![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ಬ್ಯಾಂಕ್ಗಳಲ್ಲಿ ಕನ್ನಡ ಬಳಕೆ ಅಭಿಯಾನಕ್ಕೆ ಸೋನಾರೆ ಚಾಲನೆ
Team Udayavani, Dec 30, 2020, 4:35 PM IST
![ಬ್ಯಾಂಕ್ಗಳಲ್ಲಿ ಕನ್ನಡ ಬಳಕೆ ಅಭಿಯಾನಕ್ಕೆ ಸೋನಾರೆ ಚಾಲನೆ](https://www.udayavani.com/wp-content/uploads/2020/12/BIDARA-TDY-1-8-620x372.jpg)
ಬೀದರ: ನಗರ ಸೇರಿದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟುಗಳ ಮೇಲಿರುವ ಕನ್ನಡೇತರ ನಾಮಫಲಕಗಳಿಗೆ ಕಪ್ಪುಮಸಿ ಬಳೆಯಲಾಗುವುದು ಎಂದು ಕನ್ನಡ ಅನುಷ್ಠಾನ ಸಮಿತಿ ಸದಸ್ಯ ವಿಜಯಕುಮಾರ ಸೋನಾರೆ ಎಚ್ಚರಿಕೆ ನೀಡಿದರು.
ನಗರದ ಕುಂಬಾರವಾಡಾ ಎಸ್ಬಿಐ ಲೀಡ್ ಬ್ಯಾಂಕ್ ಎದುರು ಕನ್ನಡಅಭಿವೃದ್ಧಿ ಪ್ರಾಧಿಕಾರ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಬ್ಯಾಂಕುಗಳಲ್ಲಿ ಕನ್ನಡ ಬಳಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ನಾಮಫಲಕಗಳನ್ನು ಕನ್ನಡದಲ್ಲೇ ಬರೆಸಬೇಕು. ಇತರೆ ಭಾಷೆಯ ಫಲಕಗಳಿಗೆ ಮಸಿ ಹಚ್ಚಬೇಕಾಗುತ್ತದೆ ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದರು.
ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿಮಾತನಾಡಿದರು. ಮನವಿ ಸ್ವೀಕರಿಸಿಮಾತನಾಡಿದ ಎಸ್ಬಿಐ ಲೀಡ್ಬ್ಯಾಂಕ್ ವ್ಯವಸ್ಥಾಪಕ ಬಾಳಪ್ಪ ಕಮತಗಿ,ಜಿಲ್ಲೆಯ ಎಲ್ಲ ಬ್ಯಾಂಕ್ಗಳು ಕನ್ನಡಭಾಷೆಯಲ್ಲಿಯೇ ವ್ಯವಹಾರ ಮಾಡಲು ಆಯಾ ಬ್ಯಾಂಕ್ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸುವುದಾಗಿ ಭರವಸೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ,ಕನ್ನಡ ಅನುಷ್ಠಾನ ಸಮಿತಿ ಸದಸ್ಯರಾದಎಂ.ಪಿ. ಮುದಾಳೆ, ಬಸವರಾಜಜೋಜನಾ, ಪ್ರಮುಖರಾದ ಶ್ರೀಮಂತಸಪಾಟೆ, ಸುನೀಲ ಭಾವಿಕಟ್ಟಿ, ಸಂತೋಶಏಣಕೂರು, ಶಶಿ ಹೊಸಳ್ಳಿ, ಸುಧಾಕರ ಎಲ್ಲಾನೋರ್ ಇದ್ದರು.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.