ಚಿತ್ರದುರ್ಗದಿಂದ ಬಂದ ಕಾರ್ಮಿಕರ ತಪಾಸಣೆ
Team Udayavani, Apr 26, 2020, 4:41 PM IST
ಕಕ್ಕೇರಾ: ಚಿತ್ರದುರ್ಗದಿಂದ ಬಂದ ಕಾರ್ಮಿಕರನ್ನು ಕೋವಿಡ್ ವೈರಸ್ ತಪಾಸಣೆಗೆ ಒಳಪಡಿಸಲಾಯಿತು
ಕಕ್ಕೇರಾ: ಚಿತ್ರದುರ್ಗದಿಂದ ಬಸ್ ಮೂಲಕ ಸ್ವ-ಗ್ರಾಮಕ್ಕೆ ಆಗಮಿಸಿದ 34 ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಚಿತ್ರದುರ್ಗ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಸರಕಾರಿ ಬಸ್ನಲ್ಲಿ ಕಕ್ಕೇರಾ, ನಾಗರಾಳ, ಬಲಶೆಟ್ಟಿಹಾಳ, 3, ಜಾಲಿಬೆಂಚಿ, ಏದಲಬಾವಿ ಗ್ರಾಮಗಳ ಸೇರಿ 34 ಕಾರ್ಮಿಕರು ಮರಳಿ ಬಂದಿದ್ದಾರೆ.
ಚಿತ್ರದುರ್ಗದಿಂದ ಬಸ್ ಆಗಮಿಸುತ್ತಿದ್ದಂತೆ ಗ್ರೇಡ್-2 ತಹಶೀಲ್ದಾರ್ ಸೂಫಿಯಾ ಸುಲ್ತಾನ್ ಹಾಗೂ ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿನಮನಿ ಪಟ್ಟಣದ ಪುರಸಭೆಯಲ್ಲಿ ವೈದ್ಯಕೀಯ ಸಿಬ್ಬಂದಿಯಿಂದ ಕೋವಿಡ್ ವೈರಸ್ ತಪಾಸಣೆ ಮಾಡಿಸಲಾಯಿತು. ನಾಗರಾಳ ಗ್ರಾಮದ ಮೂವರು ಮತ್ತು ಕಕ್ಕೇರಾದ ಮಾಲಗತ್ತೇರದೊಡ್ಡಿಯ ಒಬ್ಬರಿಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಗಂಟಲು ದ್ರವವನ್ನು ಸುರಪುರ ಆಸ್ಪತ್ರೆಗೆ ಕಳುಹಿಸಲಾಗಿದೆ. ಒಬ್ಬರನ್ನು ಹೋಮ್ ಕ್ವಾರೆಂಟೈನ್ಲ್ಲಿ ಇರಲು ಸೂಚಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಾಥಮಿಕ ಆರೋಗ್ಯಾಧಿಕಾರಿ ಡಾ| ಸಯಿದಾ ಮೋಸಿನ್ ನಾಜಿಮಾ, ಕಂದಾಯ ನಿರೀಕ್ಷಕ ವಿಠ್ಠಲ ಬಂದಾಳ, ಗ್ರಾಮ ಲೆಕ್ಕಿಗ ಸಂತೋಷರೆಡ್ಡಿ, ನಟರಾಜ, ಪುರಸಭೆಯ ಅಶೋಕ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ