ಬ್ರಿಮ್ಸ್‌ ನಲ್ಲಿ ವೆಂಟಿಲೇಟರ್‌ಗಳ ಕೊರತೆ


Team Udayavani, Sep 23, 2020, 5:29 PM IST

ಬ್ರಿಮ್ಸ್‌ ನಲ್ಲಿ  ವೆಂಟಿಲೇಟರ್‌ಗಳ ಕೊರತೆ

ಬೀದರ: ಕೋವಿಡ್ ಸೋಂಕಿನ ಸಂದಿಗ್ಧ ಸ್ಥಿತಿಯಲ್ಲಿ ಬ್ರಿಮ್ಸ್‌ ಕೋವಿಡ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳ ಕೊರತೆ ಇದೆ. ಬ್ರಿಮ್ಸ್‌ಗೆ ಮಂಜೂರಾಗಿರುವ 61 ವೆಂಟಿಲೇಟರ್‌ಗಳ ಪೈಕಿ ಸರ್ಕಾರ 40 ಯಂತ್ರ ಪೂರೈಸಿದೆ.

ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ಅವರೇ ಮಾಹಿತಿ ನೀಡಿದ್ದಾರೆ. ಅಧಿವೇಶನದಲ್ಲಿ ಎಂಎಲ್‌ಸಿ ವಿಜಯಸಿಂಗ್‌ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಕೋವಿಡ್‌ ಆಸ್ಪತ್ರೆಯಲ್ಲಿ 530 ಹಾಸಿಗೆಗಳಿದ್ದು, ಅವುಗಳ ಪೈಕಿ 36 ಐಸಿಯು, 6 ಟ್ರಿಯಾಜ್‌ (ಚಿಕಿತ್ಸೆ ಸರದಿ) ಹಾಗೂ 488 ಆಕ್ಸಿಜನ್‌ ಹಾಸಿಗೆಗಳಿವೆ ಎಂದು ತಿಳಿಸಿದ್ದಾರೆ.

ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಸಾಕಷ್ಟಿದ್ದು, ಸೂಕ್ತ ಸಿಬ್ಬಂದಿಗಳ ನೇಮಕಾತಿ ಮಾಡದಿರುವುದೇ ಇದಕ್ಕೆ ಕಾರಣ ಎಂದು ಹೇಳಿರುವ ಸಚಿವರು, ಬ್ರಿಮ್ಸ್‌ಗೆ ಮಂಜೂರಾದ ಎ ವೃಂದದ 243ರ ಪೈಕಿ 115 ಕಾಯಂ ಹಾಗೂ 33 ಗುತ್ತಿಗೆ ನೌಕರರು, ಬಿ ವೃಂದದ 8ರ ಪೈಕಿ 3 ಕಾಯಂ, ಸಿ ವೃಂದದ 430ರ ಪೈಕಿ 285 ಕಾಯಂ ಹಾಗೂ 6 ಗುತ್ತಿಗೆ ನೌಕರರು ಮತ್ತು ಡಿ ವೃಂದದ 83ರ ಪೈಕಿ ಕೇವಲ ಒಬ್ಬ ಕಾಯಂ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬ್ರಿಮ್ಸ್‌ ಆಸ್ಪತ್ರೆಗೆ ಒಟ್ಟು ಎ ವೃಂದದ 33 ವೈದ್ಯರ ಹುದ್ದೆಗಳು ಮಂಜೂರಾಗಿವೆ.

ಅದರಲ್ಲಿ 31 ಹುದ್ದೆ ನೇರ ನೇಮಕಾತಿ ಹಾಗೂ ನಿಯೋಜನೆ ಮೇರೆಗೆ ಭರ್ತಿ ಮಾಡಿಕೊಳ್ಳಲಾಗಿದೆ. ಪ್ರಸ್ತುತ 2 ತಜ್ಞ ವೈದ್ಯರ ಹುದ್ದೆ ಖಾಲಿ ಇವೆ. ಅದೇ ರೀತಿ ಬಿ ವೃಂದದ3ರ ಪೈಕಿ 1 ಕಾಯಂ, ಸಿ ವೃಂದದ 158ರ ಪೈಕಿ 68 ಕಾಯಂ ಮತ್ತು ಡಿ ವೃಂದದ 111ರ ಪೈಕಿ ಕೇವಲ 22 ಕಾಯಂ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

1 ಸಹ ಪ್ರಾಧ್ಯಾಪಕ, 3 ಸಹಾಯಕ ಪ್ರಾಧ್ಯಾಪಕರು, 23 ಸೀನಿಯರ್‌ ರೆಸಿಡೆಂಟ್‌, ತಲಾ ಒಬ್ಬ ರಿಸರ್ಚ್‌ ಸೈಂಟಿಸ್ಟ್‌ (ಮೆಡಿಕಲ್‌) ರಿಸರ್ಚ್‌ ಸೈಂಟಿಸ್ಟ್‌ (ನಾನ್‌ ಮೆಡಿಕಲ್‌), 11 ಜನ ಲ್ಯಾಬ್‌ಟೆಕ್ನಿಷಿಯನ್ಸ್‌ ಹಾಗೂ 7 ಜನ ಡಾಟಾ ಎಂಟ್ರಿ ಆಪರೇಟರ್ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗಿದೆ. ಎಂಬಿಬಿಎಸ್‌ ಪ್ರಥಮ ವರ್ಷದಿಂದ ಮೂರನೇ ವರ್ಷದವರೆಗೆ ತಲಾ 150 ವಿದ್ಯಾರ್ಥಿಗಳು ಹಾಗೂ ನಾಲ್ಕನೇ ವರ್ಷದಲ್ಲಿ 121 ಮತ್ತು ಸ್ನಾತಕೋತ್ತರಕೋರ್ಸ್‌ನಲ್ಲಿ 7 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.