ಲಕ್ಷ್ಮೀ ವೆಂಕಟೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ


Team Udayavani, Jan 23, 2018, 1:27 PM IST

bid-5.jpg

ಬಸವಕಲ್ಯಾಣ: ನಗರದ ಲಕ್ಷ್ಮೀ ವೆಂಕಟೇಶ ಸಂಸ್ಥಾನದ ವಾರ್ಷಿಕೋತ್ಸವ ನಿಮಿತ್ತ ಸಂಸ್ಥಾನದಲ್ಲಿ ವೆಂಕಟೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ತಿರುಮಲಾದ ಶ್ರೀ ಮಹಂತ ಅರ್ಜುನದಾಸಜಿ ಮಹಾರಾಜ, ನಾಸಿಕನ ಶ್ರೀ ಅನಿಕೇತಾನಂದ ಶಾಸ್ತ್ರೀ ಮಹಾರಾಜ, ತಿರುಪತಿ ದೇವಸ್ಥಾನದ ಮುಖ್ಯ ಅರ್ಚಕ ಶ್ರೀ ರಂಗನಾಥ ಸ್ವಾಮಿ ನೇತೃತ್ವದಲ್ಲಿ ವೇದ ಮಂತ್ರ ಘೋಷಣೆಗಳ ಮಧ್ಯೆ ಮೂರ್ತಿ ಪ್ರಾಣ ಪ್ರತಿಷ್ಠಾನ ನೆರವೇರಿಸಲಾಯಿತು. ಉಸ್ಮಾನಾಬಾದ ಜಿಲ್ಲೆಯ ಶ್ರೀ ಅಪ್ಪ ಮಹಾರಾಜ
ಹಾಗೂ ಶ್ರೀಗಳು ಭಾಗವಹಿಸಿದ್ದರು. 

ನಗರ ಸೇರಿದಂತೆ ವಿವಿಧೆಡೆಯ ಭಕ್ತರು ಭಾಗವಹಿಸಿ ದರ್ಶನ ಪಡೆದರು. ಇದಕ್ಕೂ ಮುನ್ನ ನಗರದ ಶ್ರೀ ಸದಾನಂದ ಸ್ವಾಮಿ ಮಠದಿಂದ ಸಂಸ್ಥಾನದ ವರೆಗೆ ಅಲಂಕೃತ ವಾಹನದಲ್ಲಿ ವೆಂಕಟೇಶ್ವ ಮೂರ್ತಿ ಮೆರವಣಿಗೆ ಜರುಗಿತು.
 
ಉಸ್ಮಾನಾಬಾದನ ಪಾಂಡುರಂಗ ಭಜನಾ ಮಂಡಳ, ಹೈದರಾಬಾದನ ಮಹೇಶ್ವರಿ ಮಹಿಳಾ ಮಂಡಳ, ಸೋಲಾಪುರ ಕಲಾ ತಂಡ ಸೇರಿ ವಿವಿಧ ತಂಡಗಳಿಂದ ಮೆರವಣಿಗೆಯಲ್ಲಿ ಭಜನೆ, ಲೇಜಿಮ್‌, ಕೋಲಾಟ, ನೃತ್ಯ ಪ್ರದರ್ಶನ ನಡೆಯಿತು. 

ಸಂಸ್ಥಾನದ ಶ್ರೀ ಅನಂತ ಬುವಾ ಕಾಟೇಕರ್‌ ಮಹಾರಾಜ, ಸೇವಾಧಿಕಾರಿಗಳಾದ ಶ್ರೀ ಮುರುಳೀಧರ ಕಾಟೇಕರ್‌
ಮಹಾರಾಜ, ಶ್ರೀ ಪುರುಷೋತ್ತಮ ಕಾಟೇಕರ್‌ ಮಹಾರಾಜ ನೇತೃತ್ವದಲ್ಲಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ
ಮತ್ತು ಶೋಭಾ ಯಾತ್ರೆ ಜರುಗಿತು. 

ಬ್ರಾಹ್ಮಣ ಸಮಾಜದ ಅಧ್ಯಕ್ಷ ಕಮಲಾಕರ್‌ ದೀಕ್ಷಿತ, ಬಿಕೆಡಿಬಿ ಸದಸ್ಯ ಶಿವರಾಜ ನರಶೆಟ್ಟಿ, ಪ್ರಮುಖರಾದ ಎ.ಎನ್‌
.ದೇಶಪಾಂಡೆ, ರಾಜಶೇಖರ ಪಾಟೀಲ್‌ ಸಸ್ತಾಪುರ, ಬಂಡು ಕರಾಡೆ, ರಾಜು ಕುಲ್ಕರ್ಣಿ, ಪೃಥ್ವಿಗೀರ ಗೋಸ್ವಾಮಿ, ರಾಜು ಪಾಟೀಲ ಹಳ್ಳಿ, ನಾಗಭೂಷಣ ಗರ್ಜೆ, ಕೃಷ್ಣಾ ಕುಲ್ಕರ್ಣಿ, ವಿಜಯಕುಮಾರ ದೇಶಪಾಂಡೆ ಹಾಗೂ ಇನ್ನಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.