ಅಂತಾರಾಜ್ಯ ಕಳ್ಳನ ಸೆರೆ, ಚಿನ್ನಾಭರಣ ವಶ


Team Udayavani, Sep 20, 2022, 6:06 PM IST

14-theft

ಬೀದರ: ಜನ ವಸತಿ ಮನೆಗಳನ್ನೇ ಟಾರ್ಗೆಟ್‌ ಮಾಡಿ ಕನ್ನ ಹಾಕುತ್ತಿದ್ದ ಅಂತಾರಾಜ್ಯ ಕಳ್ಳನನ್ನು ಸೋಮವಾರ ಜಿಲ್ಲಾ ಪೊಲೀಸರು ಬಂಧಿಸಿ, ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ನೆರೆಯ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಸುರೇಶ ಯಲ್ಲಪ್ಪ ಎಂಬಾತನೇ ಬಂಧಿತ ಆರೋಪಿ.

ಮಹಾರಾಷ್ಟ್ರ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ಸುರೇಶ ಆಗಸ್ಟ್‌ ಕೊನೆಯ ವಾರದಲ್ಲಿ ಬೀದರನ ಓಲ್ಡ್‌ ಆದರ್ಶ ಬಡಾವಣೆ ಹಾಗೂ ಜ್ಯೋತಿ ಕಾಲೋನಿಯಲ್ಲಿ ಸರಣಿ ಕಳ್ಳತನ ಪ್ರಕರಣಗಳಲ್ಲಿಯೂ ಇತನೇ ಭಾಗಿಯಾಗಿರುವುದು ದೃಢವಾಗಿದೆ. ಜ್ಯೋತಿ ಹಾಗೂ ಆದರ್ಶ ಕಾಲೋನಿಯಲ್ಲಿ ಒಂದು ವಾರದೊಳಗೆ ಒಟ್ಟು 9 ಪ್ರಕರಣಗಳು ವರದಿಯಾಗಿದ್ದವು. ಮೂರು ಮನೆ ಕಳ್ಳತನ ಹಾಗೂ 6 ಕಳ್ಳತನಕ್ಕೆ ಯತ್ನ ನಡೆದಿತ್ತು. ಪ್ರಕರಣ ಸಂಬಂಧ ವಿಶೇಷ ತಂಡ ರಚಿಸಿ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಲಾಗಿದೆ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಿಶೋರ ಬಾಬು ಮಾಹಿತಿ ನೀಡಿದರು.

ಎಲ್ಲ ಕಳ್ಳತನ ಪ್ರಕರಣಗಳನ್ನು ಒಬ್ಬನೇ ಮಾಡಿದ್ದು, ಇತನಿಂದ 10 ಲಕ್ಷ ರೂ. ಮೌಲ್ಯದ 200 ಗ್ರಾಂ. ಬಂಗಾರ ಆಭರಣಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಬಂಧಿತನು ನಟೋರಿಯಸ್‌ ಕ್ರಿಮಿನಲ್‌ ಇದ್ದು, ಅಂತಾರಾಜ್ಯ ಕಳ್ಳನಾಗಿದ್ದಾನೆ. ಇತನ ವಿರುದ್ಧ ಸೊಲ್ಲಾಪುರ, ರಾಯಚೂರು, ಗದಗ, ಹುಬ್ಬಳ್ಳಿ, ಧಾರವಾಡ, ಬಾದಾಮಿ, ಬಾಗಲಕೋಟೆ, ವಿಜಯಪುರ ನಗರಗಳಲ್ಲಿ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್‌, ಡಿವೈಎಸ್ಪಿ ಕೆ.ಎಂ. ಸತೀಶ ಮಾರ್ಗದರ್ಶನದಲ್ಲಿ ರಚಿಸಿದ ವಿಶೇಷ ತಂಡದಲ್ಲಿ ಗಾಂಗಂಜ್‌ ಸಿಪಿಐ ಜಿ.ಎಸ್‌. ಬಿರಾದಾರ್‌, ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ, ನ್ಯೂಟೌನ್‌ ಸಿಪಿಐ ಕಪಿಲ್‌, ಪಿಎಸ್‌ಐಗಳಾದ ಸೈಯದ್‌ ಪಟೇಲ್‌, ದಯಾನಂದ ಮಡಿವಾಳ ಹಾಗೂ ಸಿಬ್ಬಂದಿಗಳಾದ ಆರೀಫ್‌, ನವೀನ್‌, ಅನೀಲ್‌, ಇರ್ಫಾನ್‌, ಗಂಗಾಧರ, ಪ್ರವೀಣ ಮತ್ತು ಶ್ರೀನಿವಾಸ ಇದ್ದರು. ವಿಶೇಷ ತಂಡಕ್ಕೆ ನಗದು ಬಹುಮಾನವನ್ನು ಎಸ್ಪಿ ಕಿಶೋರ ಬಾಬು ವಿತರಣೆ ಮಾಡಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.