಗೆ ಪದ್ಧತಿಯಲ್ಲಿ ಆಡು ಸಾಕಾಣಿಕೆ’ ಕುರಿತು ತರಬೇತಿ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಕೆವಿಕೆ ಮುಖ್ಯಸ್ಥ ಡಾ| ಸುನೀಲಕುಮಾರ ಎನ್‌. ಎಂ., ಶಿಬಿರಾರ್ಥಿಗಳು ಕೊಟ್ಟಿಗೆ ಪದ್ಧತಿಯಲ್ಲಿ ಆಡು ಸಾಕಾಣಿಕೆ ಕೃಷಿಯ ಉಪ ಕಸುಬುವಾಗಿ ಮತ್ತು ಕೃಷಿ ಭೂ ರಹಿತ ರೈತರು ಮುಖ್ಯ ಕಸುಬಾಗಿ ಅಳವಡಿಸಿಕೊಂಡರೆ ಖಂಡಿತ ಹೆಚ್ಚಿನ ಆದಾಯ ಪಡೆಯಬಹುದು ಎಂದು ಕರೆ ನೀಡಿದರು.

ಶಿಬಿರಾರ್ಥಿಗಳಾದ ನಾರಾಯಣಪುರ ಗ್ರಾಮದ ನವನಾಥ ಮಾತನಾಡಿ, ತರಬೇತಿಯಲ್ಲಿ ನೂತನ ತಂತ್ರಜ್ಞಾನಗಳನ್ನು ತಿಳಿದಿಕೊಂಡಿದ್ದೇವೆ ಎಂದರು.

ಗಾದಗಿ ಗ್ರಾಮದ ಜುಬೇರ್‌ ಅಹಮದ್‌ ಮಾತನಾಡಿ, ತರಬೇತಿ ನಂತರ ನಾನು ಹೊಸ ಆಡು ಸಾಕಾಣಿಕೆ ಘಟಕ ಸ್ಥಾಪಿಸಲು ಪ್ರಾರಂಭಿಸಿದ್ದು, ಈ ತರಬೇತಿಯು ಸಹಾಯಕವಾಗಿದೆ ಎಂದು ಹೇಳಿದರು.

ರಾಜಗೊಂಡ ಗ್ರಾಮದ ರತನ್‌ ಮಹರಾಜ ಅವರು ತರಬೇತಿಯಲ್ಲಿ ಆಡುಗಳ ರೋಗಗಳ ನಿರ್ವಹಣೆಯಲ್ಲಿ ನೂತನ ತಾಂತ್ರಿಕತೆಗಳನ್ನು ಅತ್ಯಂತ ಸಹಕಾರಿಯಾಗಿವೆ ಎಂದರು.

ಮೂರು ದಿನಗಳ ತಾಂತ್ರಿಕ ತರಬೇತಿಯಲ್ಲಿ ಪಶು ವಿಜ್ಞಾನಿಗಳಾದ ಡಾ| ದೀಪಕ ಬಿರಾದರ ಮತ್ತು ಡಾ| ಅಕ್ಷಯಕುಮಾರ ಅವರು ಆಡುಗಳಲ್ಲಿ ಬರುವ ರೋಗಗಳು, ವೈಜ್ಞಾನಿಕ ಕೊಟ್ಟಿಗೆ ನಿರ್ಮಾಣ ಮತ್ತು ಅವುಗಳ ನಿರ್ವಹಣೆ ಹಾಗೂ ಆಡುಗಳಿಗೆ ಬೇಕಾಗುವ ಪೌಷ್ಟಿಕ ಆಹಾರ, ಡಾ| ಧನರಾಜ ಗಿರಿಮಲ್ಲ ಅವರು ಆಡುಗಳ ವಿವಿಧ ತಳಿಗಳು ಮತ್ತು ಗುಣಧರ್ಮಗಳ ಕುರಿತು ತಿಳಿಸಿದರು.

ಕಲ್ಲೂರ ಗ್ರಾಮದ ಭೀಮರಾವ್‌ ಪಾಟೀಲ ಅವರ ಕ್ಷೇತ್ರದಲ್ಲಿ ಅಳವಡಿಸಕೊಂಡ ಕೊಟ್ಟಿಗೆ ಪದ್ಧತಿಯಲ್ಲಿ ಆಡು ಸಾಕಾಣಿಕೆ ಘಟಕಕ್ಕೆ ಶೈಕ್ಷಣಿಕ ಪ್ರವಾಸ ಹಮ್ಮಿಕೊಂಡಿದ್ದು, ಆಡುಗಳ ವಿವಿಧ ತಳಿಗಳ, ಮೇವಿನ ಘಟಕ, ವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಕೊಟ್ಟಿಗೆ ಮತ್ತು ಆಧುನಿಕ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ನೀಡಲಾಯಿತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.