ಲೋಕ ಅದಾಲತ್: ಪೂರ್ವಭಾವಿ ಸಭೆ
Team Udayavani, Dec 11, 2021, 1:36 PM IST
ಲಿಂಗಸುಗೂರು: ಡಿ.18ರಂದು ನಡೆಯುವ ಲೋಕ ಅದಾಲತ್ ನಿಮಿತ್ತ ಪಟ್ಟಣದ ಜೆಎಂಎಫ್ಸಿಯಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ್ ದಿದ್ದಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ನ್ಯಾಯಾಧೀಶ ಚಂದ್ರಶೇಖರ್ ದಿದ್ದಿ ಮಾತನಾಡಿ, ದೀರ್ಘಕಾಲದಿಂದ ಇರುವ ಕೆಲವು ಪ್ರಕರಣಗಳನ್ನು ಎರಡು ಪಕ್ಷಗಳ ರಾಜೀ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಲೋಕ ಅದಾಲತ್ ನಡೆಸಲಾಗುತ್ತಿದೆ.
ಮಸ್ಕಿ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಮಗು ಜನನವಾದ ಕೂಡಲೇ ಸಂಬಂಧಿಸಿದ ಪುರಸಭೆ ಅಥವಾ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ಒದಗಿಸಿ ಜನನ ಪ್ರಮಾಣ ಪತ್ರ ತ್ವರಿತಗತಿಯಲ್ಲಿ ಪೂರೈಸಬೇಕಾಗಿದೆ. ಈ ಬಗ್ಗೆ ಕೂಡಲೇ ನಿಗಾವಹಿಸಿ ಕೆಲಸ ಮಾಡುವಂತೆ ಮಸ್ಕಿ ಪುರಸಭೆ ಸಿಬ್ಬಂದಿಗೆ ಸೂಚನೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ವಿನಾಯಕ ಮಾಯಣ್ಣನವರ, ಹೆಚ್ಚುವರಿ ನ್ಯಾಯಾಧೀಶ ದೇಶಮುಖ ಶಿವಕುಮಾರ, ಡಿವೈಎಸ್ಪಿ ಎಸ್. ಎಸ್. ಹುಲ್ಲೂರು, ಸಿಪಿಐಗಳಾದ ಮಹಾಂತೇಶ ಸಜ್ಜನ್, ಪ್ರಕಾಶ ಮಾಳಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ