ಸಕಾಲಕ್ಕೆ ಬಸ್‌ ಸೌಕರ್ಯ ಕಲ್ಪಿಸುವಂತೆ ಒತ್ತಾಯ


Team Udayavani, Nov 14, 2021, 2:34 PM IST

14bus

ಭಾಲ್ಕಿ: ತಾಲೂಕಿನ ಖಟಕ ಚಿಂಚೋಳಿ, ಸಿಕಂದ್ರಬಾದ ವಾಡಿ, ಸುಲ್ತಾನ್‌ಬಾದವಾಡಿ, ಬರದಾಪುರ ಗ್ರಾಮಗಳಿಗೆ ಸಕಾಲಕ್ಕೆ ಬಸ್‌ ವ್ಯವಸ್ಥೆ ಇಲ್ಲದಿದ್ದರಿಂದ ಈ ಗ್ರಾಮದ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಶನಿವಾರ ಕೆಲಕಾಲ ರಸ್ತೆ ತಡೆ ನಡೆಸಿದರು.

ಈ ಕುರಿತು ಘಟಕ ವ್ಯವಸ್ಥಾಪಕರಿಗೆ ಸ್ಥಳದಲ್ಲಿಯೇ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಿಕಂದ್ರಾಬಾದ್‌ ವಾಡಿ, ಸುಲ್ತಾನಬಾದವಾಡಿ ಗ್ರಾಮಗಳಿಗೆ ಇಲ್ಲಿವರೆಗೆ ಬಸ್‌ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಮೂರನಾಲ್ಕು ಕಿ.ಮೀ ನಡೆದುಕೊಂಡೇ ಶಾಲಾ-ಕಾಲೇಜಿಗೆ ಹೋಗಬೇಕಾಗಿದೆ. ಇನ್ನು ಖಟಕ ಚಿಂಚೋಳಿ ಗ್ರಾಮಕ್ಕೆ ಯಾವುದೆ ಬಸ್‌ಗಳ ವಾಯಾ ಮಾಡುತಿಲ್ಲ. ಈ ವಿಷಯ ಕುರಿತು ಘಟಕ ವ್ಯವಸ್ಥಾಪಕ ಅಧಿಕಾರಿಗಳು ಹಾಗು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೂ ಮನವಿ ಸಲ್ಲಿಸಿದರೂ ಯಾವುದೆ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ರಸ್ತೆ ತಡೆ ಆಂದೋಲನ ಕೈಗೆತ್ತಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ರೇವಣಸಿದ್ದ ಜಾಡರ್‌ ಮಾತನಾಡಿ, ಭಾಲ್ಕಿ ಡಿಪೋ ಹಾಗು ಹುಮನಾಬಾದ್‌ ಡಿಪೋವಿನ ಎಲ್ಲ ಬಸ್‌ಗಳು ಕಡ್ಡಯವಾಗಿ ಖಟಕ ಚಿಂಚೋಳಿ ಗ್ರಾಮದಲ್ಲಿ ಬರುವಂತೆ ಮಾಡಬೇಕು. ಸಿಕಂದ್ರಬಾದ್‌ ವಾಡಿ ಹಾಗು ಸುಲ್ತಾನಬಾದ ವಾಡಿ ಗ್ರಾಮಕ್ಕೆ ಬೆಳಗ್ಗೆ ಹಾಗು ಸಾಯಂಕಾಲ ವಿಶೇಷ ಬಸ್‌ ಬಿಡಬೇಕು. ಬರದಾಪುರ ಗ್ರಾಮಕ್ಕೆ ಹಳ್ಳಿಖೇಡ(ಬಿ)ನಿಂದ ಬರುವ 9 ಗಂಟೆಯ ಬಸ್‌ ಸಕಾಲಕ್ಕೆ ಗ್ರಾಮಕ್ಕೆ ಆಗಮಿಸಿ ಅಲ್ಲಿಯ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ತ್ರಿ‌ಸೂತ್ರ ಅನುಸರಿಸಿದರೆ‌ ಆರೋಗ್ಯವಂತ ಬದುಕು: ಸ್ವರ್ಣವಲ್ಲೀ ಶ್ರೀ

ಸ್ಥಳಕ್ಕೆ ಆಗಮಿಸಿದ ಭಾಲ್ಕಿ ಡಿಪೋ ವ್ಯವಸ್ಥಾಪಕ ಅಧಿಕಾರಿ ಮಾತನಾಡಿ, ಭಾಲ್ಕಿ ಹಾಗು ಹುಮನಾಬಾದ್‌ ಡಿಪೋವಿನ ಎಲ್ಲ ಬಸ್‌ಗಳು ಎಲ್ಲ ಟ್ರಿಪ್‌ ಕಡ್ಡಯವಾಗಿ ಖಟಕ ಚಿಂಚೋಳಿ ಗ್ರಾಮಕ್ಕೆ ಆಗಮಿಸುವಂತೆ ನೋಡಿಕೊಳ್ಳಲಾಗುವುದು. ಸಿಕಂದ್ರಬಾದ ವಾಡಿ, ಸುಲ್ತಾನಬಾದ ವಾಡಿ ಗ್ರಾಮಗಳಿಗೆ ಬೆಳಗ್ಗೆ ಹಾಗು ಸಾಯಂಕಾಲ ಬಸ್‌ ಒಡಿಸುವುದಾಗಿ, ಬರದಾಪುರ ಗ್ರಾಮದ ವಿದ್ಯಾರ್ಥಿಗಳಿಗೆ ಭಾಲ್ಕಿಗೆ ಬರಲು 9 ಗಂಟೆಗೆ ಬಸ್‌ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.

ಮುಖಂಡರಾದ ಮಲ್ಲಿಕಾರ್ಜುನ ಪಾಟಿಲ್‌, ಪ್ರಮುಖರಾದ ಗ್ರಾಪಂ ಸದಸ್ಯ ಆನಂದ ರಟಕಲೆ. ರಾಜಕುಮಾರ ಜಟಗುಂಡೆ, ಅನಿಲ್‌ ಸಿರ್ಶೇ, ವಿದ್ಯಾರ್ಥಿ ಮುಖಂಡರಾದ ಪ್ರಣವ ಚಿಲಶೆಟ್ಟಿ, ಪ್ರದೀಪ ಉಂಬರಗೆ, ರಾಮಲಿಂಗ ಮುಳಜಿ, ಸಂಗಮೇಶ ಜ್ಯಾಶೆಟ್ಟೆ, ರಾಜು ಹಂಡಗೆ, ವಿಠಲ ಉಂಬರಗೆ, ಸಚಿನ್‌ ಮಡಿವಾಳ, ಪ್ರಕಾಶ ಉಂಬರೆಗೆ, ಅಮರ ಮಾಕ, ವೀರಶೇಟ್ಟು ಡಾವರಗಾಂವ, ನಾಗರಾಜ ಶೀಲವಂತ, ಪ್ರಕಾಶ ಉಂಬರಗೆ, ಸ್ವಾತಿ, ಶ್ವೇತಾ, ಪೂಜಾ, ಭಾಗ್ಯ, ಸವಿತಾ, ಭವಾನಿ, ಕವಿತಾ, ಸಾವಿತ್ರಿ ಇದ್ದರು

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.