ಪ್ರಶ್ನೆಗಳಿಗೆ ರೈತ ಸಂಘದ ರಾಜ್ಯಾಧ್ಯಕ್ಷರು ಉತ್ತರಿಸಲಿ: ದಿದ್ದಗಿ


Team Udayavani, Oct 26, 2021, 1:05 PM IST

13former

ಸಿಂಧನೂರು: ಏನಾದರೂ ಪ್ರಶ್ನೆ ಕೇಳಿದರೆ ಸಾಕು, ಅವರನ್ನು ಉಚ್ಚಾಟಿಸುವ ಕೆಟ್ಟ ಪದ್ಧತಿ ರೈತ ಸಂಘದಲ್ಲಿದೆ. ಆದರೆ, ಸಂಘದ ಕಾರ್ಯಕರ್ತರಲ್ಲಿ ಉಂಟಾಗಿರುವ ಎರಡು ಅನುಮಾನಗಳಿಗೆ ಸಂಘದ ರಾಜ್ಯಾಧ್ಯಕ್ಷರೇ ಉತ್ತರಿಸಬೇಕು ಎಂದು ರೈತ ಮುಖಂಡ ಅಮಿನ್‌ಪಾಷಾ ದಿದ್ದಗಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾನು ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ. ಹಾಗೆ ನನ್ನ ಹಾಗೆ ಹಲವು ಪದಾಧಿಕಾರಿಗಳಿದ್ದಾರೆ. ಅವರು ಏನಾದರೂ ಪ್ರಶ್ನೆ ಕೇಳಿದರೆ, ಸಂಘದ ರಾಜ್ಯಾಧ್ಯಕ್ಷರ ಬಳಿ ಉತ್ತರವಿಲ್ಲ. ಅವರಲ್ಲಿ ಇರುವುದೇ ಒಂದೇ ಶಬ್ದ ಉಚ್ಚಾಟನೆ. ಇದನ್ನು ನಾವು ಕಳೆದ 42 ವರ್ಷಗಳಿಂದ ಪ್ರೊ| ದಿ| ನಂಜುಂಡಸ್ವಾಮಿ ಅವರ ಕಾಲದಿಂದಲೂ ರೈತ ಸಂಘದಲ್ಲಿದ್ದು, ಇದನ್ನು ಒಪ್ಪುವುದಿಲ್ಲ ಎಂದರು.

ಖಾಸಗಿ ಕಂಪನಿ ಹಾರ್ವೆಸ್ಟರ್‌ಗೆ ಸಂಬಂಧಿಸಿ ಹೋರಾಟ ನಡೆಸಿದಾಗ ಸರಕಾರವೇ ಅದನ್ನು ಬ್ಯಾನ್‌ ಮಾಡಿತ್ತು. ಆದರೆ, ದಿಢೀರ್‌ ಮತ್ತೆ ವೈಟ್‌ ಲಿಸ್ಟ್‌ಗೆ ಬಂದ ಹಿನ್ನೆಲೆ ಏನು?. ರೈತರ ಸಾಲ ಮನ್ನಾ ವಿಷಯದಲ್ಲಿ ಹೋರಾಟ ನಡೆಸಲು ಪ್ರತಿಯೊಬ್ಬ ರೈತರಿಂದ 50 ರೂ. ದೇಣಿಗೆ ಸಂಗ್ರಹಿಸಲಾಗಿತ್ತು. ಸರಕಾರ ಒಪ್ಪದೇ ಹೋದರೆ,ಅವರವಿರುದ್ಧಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡುವುದಾಗಿ ರೈತರಿಗೆ ಸಂಘದಿಂದ ಭರವಸೆ ನೀಡಲಾಗಿತ್ತು. ಆದರೆ, ಸುಪ್ರೀಂಕೋರ್ಟ್‌ಗೆ ಹೋಗಲೇ ಇಲ್ಲ. ಒಂದು ತಾಲೂಕಿನಿಂದ 2 ಲಕ್ಷ ರೂ. ನಿಂದ 3 ಲಕ್ಷ ರೂ. ವರೆಗೆ ಸಂಗ್ರಹ ಮಾಡಿ ಕೊಟ್ಟಿದ್ದು, ಇದಕ್ಕೆ ಉತ್ತರ ಬೇಕು ಎಂದರು.

ಇದನ್ನೂ ಓದಿ: ತೀವ್ರ ವಿರೋಧದ ನಡುವೆ ಕಟ್ಟಡ ತೆರವು

ನಾವು ಕೋಡಿ ಚಂದ್ರಶೇಖರ ಅವರನ್ನು ಸಂಘದ ರಾಜ್ಯಾಧ್ಯಕ್ಷರೆಂದು ಒಪ್ಪುವುದಿಲ್ಲ. ಆದರೆ, ವಿಚಾರ, ಸಿದ್ಧಾಂತವನ್ನು ಸಂಘದ ರಾಜ್ಯಾಧ್ಯಕ್ಷರೆಂದು ಕರೆಯುತ್ತೇವೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್‌, ಸಿಂಧನೂರು ಘಟಕದ ಅಧ್ಯಕ್ಷ ಬಸವರಾಜ ಹಂಚಿನಾಳ, ದೇವದುರ್ಗ ಘಟಕದ ಅಧ್ಯಕ್ಷ ಶಂಕರಲಿಂಗ, ರಾಯಚೂರು ತಾಲೂಕು ಅಧ್ಯಕ್ಷ ಮಂಜುನಾಥ, ಮಸ್ಕಿಯ ವಿಜಯ ಬಡಿಗೇರ್‌, ಲಿಂಗಸುಗೂರಿನ ರಮೇಶ ಸಾಹುಕಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಡೇಸಾಬ್‌, ಯೂಸೂಫ್‌ಸಾಬ್‌, ಶಿವನಗೌಡ ತಿಡಿಗೋಳ, ಹನುಮಂತ ದೇವದುರ್ಗ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

Lok Sabha Election 2024: ಉತ್ತರ ಕರ್ನಾಟಕದತ್ತ ಸುಳಿಯದ ಸ್ಟಾರ್‌ ಪ್ರಚಾರಕರು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.