28ರ ಉದ್ಯೋಗ ಮೇಳಕ್ಕೆ ಭರದ ಸಿದ್ಧತೆ


Team Udayavani, Feb 23, 2020, 4:19 PM IST

23-February-25

ಕಲಬುರಗಿ: ದಕ್ಷಿಣಮತಕ್ಷೇತ್ರದ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಜನ್ಮ ದಿನಾಚರಣೆ ಅಂಗವಾಗಿ ಫೆ. 28ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್‌ ಉದ್ಯೋಗ ಮೇಳಕ್ಕೆ ಭರದ ಸಿದ್ಧತೆಗಳು ನಡೆದಿವೆ.

ಬೃಹತ್‌ ಉದ್ಯೋಗಮೇಳದಲ್ಲಿ 150ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಈಗಾಗಲೇ ಎರಡು ಸಾವಿರ ಸಮೀಪ ಯುವಕರು ತಮ್ಮ ಹೆಸರುಗಳನ್ನು ಆನ್‌ಲೈನ್‌ದ ಮೂಲಕ ನೋಂದಾಯಿಸಿದ್ದಾರೆ. ಉದ್ಯೋಗ ಮೇಳಕ್ಕೆ ಬೃಹತ್‌ ವೇದಿಕೆ ನಿರ್ಮಿಸಲು ಶುಕ್ರವಾರ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ ನೆರವೇರಿಸಲಾಗಿದ್ದು, ಬೃಹತ್‌ ಮಂಟದ ನಿರ್ಮಾಣ ಕಾರ್ಯ ಹಗಲಿರಳು ನಡೆದಿವೆ.

ವಿವಿಧ ಸಮಾಜದವರ ಸಭೆ: ಬೃಹತ್‌ ಉದ್ಯೋಗದ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ನಗರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿವಿಧ ಸಮಾಜದ ಸಭೆ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ. ಹತ್ತಾರು ಧ್ವನಿವರ್ಧಕ ಮೂಲಕ ಜನರಲ್ಲಿ ಮಾಹಿತಿ ನೀಡುವ ಕಾರ್ಯವೂ ಮತ್ತೂಂದು ನಿಟ್ಟಿನಲ್ಲಿ ನಡೆದಿದೆ. ಆದರ್ಶ ಹಾಸ್ಪಿಟಲ್‌ ಮುಖ್ಯಸ್ಥ ಡಾ| ಅಲೋಕ ಸಿ. ಪಾಟೀಲ ಅವರು ಈಗಾಗಲೇ ಉದ್ಯೋಗ ಮೇಳದ ನಿಟ್ಟಿನಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ನಡೆಸಿದ್ದಾರೆ. ಲಿಂ. ಚಂದ್ರಶೇಖರ ಪಾಟೀಲ ಅಭಿಮಾನಿಗಳ ಸಂಘ ಹಾಗೂ ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ, ಮುಖಂಡರಾದ ಶರಣಬಸಪ್ಪ ಪಾಟೀಲ ಅಷ್ಠಗಿ, ದಯಾಘನ ಧಾರವಾಡಕರ್‌, ವಿಜಯಕುಮಾರ ಸೇವಲಾನಿ, ಪ್ರಭುಲಿಂಗ ಹಾದಿಮನಿ, ರಾಮು ಗುಮ್ಮಟ, ಅಪ್ಪಾಸಾಬ ಪಾಟೀಲ್‌ ಗೊಬ್ಬುರ, ಶಾಂತಕುಮಾರ ದುಧನಿ, ಮಹೇಶ ರೆಡ್ಡಿ, ಮಹಾದೇವ ಬೆಳಮಗಿ, ಸಂಗಮೇಶ ರಾಜೋಳೆ, ಶ್ರೀನಿವಾಸ ದೇಸಾಯಿ, ಮಲ್ಲು ಉದನೂರ, ಸುನೀಲ ಬನಶೆಟ್ಟಿ, ಜಗು ನೀಲಾ, ಗುರು ಸುಲ್ತಾನಪುರ, ಸೂರಜ್‌ ತಿವಾರಿ, ವಿಜಕುಮಾರ ಹಲಕರ್ಟಿ, ಹಣಮಂತ ಪಾಟೀಲ, ಶರಣುರೆಡ್ಡಿ, ಚೇತನ ತಡಕಲ್‌, ಶಿವಾನಂದ ಪಾಟೀಲ ಅಷ್ಠಗಿ, ನಾಗರಾಜ ಗುಂಡಗುರ್ತಿ, ಬಸವರಾಜ ನಾಶಿ, ವಿಶಾಲ ದರ್ಗಿ, ರಾಜು ವಾಡೇಕಾರ, ವೀರಣ್ಣ ಹೊನ್ನಳ್ಳಿ, ಪೀರಶೆಟ್ಟಿ ಸೋಮಾ ಮುಂತಾದವರಿದ್ದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.