ತಂಬಾಕು ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ

ಸಂತೆ-ಜಾತ್ರೆಗಳಲ್ಲಿ ದುಷ್ಪರಿಣಾಮ ತಿಳಿಸಿ | ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಸಿದರೆ ದಂಡ ಹಾಕಿ

Team Udayavani, Jan 8, 2020, 4:52 PM IST

8-January-23

ಕಲಬುರಗಿ: ತಂಬಾಕು ನಿಯಂತ್ರಣಕ್ಕಾಗಿ ಸಂತೆ, ಜಾತ್ರೆ, ಸಾರ್ವಜನಿಕ ಸಭೆ- ಸಮಾರಂಭಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ| ಶಂಕರಪ್ಪ ವಣಿಕ್ಯಾಳ ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಸೇವನೆ ಮಾಡುತ್ತಿರುವ ಸರ್ಕಾರಿ ಅಧಿಕಾರಿಗಳು, ನೌಕರರು ಮೊದಲು ಇದನ್ನು ತ್ಯಜಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಸೇವನೆ ಕಂಡುಬಂದಲ್ಲಿ ಮುಲಾಜಿಲ್ಲದೇ ದಂಡ ಹಾಕಿ. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರಮುಖ ವೃತ್ತ ಮತ್ತು ಜನಸಂದಣಿ ಪ್ರದೇಶದಲ್ಲಿ ಭಿತ್ತಿಚಿತ್ರ ಅಂಟಿಸಬೇಕು, ಕರಪತ್ರ ವಿತರಿಸಬೇಕು ಎಂದರು. ತಂಬಾಕು ಸೇವನೆ ನಿಯಂತ್ರಣದಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಇದನ್ನರಿತು ಪೊಲೀಸ್‌ ಇಲಾಖೆ ಕಾರ್ಯನಿರ್ವಹಿಸಬೇಕು ಎಂದರು.

ಶಾಲೆ-ಕಾಲೇಜುಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯ ತಂಬಾಕು ನಿಯಂತ್ರಣ ಘಟಕದ ಕಲಬುರಗಿ ವಿಭಾಗೀಯ ಸಂಯೋಜಕ ಮಹಾಂತೇಶ ಮಾತನಾಡಿ, 2019ರ ಏಪ್ರಿಲ್‌ ನಿಂದ ಡಿಸೆಂಬರ್‌ ತಿಂಗಳ ವರೆಗೆ ತನಿಖಾ ತಂಡವು ತಂಬಾಕು ಸೇವನೆ ಮಾಡುವವರ ಮೇಲೆ ನಿರಂತರ ದಾಳಿ ಮಾಡಿ 69180 ರೂ. ದಂಡ ಸಂಗ್ರಹಿಸಿದೆ. ತಂಬಾಕು ವ್ಯಸನಕ್ಕೆ ಒಳಗಾದ ಅಭ್ಯರ್ಥಿಗಳಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರ, ಸಮಾಲೋಚನಾ ಹಾಗೂ ತರಬೇತಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ಇಲ್ಲಿಯವರೆಗೆ ಸುಮಾರು 897 ಜನ ತಂಬಾಕು ವ್ಯಸನಿಗಳೊಂದಿಗೆ
ಸಮಾಲೋಚನೆ ನಡೆಸಲಾಗಿದೆ. 360 ಜನ ವ್ಯಸನಿಗಳೊಂದಿಗೆ ಅನುಸರಣೆ ಹಾಗೂ ಮಾನಸಿಕ ಬೆಂಬಲ ಕೋಶದಿಂದ ನಿರಂತರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ತಂಬಾಕು ನಿಯಂತ್ರಣದ ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ಶಿವಶರಣಪ್ಪ, ಪ್ರಭಾರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಲೇಕರ್‌, ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರ್ತಿ ಸುಜಾತಾ ಪಾಟೀಲ ಹಾಗೂ ಪೌರ ಸಂಸ್ಥೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.