ಬ್ರಿಮ್ಸ್‌ ನಲ್ಲಿ ವೆಂಟಿಲೇಟರ್‌ಗಳ ಕೊರತೆ


Team Udayavani, Sep 23, 2020, 5:29 PM IST

ಬ್ರಿಮ್ಸ್‌ ನಲ್ಲಿ  ವೆಂಟಿಲೇಟರ್‌ಗಳ ಕೊರತೆ

ಬೀದರ: ಕೋವಿಡ್ ಸೋಂಕಿನ ಸಂದಿಗ್ಧ ಸ್ಥಿತಿಯಲ್ಲಿ ಬ್ರಿಮ್ಸ್‌ ಕೋವಿಡ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳ ಕೊರತೆ ಇದೆ. ಬ್ರಿಮ್ಸ್‌ಗೆ ಮಂಜೂರಾಗಿರುವ 61 ವೆಂಟಿಲೇಟರ್‌ಗಳ ಪೈಕಿ ಸರ್ಕಾರ 40 ಯಂತ್ರ ಪೂರೈಸಿದೆ.

ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ಅವರೇ ಮಾಹಿತಿ ನೀಡಿದ್ದಾರೆ. ಅಧಿವೇಶನದಲ್ಲಿ ಎಂಎಲ್‌ಸಿ ವಿಜಯಸಿಂಗ್‌ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಕೋವಿಡ್‌ ಆಸ್ಪತ್ರೆಯಲ್ಲಿ 530 ಹಾಸಿಗೆಗಳಿದ್ದು, ಅವುಗಳ ಪೈಕಿ 36 ಐಸಿಯು, 6 ಟ್ರಿಯಾಜ್‌ (ಚಿಕಿತ್ಸೆ ಸರದಿ) ಹಾಗೂ 488 ಆಕ್ಸಿಜನ್‌ ಹಾಸಿಗೆಗಳಿವೆ ಎಂದು ತಿಳಿಸಿದ್ದಾರೆ.

ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಸಾಕಷ್ಟಿದ್ದು, ಸೂಕ್ತ ಸಿಬ್ಬಂದಿಗಳ ನೇಮಕಾತಿ ಮಾಡದಿರುವುದೇ ಇದಕ್ಕೆ ಕಾರಣ ಎಂದು ಹೇಳಿರುವ ಸಚಿವರು, ಬ್ರಿಮ್ಸ್‌ಗೆ ಮಂಜೂರಾದ ಎ ವೃಂದದ 243ರ ಪೈಕಿ 115 ಕಾಯಂ ಹಾಗೂ 33 ಗುತ್ತಿಗೆ ನೌಕರರು, ಬಿ ವೃಂದದ 8ರ ಪೈಕಿ 3 ಕಾಯಂ, ಸಿ ವೃಂದದ 430ರ ಪೈಕಿ 285 ಕಾಯಂ ಹಾಗೂ 6 ಗುತ್ತಿಗೆ ನೌಕರರು ಮತ್ತು ಡಿ ವೃಂದದ 83ರ ಪೈಕಿ ಕೇವಲ ಒಬ್ಬ ಕಾಯಂ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬ್ರಿಮ್ಸ್‌ ಆಸ್ಪತ್ರೆಗೆ ಒಟ್ಟು ಎ ವೃಂದದ 33 ವೈದ್ಯರ ಹುದ್ದೆಗಳು ಮಂಜೂರಾಗಿವೆ.

ಅದರಲ್ಲಿ 31 ಹುದ್ದೆ ನೇರ ನೇಮಕಾತಿ ಹಾಗೂ ನಿಯೋಜನೆ ಮೇರೆಗೆ ಭರ್ತಿ ಮಾಡಿಕೊಳ್ಳಲಾಗಿದೆ. ಪ್ರಸ್ತುತ 2 ತಜ್ಞ ವೈದ್ಯರ ಹುದ್ದೆ ಖಾಲಿ ಇವೆ. ಅದೇ ರೀತಿ ಬಿ ವೃಂದದ3ರ ಪೈಕಿ 1 ಕಾಯಂ, ಸಿ ವೃಂದದ 158ರ ಪೈಕಿ 68 ಕಾಯಂ ಮತ್ತು ಡಿ ವೃಂದದ 111ರ ಪೈಕಿ ಕೇವಲ 22 ಕಾಯಂ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

1 ಸಹ ಪ್ರಾಧ್ಯಾಪಕ, 3 ಸಹಾಯಕ ಪ್ರಾಧ್ಯಾಪಕರು, 23 ಸೀನಿಯರ್‌ ರೆಸಿಡೆಂಟ್‌, ತಲಾ ಒಬ್ಬ ರಿಸರ್ಚ್‌ ಸೈಂಟಿಸ್ಟ್‌ (ಮೆಡಿಕಲ್‌) ರಿಸರ್ಚ್‌ ಸೈಂಟಿಸ್ಟ್‌ (ನಾನ್‌ ಮೆಡಿಕಲ್‌), 11 ಜನ ಲ್ಯಾಬ್‌ಟೆಕ್ನಿಷಿಯನ್ಸ್‌ ಹಾಗೂ 7 ಜನ ಡಾಟಾ ಎಂಟ್ರಿ ಆಪರೇಟರ್ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗಿದೆ. ಎಂಬಿಬಿಎಸ್‌ ಪ್ರಥಮ ವರ್ಷದಿಂದ ಮೂರನೇ ವರ್ಷದವರೆಗೆ ತಲಾ 150 ವಿದ್ಯಾರ್ಥಿಗಳು ಹಾಗೂ ನಾಲ್ಕನೇ ವರ್ಷದಲ್ಲಿ 121 ಮತ್ತು ಸ್ನಾತಕೋತ್ತರಕೋರ್ಸ್‌ನಲ್ಲಿ 7 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.