ದೇಶದಲ್ಲಿ ಶಾಂತಿ-ಸೌಹಾರ್ದ ಸ್ಥಾಪನೆಯಾಗಲಿ


Team Udayavani, Apr 30, 2022, 1:09 PM IST

9peace

ಬೀದರ: ಪವಿತ್ರ ರಂಜಾನ್‌ ಪ್ರಯುಕ್ತ ಉಪವಾಸ ನಿರತ ಮುಸ್ಲಿಂ ಬಾಂಧವರಿಗಾಗಿ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಇಫ್ತಿಯಾರ್‌ ಕೂಟ ಆಯೋಜಿಸಲಾಗಿತ್ತು.

ಶಾಹೀನ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಅಬ್ದುಲ್‌ ಖದೀರ್‌ ಮಾತನಾಡಿ, ವಿಶ್ವದಲ್ಲಿ ಕಲ್ಮಶವಾಗುತ್ತಿರುವ ಶಾಂತಿ, ಸೌಹಾರ್ದತೆ ಹಾಗೂ ಸದ್ಭಾವನೆ ಪುನಃ ಬಲಪಡಿಸಲು ಹಾಗೂ ಸ್ವತ್ಛ ಹಾಗೂ ಸುಂದರ ಜೀವನ ಸಾಗಿಸಲು ಪ್ರತಿ ವರ್ಷ ರಂಜಾನ್‌ ತಿಂಗಳು ಉಪವಾಸ ಹಾಗೂ ಸಾಮೂಹಿಕ ಪ್ರಾರ್ಥನೆ ಮಾಡುವುದರ ಜೊತೆಗೆ ಸರ್ವ ಧರ್ಮಿಯರನ್ನು ಕೂಡಿ ಇಫ್ತಿಯಾರ್‌ ಕೂಟ ಆಯೋಜಿಸಲಾಗುತ್ತದೆ ಎಂದರು.

ಭಾರತ ಅನಾದಿ ಕಾಲದಿಂದಲೂ ಸಂಸ್ಕೃತಿ ಹಾಗೂ ಸಂಪ್ರದಾಯ ಜೊತೆಗೆ ಅಧ್ಯಾತ್ಮ ವಿಷಯದಲ್ಲಿ ವಿಶ್ವಕ್ಕೆ ಮಾದರಿಯಾಗಿದೆ. ಇಂದು ಬಹುತೇಕ ಐರೋಪ್ಯ ಹಾಗೂ ಮಧ್ಯ ಏಷಿಯಾದ ರಾಷ್ಟ್ರಗಳು ಭಾರತೀಯ ಸಂಸ್ಕೃತಿಯನ್ನು ಅನುಕರಿಸುತ್ತಿವೆ. ಜಗತ್ತಿನ ಅನೇಕ ಮುಸಲ್ಮಾನ ರಾಷ್ಟ್ರಗಳು ಭಾರತದೊಂದಿಗಿನ ಬಾಂಧವ್ಯ ವೃದ್ಧಿಸಿಕೊಳ್ಳಲು ಆಸಕ್ತಿ ತೋರುತ್ತಿವೆ. ಆದರೆ, ದೀಪದ ಬುಡದಲ್ಲಿಯೇ ಕತ್ತಲು ಎಂಬಂತೆ ಇಂದು ಕೆಲವು ಮತಿಯ ಶಕ್ತಿಗಳು ಕೋಮು ಸಾಮರಸ್ಯ ಕದಡುವ ಹುನ್ನಾರ ನಡೆಸುತ್ತಿರುವುದು ಬೇಸರದ ಸಂಗತಿ ಎಂದರು.

ಡಾ| ಜಗನ್ನಾಥ ಹೆಬ್ಟಾಳೆ, ಶಿವಯ್ಯ ಸ್ವಾಮಿ, ಶಂಕ್ರೆಪ್ಪ ಹೊನ್ನಾ, ಪ್ರೊ| ಎಸ್‌.ಬಿ ಬಿರಾದಾರ, ಎಂ.ಜಿ ದೇಶಪಾಂಡೆ, ಹಂಶಕವಿ, ಶಂಭುಲಿಂಗ ವಾಲೊªಡ್ಡಿ, ಡಾ| ರಾಜಕುಮಾರ ಹೆಬ್ಟಾಳೆ, ಕೆ.ಎಸ್‌ ಚಳಕಾಪುರೆ, ಪ್ರೊ | ಎಸ್‌.ವಿ.ಕಲ್ಮಠ, ಮಲ್ಲಿಕಾರ್ಜುನ ಸ್ವಾಮಿ, ರಾಜೇಂದ್ರಸಿಂಗ್‌ ಪವಾರ, ಡಾ| ಸುನಿತಾ ಕೂಡ್ಲಿಕರ್‌, ಡಾ| ಮಹಾನಂದಾ ಮಡಕಿ, ಮಲ್ಲಮ್ಮ ಸಂತಾಜಿ, ಶಿವಕುಮಾರ ಸ್ವಾಮಿ, ಶಿವಶರಣಪ್ಪ ಗಣೇಶಪುರ, ಧನರಾಜ ಅಣಕಲೆ, ಬಸವರಾಜ ಹೆಗ್ಗೆ, ಶಿವಕುಮಾರ ಸ್ವಾಮಿ, ಸಂಜುಕುಮಾರ ಜುಮ್ಮಾ, ಡಾ| ಉಮಾಕಾಂತ ಪಾಟೀಲ, ವೀರಭದ್ರಪ್ಪ ಉಪ್ಪಿನ್‌, ಶಿವರಾಜ ಪಾಟೀಲ ಇನ್ನಿತರರಿದ್ದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.