Khuba Vs Chauhan ‘ಹತ್ಯೆ ಸಂಚು’ ಆರೋಪ: ದೇವರ ಮೊರೆ ಹೋದ ಖೂಬಾ


Team Udayavani, Aug 14, 2023, 12:49 PM IST

Khuba Vs Chauhan ‘ಹತ್ಯೆ ಸಂಚು’ ಆರೋಪ: ದೇವರ ಮೊರೆ ಹೋದ ಖೂಬಾ

ಬೀದರ್: ‘ಹತ್ಯೆಗೆ ಸಂಚು’ ಆರೋಪ ಸಂಬಂಧ ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಔರಾದ ಶಾಸಕ ಪ್ರಭು ಚವ್ಹಾಣ ಅವರ ನಡುವೆ ಮಾತಿನ ಜಟಾಪಟಿ ಈಗ ಮತ್ತೊಂದು ಮಜಲು ತಲುಪಿದೆ. ಸೋಮವಾರ ಸಚಿವ ಖೂಬಾ ಅವರು ಔರಾದ ಗ್ರಾಮ ದೇವತೆ ಶ್ರೀ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನನ್ನ ವಿರುದ್ಧದ ಆರೋಪಗಳನ್ನು ಉಡಿಗೆ ಹಾಕುತ್ತೇನೆ, ಈ ಆಘಾತದಿಂದ ಹೊರಗೆ ತರುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಸಚಿವ ಖೂಬಾ, ಪೂಜೆ- ಅಭಿಷೇಕ ಮಾಡಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ಜೀವನದಲ್ಲಿ ಯಾವುದೇ ಘಟನೆಗಳು ನಡೆದಾಗ ಶ್ರೀ ಅಮರೇಶ್ವರರ ದರ್ಶನ ಪಡೆಯುತ್ತೇನೆ. ಆದರೆ, ಈ ಬಾರಿ ಶಾಸಕ ಚವ್ಹಾಣ ಅವರು ಹತ್ಯೆಗೆ ಸಂಚಿನ ಆರೋಪ ನನ್ನ ಮೇಲೆ ಹೊರಿಸಿದ್ದಾರೆ. ಇದರಿಂದ ಮನಸ್ಸು ಘಾಸಿಯಾಗಿದ್ದು, ಎಲ್ಲ ಆರೋಪಗಳಿಗೆ ಉತ್ತರ ಕೊಡದೆ, ದೇವರ ಉಡಿಗೆ ಹಾಕಿ ಧೈರ್ಯ ಕೊಡುವಂತೆ ಕೇಳಿಕೊಂಡಿದ್ದೇನೆ ಎಂದು ಹೇಳಿದರು.

ನಾನೊಬ್ಬ ರೈತರ ಮಗ, ಸಾಮಾನ್ಯ ಕಾರ್ಯಕರ್ತನಾಗಿ ಜನ ಮತ್ತು ಕಾರ್ಯಕರ್ತರ ಆಶೀರ್ವಾದಿಂದ ಎರಡು ಬಾರಿ ಸಂಸದನಾಗಿದ್ದೇನೆ. ನನ್ನ ಪರಿಶುದ್ಧ ಮನಸ್ಸು ಮತ್ತು ಹಸ್ತದಿಂದಾಗಿ ಕೇಂದ್ರದಲ್ಲಿ ಸಚಿವ ಸ್ಥಾನ ಒಲಿದಿದೆ. ನಾನು ಗುಂಡಾ ಪ್ರವೃತ್ತಿವುಳ್ಳವನಾಗಿದ್ದರೆ ಶಾಸಕ ಚವ್ಹಾಣ ನನ್ನ ವಿರುದ್ಧ ಹತ್ಯೆ ಸ್ಕೆಚ್‌ ನಂತ ಆರೋಪ ಮಾಡುವ ಧೈರ್ಯ ತೋರುತ್ತಿರಲಿಲ್ಲ. ನಾನೊಬ್ಬ ಸಾತ್ವಿಕ ರಾಜಕಾರಣಿ. ವಿಧಾನಸಭೆ ಚುನಾವಣೆಯಲ್ಲಿ ನಾನು ಅವರಿಗೆ ವಿರೋಧ ಮಾಡಿದ್ದೇನೆಂಬ ಆರೋಪ ಮಾಡಿದ್ದಾರೆ. ಪಕ್ಷದ ವರಿಷ್ಠರಿಗೆ ಪಿತೂರಿ ಮಾಡಿ ಬಂದಿದ್ದು, ಇದ್ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದರು.

ಔರಾದನಲ್ಲಿ ಜರುಗಿದ ವಿಜಯ ಸಂಕಲ್ಪ ಯಾತ್ರೆಗೆ ಶಾಸಕರು ನನ್ನನ್ನು ಆಹ್ವಾನಿಸಿರಲಿಲ್ಲ. ಆದರೂ ತಂಡದ ಒಬ್ಬ ಸದಸ್ಯನಾಗಿ ಭಾಗವಹಿಸಿದ್ದೆ ಮತ್ತು ಚವ್ಹಾಣ ಅವರು ಅಧಿಕ ಬಹುಮತದಿಂದ ಗೆದ್ದು ಬರುತ್ತಾರೆ ಎಂದು ಭಾಷಣದಲ್ಲಿ ಹೇಳಿದ್ದೆ. ಪಕ್ಷ ವಿರೋಧಿ ಚಟುವಟಿಕೆ ನನ್ನ ಸ್ವಭಾವದಲ್ಲೇ ಇಲ್ಲ. ಚುನಾವಣೆ ಪೂರ್ವದಲ್ಲೇ ನಿಮ್ಮ ಕ್ಷೇತ್ರದಲ್ಲಿ ಯಾವುದಾದರೂ ಕಾರ್ಯಕ್ರಮ ಕೊಡಿ, ಹಿರಿಯ ಕಾರ್ಯಕರ್ತರನ್ನು ಕಡೆಗಣಿಸಬೇಡಿ ಎಂದು ಚವ್ಹಾಣ ಅವರಿಗೆ ಹೇಳಿದ್ದೆ. ಆದರೆ, ಚವ್ಹಾಣ ಅವರು ನೀವು ಬರುವುದು ಬೇಕಾಗಿಲ್ಲ, ಪಕ್ಷದ ಬೇರೆ ಜವಾಬ್ದಾರಿಗಳನ್ನು ಮಾಡಿ ಹೇಳಿದ್ದರು. ಹೀಗಾಗಿ ಶಾಸಕರ ದರ್ಪ, ದುರ್ವರ್ತನೆಯಿಂದ ಬೇಸತ್ತು ಪಕ್ಷದಿಂದ ಹೊರಹೋಗಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ಪ್ರಮುಖರಾದ ಗಣಪತರಾವ್ ಖೂಬಾ, ಬಂಡೆಪ್ಪ ಕಂಟೆ, ರಮೇಶ ಬಿರಾದಾರ, ರವಿ ಮೀಸೆ, ಚಂದ್ರಪ್ಪ ಪಾಟೀಲ, ಪ್ರಕಾಶ ಘೂಳೆ ಮತ್ತು ಮಾದಪ್ಪ ಖೂಬಾ ಮತ್ತಿತರರಿದ್ದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.