ಧರ್ಮಾಪುರ-ನಂದೂರ(ಕೆ) ಜಾತ್ರೆ ರದ್ದು
Team Udayavani, Apr 24, 2020, 5:17 PM IST
ಕಲಬುರಗಿ: ಧರ್ಮಾಪುರ, ನಂದೂರ(ಕೆ) ಗ್ರಾಮಗಳಲ್ಲಿ ನಡೆಯಲಿರುವ ಜಾತ್ರೆಗಳ ರದ್ದುಗೊಳಿಸುವ ಕುರಿತು ಸಭೆ ನಡೆಯಿತು.
ಕಲಬುರಗಿ: ಕೋವಿಡ್ ತಡೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಏ.26 ರಂದು ನಡೆಯಲಿರುವ ತಾಲೂಕಿನ ಧರ್ಮಾಪುರದ ಶರಣಬಸವೇಶ್ವರ ದೇವಸ್ಥಾನದ ರಥೋತ್ಸವ, ಜಾತ್ರೆ ಹಾಗೂ ಏ. 28 ರಂದು ನಡೆಯಲಿರುವ ನಂದೂರ (ಕೆ) ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಅಗ್ಗಿ (ಅಗ್ನಿ) ತುಳಿಯುವ ಕಾರ್ಯಕ್ರಮ, ಜಾತ್ರೆ ರದ್ದುಪಡಿಸಲಾಗಿದೆ ಎಂದು ತಹಶೀಲ್ದಾರ್ ಮಲ್ಲೇಶ ತಂಗಾ ತಿಳಿಸಿದ್ದಾರೆ.
ತಹಶೀಲ್ದಾರ್ ಮಲ್ಲೇಶ ತಂಗಾ ಅವರ ನೇತೃತ್ವದಲ್ಲಿ ತಾಲೂಕಿನ ಧರ್ಮಾಪುರ ಗ್ರಾಮದ ಶರಣಬಸವೇಶ್ವರ ದೇವಸ್ಥಾನ ಸಮಿತಿ, ನಂದೂರ (ಕೆ) ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಸಮಿತಿ ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಈ ಎರಡೂ ಜಾತ್ರೆಗಳನ್ನು ರದ್ದುಪಡಿಸುವ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು