ಶೈಕ್ಷಣಿಕ ಅಭಿವೃದ್ದಿಗೆ ಕೈಜೋಡಿಸೋಣ: ಹುಸೇನ


Team Udayavani, Sep 25, 2022, 4:01 PM IST

17-education

ಭಾಲ್ಕಿ: ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಕರು ಮತ್ತು ಅಧಿಕಾರಿಗಳೆಲ್ಲರೂ ಕೈಜೋಡಿಸಿ, ವಿದ್ಯಾರ್ಥಿಗಳ ಏಳ್ಗೆಗಾಗಿ ಶ್ರಮಿಸೋಣ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್‌ ಹುಸೇನ ಅಭಿಪ್ರಾಯಪಟ್ಟರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಶನಿವಾರ ಪ್ರೌಢಶಾಲೆ ಶಿಕ್ಷಕರ ಸಂಘಟನೆಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿಕ್ಷಕರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಶಿಕ್ಷಕರು ಕಾರ್ಯಾಲಯಕ್ಕೆ ಅಲಿಯದೇ ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಕಾರ್ಯಾಲಯ ದಲ್ಲಿಯ ಶಿಕ್ಷಕರ ಎಲ್ಲ ಕೆಲಸಗಳು ವಿಳಂಬ ಮಾಡದೇ ಮಾಡಿಕೊಡಲಾಗುವುದು. ಶಿಕ್ಷಕರು ಮತ್ತು ಅಧಿಕಾರಿಗಳಿಬ್ಬರೂ ವಿದ್ಯಾರ್ಥಿಗಳ ಅಭಿವೃದ್ಧಿಗೋಸ್ಕರ ಕಾರ್ಯ ನಿರ್ವಹಿಸಬೇಕಾಗಿದೆ. ತಾಲೂಕಿನ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕಿದೆ ಎಂದರು.

ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ದತ್ತು ಕಾಟಕರ ಅಧ್ಯಕ್ಷತೆ ವಹಿಸಿ, ಅಧಿಕಾರಿಗಳು ಶಿಕ್ಷಕರ ಎಲ್ಲ ಕೆಲಸಗಳು ವಿಳಂಬ ಮಾಡದೇ ಮಾಡಿಕೊಡಬೇಕು. ಅಂದಾಗ ಮಾತ್ರ ಶಿಕ್ಷಕರು ತಮ್ಮ ಕಚೇರಿಗೆ ಅಲಿಯುವುದು ತಪ್ಪುತ್ತದೆ. ನಮ್ಮ ತಾಲೂಕಿನಲ್ಲಿ ಎಲ್ಲಾ ಶಿಕ್ಷಕರು ಶೈಕ್ಷಣಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದೇವೆ. ಇದಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಹೇಳಿದರು.

ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪತ್ರಾಂಕಿತ ವ್ಯವಸ್ಥಾಪಕ ಶಿವಕುಮಾರ ಸನ್ಮಾನ ಸ್ವೀಕರಿಸಿದರು. ಇದೇ ವೇಳೆ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ ಮತ್ತು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ್‌ ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಸೂರ್ಯಕಾಂತ ಸುಂಟೆ, ರಾಜಕುಮಾರ ಜೊಳದಪಕೆ, ಅಶೋಕ ಕುಂಬಾರ, ಪಿ.ಎಸ್‌. ಬಿರಾದಾರ, ಶಿವಕುಮಾರ ಘಂಟೆ, ಮಾರುತಿ ಸಗರ, ದಿನೇಶ ಥಮಕೆ, ಸಾವಿತ್ರಿಬಾಯಿ ಫುಲೆ, ಶಿಕ್ಷಕಿಯರ ಸಂಘದ ಅಧ್ಯಕ್ಷೆ ಕೀರ್ತಿಲತಾ ಸೊನಾಳೆ, ಪ್ರೌಢಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಪುಸ್ಪಲತಾ ಚಕುರ್ತೆ, ಇಸಿಒ ಸಹದೇವ.ಜಿ, ಜಯರಾಮ ಬಿರಾದಾರ, ಅನಿಲ ಗಾಯಕವಾಡ, ಜಾಲಿಂದರ ಮೇತ್ರೆ, ಶಿವಕುಮಾರ ಮೇತ್ರೆ, ಆನಂದ ಹಳೆಂಬರೆ, ಮಹಮದ್‌ ಹನೀಫ್‌ ಇದ್ದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

ಚುನಾವಣೆ ಕರ್ತವ್ಯಕ್ಕೆ ಗೈರು: ಇಬ್ಬರು ಸಸ್ಪೆಂಡ್‌

ಚುನಾವಣೆ ಕರ್ತವ್ಯಕ್ಕೆ ಗೈರು: ಇಬ್ಬರು ಸಸ್ಪೆಂಡ್‌

Suspended

ಚುನಾವಣೆ ಕೆಲಸಕ್ಕೆ ನಿರ್ಲಕ್ಷ್ಯ: ಬೀದರ್ ನಲ್ಲಿ ಇಬ್ಬರು ಅಧಿಕಾರಿಗಳ ಅಮಾನತು

aane praman

ಬಂಡಾಯ ತಪ್ಪಿಸಲು ಬೀದರ್‌ನಲ್ಲಿ ಆಣೆ-ಪ್ರಮಾಣ!

1-asdasdsad

ಬೀದರ್: ಬಿರುಗಾಳಿ ಸಹಿತ ಮಳೆ, ಮರ ನೆಲಕ್ಕುರುಳಿ ವಾಹನಗಳು ಜಖಂ; ಮೂವರಿಗೆ ಗಾಯ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.