ವಸತಿ ಯೋಜನೆಯಲ್ಲಿ ಖಂಡ್ರೆ ಅವ್ಯವಹಾರ


Team Udayavani, Sep 26, 2020, 6:05 PM IST

ವಸತಿ ಯೋಜನೆಯಲ್ಲಿ ಖಂಡ್ರೆ ಅವ್ಯವಹಾರ

ಭಾಲ್ಕಿ: ಶಾಸಕ ಈಶ್ವರ ಖಂಡ್ರೆ ತಮ್ಮ ಅಕ್ರಮ ಮುಚ್ಚಿಕೊಳ್ಳಲು ಮನೆ ಕಟ್ಟಿಕೊಂಡ ಅರ್ಹ ಫಲಾನುಭವಿಗಳಿಗೆ ಹಣ ದೊರಕದಂತೆ ಮಾಡುತ್ತಿರುವುದು  ಖಂಡನೀಯ ಎಂದು ಬಿಜೆಪಿ ಕಬ್ಬು ಬೆಳೆಗಾರರ ಪ್ರಕೋಷ್ಠ ರಾಜ್ಯ ಸಂಚಾಲಕ ಡಿ.ಕೆ.ಸಿದ್ರಾಮ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 2018ರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಶಾಸಕ ಈಶ್ವರ ಖಂಡ್ರೆ ವಿವಿಧ ಯೋಜನೆಗಳಡಿ ಮಂಜೂರಾದ ಮನೆಗಳನ್ನು ಪಿಡಿಒಗಳ ಮೇಲೆ ಒತ್ತಡ ಹೇರಿ ವಸತಿ ರಹಿತರನ್ನು ಬಿಟ್ಟು ಮನೆ ಇರುವವರಿಗೆ ಹಂಚಿಕೆ ಮಾಡಿ ಅವ್ಯವಹಾರ ಎಸಗಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರದ ಮೇಲೆ ವ್ರಥಾ ಆರೋಪ ಮಾಡುತ್ತಿದ್ದಾರೆ. ನಿಜವಾದ ಫಲಾನುಭವಿಗಳಿಗೆ ಹಣ ಸಿಗದಂತೆ ಮಾಡಿರುವ ಅವರಿಗೆ ತಾಲೂಕಿನಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಜಿಲ್ಲೆಯ ಬೇರೆ ತಾಲೂಕಿನಲ್ಲಿವಸತಿ ಯೋಜನೆ ಎಲ್ಲ ಫಲಾನುಭವಿಗಳಿಗೆ ಹಣ ದೊರೆತಿದೆ. ಆದರೆ ಭಾಲ್ಕಿ ತಾಲೂಕಿನ ವಸತಿ ಯೋಜನೆ ಹಣ ದೊರೆಯದಿರುವುದಕ್ಕೆ ಶಾಸಕ ಈಶ್ವರ ಖಂಡ್ರೆಯವರೇ ನೇರ ಹೊಣೆ. ಆದರೆ ವಿನಾಕಾರಣ ಬಿಜೆಪಿ ಸರ್ಕಾರವನ್ನು ದೂರುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ. ತಕ್ಷಣವೇ ಅಕ್ರಮವಾಗಿ ಕಟ್ಟಿರುವ ಮನೆಗಳ ತನಿಖೆಗೆ ಅವಕಾಶ ಮಾಡಿಕೊಟ್ಟು ನಿಜವಾದ ಫಲಾನುಭವಿಗಳಿಗೆ ಹಣ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

faಹೊಸ ಸರ್ಕಾರದ ಮುಂದೆ ಹಳೆ ಸವಾಲು! ಕೈ ಆಡಳಿತದಲ್ಲಿ ನಿರೀಕ್ಷೆ ಈಡೇರಲಿ

ಹೊಸ ಸರ್ಕಾರದ ಮುಂದೆ ಹಳೆ ಸವಾಲು! ಕೈ ಆಡಳಿತದಲ್ಲಿ ನಿರೀಕ್ಷೆ ಈಡೇರಲಿ

1-awwqeweqw

ಗೆದ್ದ ಬಳಿಕ ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಭು ಚೌಹಾಣ್ ಆಕ್ರೋಶ, ಕಣ್ಣೀರು

Karnataka polls: ತಾಳಿ ಕಟ್ಟಿದ ಬಳಿಕ ಮದುವೆ ಉಡುಪಿನಲ್ಲೇ ಮತಗಟ್ಟೆಗೆ ಬಂದ ವರ

Karnataka polls: ತಾಳಿ ಕಟ್ಟಿದ ಬಳಿಕ ಮದುವೆ ಉಡುಪಿನಲ್ಲೇ ಮತಗಟ್ಟೆಗೆ ಬಂದ ವರ

ಜೆಡಿಎಸ್‌ ಗೆದ್ದರೆ ಗೋಹತ್ಯೆ ನಿಷೇಧ ತೆರವು: ಸಿಎಂ ಇಬ್ರಾಹಿಂ 

ಜೆಡಿಎಸ್‌ ಗೆದ್ದರೆ ಗೋಹತ್ಯೆ ನಿಷೇಧ ತೆರವು: ಸಿಎಂ ಇಬ್ರಾಹಿಂ 

1-dasdsa

BJP ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು