ಮನೆಗೆ ಪರವಾನಗಿ ನೀಡಲು ಒತ್ತಾಯ

500ಕ್ಕೂ ಅಧಿಕ ನಳಗಳ ಸಂಪರ್ಕವಿದ್ದು, ಪುರಸಭೆ ತೆರಿಗೆ ಪಡೆದುಕೊಳ್ಳಲು ಮುಂದಾಗಬೇಕು

Team Udayavani, Feb 11, 2021, 5:22 PM IST

500ಕ್ಕೂ ಅಧಿಕ ನಳಗಳ ಸಂಪರ್ಕವಿದ್ದು, ಪುರಸಭೆ ತೆರಿಗೆ ಪಡೆದುಕೊಳ್ಳಲು ಮುಂದಾಗಬೇಕು

ಹುಮನಾಬಾದ: ಪುರಸಭೆ ವ್ಯಾಪ್ತಿಯಲ್ಲಿನ ಅನಧಿಕೃತ ಬಡಾವಣೆಗಳಲ್ಲಿ ಮನೆ ಕಟ್ಟಡ ಕಾಮಗಾರಿಗೆ ಪುರಸಭೆ ಅ ಧಿಕಾರಿಗಳು ಹಾಗೂ ಆಡಳಿತ ಮಂಡಳಿ ಅವಕಾಶ ಕಲ್ಪಿಸಬೇಕು. ಅಧಿಕಾರಿಗಳು ಜಪ್ತಿ ಮಾಡಿದ ಕಟ್ಟಡ ಕಾಮಗಾರಿ ವಸ್ತುಗಳನ್ನು ಮರಳಿ ನೀಡಬೇಕು ಎಂದು ಮನೆ ಮಾಲೀಕರು ಒತ್ತಾಯಿಸಿದ ಪ್ರಸಂಗ ನಡೆಯಿತು.

ಪಟ್ಟಣದ ಪುರಸಭೆಯಲ್ಲಿ 2021-22ನೇ ಸಾಲಿನ ಬಜೆಟ್‌ ಮಂಡನೆ ಕ್ರಿಯಾ ಯೋಜನೆ ತಯಾರಿಸುವ ನಿಟ್ಟಿನಲ್ಲಿ ಮಂಗಳವಾರ ಕರೆದ ಸಾರ್ವಜನಿಕರ ಅನಿಸಿಕೆ, ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಮನೆ ಮಾಲೀಕರು ಅಧಿ ಕಾರಿಗಳನ್ನು ಒತ್ತಾಯಿಸಿದರು. ಪುರಸಭೆಯಿಂದ ಅಧಿಕೃತಗೊಂಡ ಬಡಾವಣೆಗಳಲ್ಲಿ ಪರವಾನಗಿ ಲಭ್ಯವಾಗುತ್ತಿಲ್ಲ. ಈಗಾಗಲೇ ಹಣ ಸುರಿದು ಮನೆ ಕಟ್ಟಡ ಕಾಮಗಾರಿ ನಡೆಸಲಾಗಿದೆ. ಅರ್ಧ ಕಾಮಗಾರಿಯಾಗಿದ್ದು, ಪುರಸಭೆ ಸಿಬ್ಬಂದಿ ಬಂದು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾಮಗಾರಿ ವಿವಿಧ ವಸ್ತುಗಳು ಜಪ್ತಿ ಮಾಡಿಕೊಂಡು ಬಂದಿದ್ದಾರೆ.

ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಮಾತನಾಡಿ, ಈ ಕುರಿತು ಈಗಾಗಲೇ
ಮೇಲಧಿಕಾರಿಗಳಿಗೆ ಪತ್ರ ಬರೆದು ಮನವರಿಕೆ ಮಾಡುವ ಕೆಲಸ ಮಾಡಲಾಗಿದೆ ಎಂದರು. ಪುರಸಭೆ ಸದಸ್ಯ ಅಪ್ಸರ್‌ ಮಿಯ್ನಾ ಮಾತನಾಡಿ, ಮುಂದಿನ 15 ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಮಲ್ಲಿಕಾರ್ಜುನ ಶರ್ಮಾ ಮಾತನಾಡಿ, ವಾಂಜರಿ ಬಡಾವಣೆಯ ವಾರ್ಡ್‌ ನಂ.26ರಲ್ಲಿ ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡ ಕುಟುಂಬಗಳಿಗೆ ಪುರಸಭೆ ವತಿಯಿಂದ ಎನ್‌ಒಸಿ ನೀಡಬೇಕು. ಅಲ್ಲದೆ, 500ಕ್ಕೂ ಅಧಿಕ ನಳಗಳ ಸಂಪರ್ಕವಿದ್ದು, ಪುರಸಭೆ ತೆರಿಗೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಸದಸ್ಯ ಎಸ್‌.ಎ ಬಾಸಿದ್‌ ಮಾತನಾಡಿದರು. ಪಟ್ಟಣದ ವಿವಿಧಡೆ ಪುರಸಭೆ ವತಿಯಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರವಾಸಿ ಮಂದಿರ ಹತ್ತಿರ ಅರ್ಧಕ್ಕೆ ನಿಂತಿರುವ ಸ್ವಾಗತ ಕೋರುವ ಕಮಾನು ನಿರ್ಮಾಣ ಮಾಡಬೇಕು ಎಂದು ಸದಸ್ಯ ರಮೇಶ ಕಲ್ಲೂರ್‌ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.