ಸನ್ನಡತೆ ಬದುಕಿನಿಂದ ಸಮಾಜಪಾವನ:ಪ್ರತಿಮಾ ಸಹೋದರಿ


Team Udayavani, Aug 19, 2017, 1:14 PM IST

bidar 7.jpg

ಬೀದರ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಪಾವನಧಾಮದಿಂದ ನಗರದ ಕುದರೆ ಕಲ್ಯಾಣ ಮಂಟಪದಲ್ಲಿ
ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಪಾವನಧಾಮದ ಮುಖ್ಯಸ್ಥರಾದ ಪ್ರತಿಮಾ ಸಹೋದರಿ ಮಾತನಾಡಿ, ಮನುಷ್ಯ ಸನ್ನಡತೆ ಹಾಗೂ ಸದಾಚಾರಿಯಾಗಿ ಬದುಕಲು ಮುಂದಾದಲ್ಲಿ ಸಮಾಜ ಪಾವನಮಯವಾಗುತ್ತದೆ. ಅಲ್ಲಿ ಶಾಂತಿ, ಸಹಬಾಳ್ವೆ, ಸತ್ಯ, ಸಮಾಧಾನ ತನ್ನಿಂದ ತಾನೆ ನೆಲೆಯೂರಿ ಮನುಷ್ಯ ನೆಮ್ಮದಿಯೆಡೆಗೆ ಸಾಗುತ್ತಾನೆ. ಇದರಿಂದ ದೇಶ ಪಾವನವಾಗುತ್ತದೆ ಎಂದರು. ಮಾನವನ ಅವಿವೇಕಿತನದಿಂದ ಅನಾಚಾರ ಹೆಚ್ಚುತ್ತಿದೆ. ಅಹಂಕಾರ ಆತನ ಅವನತಿಗೆ ಕಾರಣವಾಗುತ್ತಿದೆ. ಸಂಸ್ಕೃತಿ, ಸಂಸ್ಕಾರದಿಂದ ದೂರ ನಡೆದು ಹೋಗುತ್ತಿರುವ ನಮಗೆ ಸದಾ ನಿರ್ವಿಕಾರಿಯಾಗಿ ಬದುಕಲು ವಿಕಾರಿ ಗುಣಗಳಿಂದ ದೂರಾಗಬೇಕೆಂದು ಸಲಹೆ ನೀಡಿದರು. ನ್ಯಾಯವಾದಿ ಪ್ರಭಾಕರ ಕೋರವಾರ ಮಾತನಾಡಿ, ಕೆಲವೇ ವರ್ಷಗಳಲ್ಲಿ ಆರಂಭವಾಗಲಿರುವ ಸತ್ಯಯುಗದಲ್ಲಿ ಮತ್ತೆ ಶ್ರೀಕೃಷ್ಣ ಮೊದಲ ವ್ಯಕ್ತಿಯಾಗಿ ಈ ಭೂಮಿ ಮೇಲೆ ಜನ್ಮ ತಾಳುತ್ತಾನೆ. ಆಗ ಮತ್ತೆ ಸಮೃದ್ಧ ಜಗತ್ತು ಪ್ರಾಪ್ತವಾಗುತ್ತದೆ. ಆದ್ದರಿಂದ ಇಂದಿನಿಂದಲೇ ನಾವು ಸತ್ಯಯುಗದ ವಾತಾವರಣ ನಿರ್ಮಿಸಲು ಸಜ್ಯನಿಕರಾಗಿ ಬದುಕುವುದನ್ನು ರೂಢಿ ಮಾಡಿಕೊಳ್ಳಬೇಕಿದೆ ಎಂದರು. ಈ ಸಂದರ್ಭದಲ್ಲಿ ನೂಪುರ ನೃತ್ಯ ಅಕಾಡೆಮಿ ಮುಖ್ಯಸ್ಥೆ ಉಷಾ ಪ್ರಭಾಕರ ಹಾಗೂ ತಂಡದಿಂದ ಬಾಲಕೃಷ್ಣ ವೇಷದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಂಭುಲಿಂಗ ಕುದುರೆ, ವೀರಬಸಪ್ಪ, ಲಕ್ಷ್ಮೀಕಾಂತ, ಅಶೋಕ, ಮಾರುತಿ ಹಾಗೂ ಇತರರರಿಂದ ಜಾನಪದ ನೃತ್ಯ, ಶೀತಲ ಪಾಂಚಾಳರ ಸುಮಧುರ ಕಂಠದಿಂದ ಹೊರಬಂದ ಹಾಡುಗಳು ಜನಮನ ತಣಿಸಿದವು. ಪುಟಾಣಿಗಳ ನೃತ್ಯ ರೂಪಕಗಳು ಮನಸೂರೆಗೊಂಡವು. ಮಂಗಲಾ, ಶ್ವೇತಾ, ವಿಜಯಲಕ್ಷ್ಮೀ, ರೇಣುಕಾ, ಸುಮ್ಮತಿ, ಮಹಾನಂದಾ,
ಜಗದೀಶ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.