ಮೋಸ ತಡೆಗೆ ಗ್ರಾಹಕರು ಎಚ್ಚರ ವಹಿಸಲಿ


Team Udayavani, Jan 7, 2022, 5:22 PM IST

23coustmer

ಬೀದರ: ಅಂಗಡಿಗಳಲ್ಲಿ ಗ್ರಾಹಕರಿಗೆ ಮುದ್ರಿತ ರಸೀದಿ ಬದಲು ಬಿಳಿ ಚೀಟಿಗಳ ಮೇಲೆ ಬರೆದುಕೊಡುವ ಮೋಸದ ವ್ಯವಹಾರ ನಡೆಯುತ್ತಿದೆ. ಇಂತಹದರಿಂದ ಗ್ರಾಹಕರು ಜಾಗೃತಗೊಂಡು ತಪ್ಪದೆ ಖರೀದಿಸಿದ ವಸ್ತುಗಳಿಗೆ ರಸೀದಿ ಪಡೆದು, ಗುಣಮಟ್ಟ ಪರೀಕ್ಷಿಸಿಕೊಳ್ಳಬೇಕು. ತಪ್ಪು ಕಂಡುಬಂದಲ್ಲಿ ದೂರು ನೀಡಿ ಪರಿಹಾರ ಪಡೆಯಬಹುದು ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಪಿ ಸಿದ್ರಾಮ್‌ ಹೇಳಿದರು.

ನಗರದ ಲಕ್ಷ್ಮೀಬಾಯಿ ಕಮಠಾಣೆ ಕಾಲೇಜು ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಾಹರಗಳ ಇಲಾಖೆ, ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೇಗಳ ಪ್ರಾಧಿಕಾರ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕರ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ 1986ರಲ್ಲಿ ಕಾಯ್ದೆ ಜಾರಿಗೆ ಮಾಡಿತ್ತು, ನಂತರ 2020ರಲ್ಲಿ ತಿದ್ದುಪಡಿ ಮಾಡಿ ಸಂರಕ್ಷಣಾ ಕಾಯ್ದೆ ಅಡಿಯಡಿ ಆನ್‌ಲೈನ್‌ ಬಿಜ್ನೆಸ್‌ ಈ ಕಾಮರ್ಸ್‌ ವ್ಯವಾಹರ ಸೇರ್ಪಡೆಗೊಳಿಸಲಾಯಿತು. ಗ್ರಾಹಕ ಮೋಸ ಹೋದರೆ ಜಿಲ್ಲಾ ಮಟ್ಟದಲ್ಲಿ ಗ್ರಾಹಕರ ವೇದಿಕೆಗೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಬಹುದು 20 ಲಕ್ಷದಿಂದ 1 ಕೋಟಿ ರೂ.ಗಳವರೆಗೆ ಪರಿಹಾರವನ್ನು ಪಡೆಯಬಹುದಾಗಿದೆ, 10 ಕೋಟಿ ರೂ. ವರೆಗಿನ ಪರಿಹಾರವನ್ನು ರಾಜ್ಯ ಗ್ರಾಹಕರ ಆಯೋಗದಲ್ಲಿ ಪಡೆಯಬಹುದು ಎಂದು ಎಂದು ಮಾಹಿತಿ ನೀಡಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಕವಿತಾ ಹುಷಾರೆ ಮಾತನಾಡಿ, ಗ್ರಾಹಕರಿಗೆ 6 ಹಕ್ಕುಗಳನ್ನು ನೀಡಲಾಗಿದೆ. ಮೋಸ ಹೋಗದೇ ಗ್ರಾಹಕರು ಬಿಳಿ ಹಾಳೆಯ ಮೂಲಕ ದೂರು ಸಲ್ಲಿಸಿ ಪರಿಹಾರ ಪಡೆಯಬಹುದಾಗಿದೆ ಎಂದರು.

ಇಲಾಖೆಯ ಉಪ ನಿರ್ದೇಶಕ ಬಿ. ಬಾಬುರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗಡಿಗಳಲ್ಲಿ ರಸೀದಿ ನೀಡುವುದಿಲ್ಲ, ಬೀಳಿ ಚೀಟಿಯ ಮೇಲೆ ಬರೆದುಕೊಡುವ ಪರಿಪಾಠ ಬೆಳೆದು ಬಂದಿರುವುದು ವಿಷಾದಕರ ಸಂಗತಿ. ಟ್ರೆಡ್‌ ಲೈಸನ್ಸ್‌ ರದ್ದಿಗೂ ಅವಕಾಶವಿದ್ದು, ಈಗ ವ್ಯಾಪಾರಿಗಳು ಚಾಚು ತಪ್ಪದೇ ಆಯೋಗದ ಆದೇಶ ಪಾಲಿಸಬೇಕು. ಇಲ್ಲದಿದ್ದಲ್ಲಿ ಸಿವಿಲ್‌ ನ್ಯಾಯಾಲಯದ ನಿಯಮದಂತೆ ಲಕ್ಷ ರೂ.ವರೆಗೆ ದಂಡ, ಗರಿಷ್ಠ 3 ವರ್ಷಗಳಿಗೆ ಜೈಲು ಶಿಕ್ಷೆ ವಿಧಿಸಲು ಹೊಸ ಕಾಯ್ದೆಯಲ್ಲಿ ತಿದ್ದುಪಡಿ ಹೊಂದಿದೆ. ಗ್ರಾಹಕರು ಜಾಗೃತಿಗೊಳ್ಳಬೇಕು. ಪ್ರತಿಶಾಲೆಯಲ್ಲಿ ಮಕ್ಕಳಿಗಾಗಿ ವಿದ್ಯಾರ್ಥಿ ಗ್ರಾಹಕರ ಕ್ಲಬ್‌ ಗಳನ್ನು ರಚಿಸಲಾಗುತ್ತಿದೆ ಎಂದರು.

ಆಯೋಗದ ಸಹಾಯಕ ನಿಬಂಧಕಿ ಸಿದ್ದಮ್ಮ, ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವೈಜಿನಾಥ ಕಮಠಾಣೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಅಧ್ಯಕ್ಷ ಬಸವರಾಜ ಪವಾರ, ಅಧಿಕಾರಿಗಳಾದ ಎಸ್‌.ಎಸ್‌. ಮಠಪತಿ, ರಾಜು ಸೂರ್ಯಾನ್‌, ಮಹೇಶ ಪಾಲಂ, ರೇವಣಸಿದ್ದಯ್ನಾ ಸ್ವಾಮಿ, ಮಲ್ಲಿಕಾರ್ಜುನ ಪಾಟೀಲ ಇನ್ನಿತರರಿದ್ದರು. ಕಾಲೇಜಿನ ಪ್ರಾಂಶುಪಾಲ ನಾಗೇಶ ಬಿರಾದಾರ ಕೌಠಾ ನಿರೂಪಿಸಿ ವಿನೋದ ವಂದಿಸಿದರು.

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.