ಮಾತೃ ಭಾಷೆಗೆ ಪ್ರೀತಿಸಿ, ಗೌರವಿಸಿ


Team Udayavani, Jan 6, 2021, 3:52 PM IST

ಮಾತೃ ಭಾಷೆಗೆ ಪ್ರೀತಿಸಿ, ಗೌರವಿಸಿ

ಬೀದರ: ತಾಯಿ ಮಡಿಲಲ್ಲಿ ಕಲಿತಿರುವ ಭಾಷೆಯೇ ಮಾತೃಭಾಷೆ. ಅಂತಹಮಾತೃ ಭಾಷೆಯಾದ ಕನ್ನಡ ಭಾಷೆಮೇಲೆ ವಿಶ್ವಾಸವಿಟ್ಟು ಪ್ರೀತಿಸಿ,ಗೌರವಿಸಬೇಕು. ಆಗ ಮಾತ್ರ ನಮ್ಮವ್ಯಕ್ತಿತ್ವ ವಿಕಾಸ ಹೊಂದುತ್ತದೆ ಎಂದುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಟಿ.ಎಸ್‌. ನಾಗಾಭರಣ ತಿಳಿಸಿದರು.

ನಗರದ ಜ್ಞಾನಸುಧಾ ವಿದ್ಯಾಲಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಜ್ಞಾನಸುಧಾ ಸಿವಿಲ್‌ ಸರ್ವಿಸಸ್‌ ಅಕಾಡೆಮಿ ಹಾಗೂ ಜಿಲ್ಲಾ ಕಸಾಪದಿಂದ ಅನ್ಯ ಭಾಷಿಕರಿಗಾಗಿ ಕನ್ನಡಕಲಿಕಾ ಕೇಂದ್ರ ಉದ್ಘಾಟಿಸಿ ಅವರುಮಾತನಾಡಿದರು. ನಮ್ಮ ನಾಡಿನ ಮಾತೃಭಾಷೆ ನಿಜವಾದ ಶಕ್ತಿ ಇಂದಿನ ಯುವಕರುಅರಿತುಕೊಂಡು ಈ ಭಾಷೆ ಎಲ್ಲ ಕಡೆಪಸರಿಸಬೇಕು. ಕನ್ನಡ ಸದಾಕಾಲ ಸಾರ್ವಭೌಮವಾಗಿರಬೇಕೆಂದರೆ ಮೊದಲು ಕನ್ನಡಿಗರು ಕನ್ನಡ ಭಾಷೆ ಹೆಚ್ಚಾಗಿ ಬಳಸುವ ಮೂಲಕಮಾತೃಭಾಷೆ ಋಣ ತೀರಿಸಬೇಕು ಎಂದು ಹೇಳಿದರು.

ಇಂದಿನ ವಿದ್ಯಾರ್ಥಿಗಳು ಮೊಬೈಲ್‌ಹೆಚ್ಚಾಗಿ ಬಳಸುತ್ತಿರುವ ಕಾರಣ ಅವರಜ್ಞಾಪಕ ಶಕ್ತಿ ಕುಗ್ಗುತ್ತಿದೆ. ಗೂಗಲ್‌ ಮತ್ತಿತರಸಾಮಾಜಿಕ ಜಾಲಾತಾಣಗಳಿಂದಕೇವಲ ಮಾಹಿತಿ ಸಿಗುತ್ತದೆ ಹೊರತುಜ್ಞಾನಾರ್ಜನೆ ಆಗುವುದಿಲ್ಲ. ಪುಸ್ತಕಗಳನ್ನುಹೆಚ್ಚಾಗಿ ಓದುವುದರಿಂದ ಮಾತ್ರಜ್ಞಾನ ವೃದ್ಧಿಯಾಗುತ್ತದೆ. ಹೀಗಾಗಿವಿದ್ಯಾರ್ಥಿಗಳು ಕನ್ನಡ ಪುಸ್ತಕ ಓದುವಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಡಾ|ಪೂರ್ಣಿಮಾ ಜಿ. ಮಾತನಾಡಿ, ಕನ್ನಡಚಿತ್ರರಂಗ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನಾಗಾಭರಣ ಅಮೋಘ ಸಾಧನೆಗೈದಿದ್ದು,ಅವರು ನಿರ್ದೇಶಿಸಿರುವ ಚಲನಚಿತ್ರಗಳುಉತ್ತಮ ಸಂದೇಶ ಸಾರುತ್ತವೆ. ಹೀಗಾಗಿಅವರ ಚಲನಚಿತ್ರಗಳನ್ನು ಪ್ರತಿಯೊಬ್ಬರುವೀಕ್ಷಿಸಬೇಕು ಎಂದು ತಿಳಿಸಿದರು.

ಕಸಾಪ ತಾಲೂಕಾಧ್ಯಕ್ಷ ಎಂ.ಎಸ್‌.ಮನೋಹರ ಮಾತನಾಡಿದರು. ಪ್ರಾಧಿಕಾರದ ಸದಸ್ಯ ವಿಜಯಕುಮಾರ ಸೋನಾರೆ, ಪತ್ರಕರ್ತ ಅಪ್ಪರಾವ್‌ ಸೌದಿ, ಶಿಕ್ಷಣ ಸಂಸ್ಥೆ ಸದಸ್ಯರಾದ ರೇವಣಸಿದ್ದಯ್ಯಸ್ವಾಮಿ, ಮಂಜುಳಾ ಮೂಲಗೆ, ರವಿಮೂಲಗೆ, ಪ್ರಾಚಾರ್ಯರಾದ ಚನ್ನವೀರಪಾಟೀಲ, ಸುನೀತಾ ಸ್ವಾಮಿ ಇದ್ದರು.ಲೋಕೇಶ ಪಾಟೀಲ ಪ್ರಾಸ್ತಾವಿಕಮಾತನಾಡಿದರು. ಸಂಸ್ಕೃತಿವಿಜಯಕುಮಾರ ಸ್ವಾಗತಿಸಿ ಸಂಸ್ಕೃತಿ ವಂದಿಸಿದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.