ಹೋಳಿಯಲ್ಲಿ ಶಾಂತಿ ಕಾಪಾಡಿ: ಡಿವೈಎಸ್ಪಿ
Team Udayavani, Mar 13, 2022, 12:49 PM IST
ಭಾಲ್ಕಿ: ಫೆ.18 ಮತ್ತು 19ರಂದು ನಡೆಯಲಿರುವ ಹೋಳಿ ಹಬ್ಬದ ರಂಗಿನಾಟದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡಬೇಕು ಎಂದು ಡಿವೈಎಸ್ಪಿ ಜೀನ್ಸ್ ಮೈನ್ಜೆಸ್ ಹೇಳಿದರು.
ಪಟ್ಟಣದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶನಿವಾರ ಹೋಳಿ ಹಬ್ಬದ ನಿಮಿತ್ತ ನಡೆದ ರೌಡಿ ಪರೇಡ್ ಸಂದರ್ಭದಲ್ಲಿ ಕೆಲವು ರೌಡಿಶೀಟರ್ ಗಳನ್ನುದ್ದೇಶಿಸಿ ಅವರು ಮಾತನಾಡಿದರು. ಭಾಲ್ಕಿ ತಾಲೂಕು ಶಾಂತತೆಗೆ ಹೆಸರಾಗಿದೆ. ಇದನ್ನು ಮುಂದೆಯೂ ಕಾಯ್ದುಕೊಂಡು ಹೋಗುವುದು ನಮ್ಮೆಲ್ಲರ ಜಾವಾಬ್ದಾರಿ. ಹೋಳಿ ಹಬ್ಬದ ರಂಗಿನಾಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲರೂ ಎಚ್ಚರದಿಂದ ಇರಬೇಕು. ಅಹಿತಕರ ಘಟನೆಗಳು ಸಂಭವಿಸಿದರೆ ಎಲ್ಲರೂ ಹೊಣೆಗಾರರಾಗಬೇಕಾಗುತ್ತದೆ. ಹೀಗಾಗಿ ಶಾಂತಿಯಿಂದ ಹೋಳಿ ರಂಗೀನಾಟ ಆಚರಿಸುವಂತೆ ಸಲಹೆ ನೀಡಿದರು.
ಗ್ರಾಮೀಣ ಸಿಪಿಐ ವೀರಣ್ಣ ದೊಡ್ಡಮನಿ ಮಾತನಾಡಿ, ಅಹಿತಕರ ಘಟನೆಗಳು ಸಂಭವಿಸಿದಂತೆ ಎಲ್ಲರೂ ಎಚ್ಚರಿಕೆಯಿಂದ ಹೋಳಿ ಹಬ್ಬ ಆಚರಿಸಬೇಕು ಎಂದು ಮುಖಂಡರಿಗೆ ತಾಕೀತು ಮಾಡಿದರು. ಈ ವೇಳೆ ಗ್ರಾಮೀಣ ಪಿಎಸೈ ನಂದಕುಮಾರ ಮುಳೆ ಸೇರಿದಂತೆ ಪೊಲೀಸ್ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ